Forest Minister | 5 ಹುಲಿಗಳ ಸಾವು ಪ್ರಕರಣ: ಡಿಸಿಎಫ್ ಚಕ್ರಪಾಣಿ ಸೇರಿ 3 ಅಧಿಕಾರಿಗಳ ಅಮಾನತಿಗೆ ಈಶ್ವರ ಖಂಡ್ರೆ ಶಿಫಾರಸು ಬೆಂಗಳೂರು(reporterkarnataka.com): ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ ಡಿಸಿಎಫ್ ಚಕ್ರಪಾಣಿ ಮತ್ತು ಮೂವರು ಅಧಿಕಾರಿಗಳನ್ನು ಅಮಾನತು ಮಾಡಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಶಿಫಾರಸು ಮಾಡಿದ... Kodagu | ಸುಂಟಿಕೊಪ್ಪ: ಹೆದ್ದಾರಿ ತಡೆದ ಕಾಡಾನೆ; ವಾಹನ ಚಾಲಕರಿಗೆ ಶಾಕ್ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕಳೆದ ರಾತ್ರಿ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಸಮೀಪದ ಏಳನೇ ಹೊಸಕೋಟೆಯ ಮೆಟ್ನಳ್ಳ ಇಳಿಜಾರಿನಲ್ಲಿ ಕಾಡಾನೆಯೊಂದು ಕಾಡಿನಿಂದ ಹೊರಬಂದು ಹೆದ್ದಾರಿಯ ನಡುವೆ ಅಡ್ಡಾಡಿದ ಘಟನೆ ನಡೆದಿದೆ. ರಾತ್ರಿ ಸುಮಾರು 10.30 ವೇ... Madikeri | ಕೊಡಗಿನಲ್ಲಿ ಬಾಂಗ್ಲಾ ನುಸುಳುಕೋರರ ಆತಂಕ: ಕಾರ್ಮಿಕರ ಮೇಲೆ ನಿಗಾ ವಹಿಸಲು ಎಸ್ಪಿ ಸೂಚನೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕಳೆದ ಹಲವು ತಿಂಗಳಿನಿಂದ ಕೊಡಗು ಜಿಲ್ಲೆಗೆ ಆಗಮಿಸುತ್ತಿರುವ ಅಸ್ಸಾಂ ಮೂಲದ ಕಾರ್ಮಿಕರ ಸಂಖ್ಯೆ ಹೆಚ್ಚಾಗಿದ್ದು, ಈ ಪೈಕಿ ಕೆಲವು ಬಾಂಗ್ಲಾ ನುಸುಳುಕೋರರು ಇದ್ದಾರೆ ಅನ್ನೋ ಶಂಕೆ ವ್ಯಕ್ತವಾಗಿದೆ. ಹೌದು. ಕೊಡಗು ಜಿಲ್ಲೆಯ ಮಡ... ಶಾಸಕರ ಜತೆ ಸುರ್ಜೆವಾಲ ಮಾತುಕತೆ ನಾಯಕತ್ವ ಬದಲಾವಣೆ ಬಗ್ಗೆ ಅಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ಬೆಂಗಳೂರು(reporterkarnataka.com):ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಪಕ್ಷ ಸಂಘಟನೆ ವಿಚಾರ ಹಾಗೂ ಶಾಸಕರ ಅಹವಾಲು ಸ್ವೀಕರಿಸಲು ಸಭೆ ಮಾಡುತ್ತಿದ್ದಾರೆಯೇ ಹೊರತು, ಸಿಎಂ ಬದಲಾವಣೆ ಅಥವಾ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮ... ಅಸಾಧಾರಣಾ ಸ್ಮರಣಶಕ್ತಿ ಮತ್ತು ಭಾಷಾ ಕೌಶಲ್ಯ: 22 ತಿಂಗಳ ಮಾಶಿತಾಳಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಅವಾರ್ಡ್ ಗಿರಿಧರ ಕೊಂಪಳಿರ ಮಡಿಕೇರಿ info.reporterkarnataka@gmail.com ಈ ಪೋರಿಗೆ ಒಂದು ವರ್ಷ ಹತ್ತು ತಿಂಗಳ ಪ್ರಾಯ. ಈಗಲೇ ತನ್ನಲ್ಲಿರುವ ಅಸಾಧಾರಣ ಬುದ್ದಿಮತ್ತೆಗಾಗಿ ಮತ್ತು ವಿಷಯವನ್ನು ಗ್ರಹಿಸುವ ವಿಶೇಷ ಸಾಮರ್ಥ್ಯಕಾಗಿ ವಿಶ್ವ ದಾಖಲೆ ಹಾಗೂ ಇಂಡಿಯಾ ಬುಕ್ ಆಫ್ ರೆಕೆರ್ಡ್ಸ್ ನಲ್ಲಿ ಸ್ಥಾನ ಪಡೆದ... Chikkamagaluru | ಭಾರೀ ಮಳೆ, ಮಂಜು: ಎತ್ತಿನ ಭುಜ ಚಾರಣಕ್ಕೆ ಪ್ರವಾಸಿಗರಿಗೆ ಬ್ರೇಕ್; 1 ತಿಂಗಳು ನಿರ್ಬಂಧ ಚಿಕ್ಕಮಗಳೂರು(reporterkarnataka.com): ನಿರಂತರ ಮಳೆ, ಭಾರೀ ಮಂಜು ಕವಿಯುತ್ತಿರೋ ಕಾರಣದಿಂದ ಎತ್ತಿನ ಭುಜ ಚಾರಣಕ್ಕೆ ಪ್ರವಾಸಿಗರಿಗೆ ಬ್ರೇಕ್ ಕಲಾಗಿದೆ. ಮೂಡಿಗೆರೆ ತಾಲೂಕಿನ ಸುಪ್ರಸಿದ್ಧ ಎತ್ತಿನಭುಜ ಪ್ರವಾಸಿ ತಾಣವಾಗಿದೆ. ಪ್ರವಾಸಿಗರ ಹಿತದೃಷ್ಟಿಯಿಂದ ಚಾರಣಕ್ಕೆ ಅರಣ್ಯ... ಚಿಕ್ಕಮಗಳೂರು: ಕುಡಿತದ ಮತ್ತಿನಲ್ಲಿ 2 ಗುಂಪುಗಳ ನಡುವೆ ಮಾರಾಮಾರಿ; ಇಬ್ಬರಿಗೆ ತೀವ್ರ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕುಡಿದ ಮತ್ತಿನಲ್ಲಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದ ಘಟನೆ ಚಿಕ್ಕಮಗಳೂರು ನಗರದ ಟೌನ್ ಕ್ಯಾಂಟೀನ್ ಸರ್ಕಲ್ ನಲ್ಲಿ ನಡೆದಿದೆ. ಹೊಡೆದಾಟದಲ್ಲಿ ಇಬ್ಬರು ಯುವಕರ ಗಂಭೀರ ಗಾಯಗೊಂಡು ಹಾಸನ ಆಸ್ಪತ್ರೆಗೆ ದಾ... Chikkamagaluru | ವಸತಿ ಶಾಲೆಯ ವಿದ್ಯಾರ್ಥಿನಿ ಆತ್ಮಹತ್ಯೆ: ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾದ ಬಾಲಕಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾದ ದಾರುಣ ಘಟನೆ ಕೊಪ್ಪ ಪಟ್ಟಣದ ಮೊರಾರ್ಜಿ ವಸತಿ ಶಾಲೆಯಲ್ಲಿ ನಡೆದಿದೆ. ಶಮಿತಾ (15) ಬೊಮ್ಲಾಪುರದ ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿನಿ. ಕಳೆದ... Chikkamagaluru | ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿಗರ ಬಸ್ ಪಲ್ಟಿ: 3 ಮಂದಿಗೆ ಗಾಯ; ಆಸ್ಪತ್ರೆಗೆ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಬಸ್ಸೊಂದು ಕೊಪ್ಪ ತಾಲೂಕಿನ ಸೀಗೋಡು ಬಳಿ ಪಲ್ಟಿಯಾಗಿದ್ದು, ಮೂವರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಕಾರ್ತಿಕ್, ಮಧು ಹಾಗೂ ಚೈತ್ರಾ ಎಂಬವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗ... Kodagu | ವಿರಾಜಪೇಟೆ: ಜನವಸತಿ ಪ್ರದೇಶದಲ್ಲಿ ಒಂಟಿ ಸಲಗನ ವಾಕಿಂಗ್!; ಆತಂಕದಲ್ಲಿ ಸ್ಥಳೀಯರು ಮಡಿಕೇರಿ(reporterkarnataka.com): ಹಲಸಿನಹಣ್ಣು, ಮಾವಿನಹಣ್ಣಿನ ಆಸೆಗೆ ಕಾಡಾನೆಗಳು ಕಾಫೀ ತೋಟಕ್ಕೆ ಲಗ್ಗೆ ಹಾಕುವುದು ಮುಂದುವರೆದಿದ್ದು, ಕೊಡಗು ಜಿಲ್ಲೆಯ ವಿರಾಜಪೇಟೆ ಸಮೀಪ ಜನವಸತಿ ಪ್ರದೇಶಕ್ಕೆ ಸಲಗವೊಂದು ಲಗ್ಗೆ ಹಾಕಿದೆ. ಸಿದ್ದಾಪುರ ಕರಡಿಗೋಡು ಸಮೀಪದ ಕೆಸುವಿನಹಳ್ಳ, ಟೀಕ್ ವುಡ್ ಎಸ್ಟೇಟ... « Previous Page 1 …6 7 8 9 10 … 247 Next Page » ಜಾಹೀರಾತು