ಉದ್ಯಮಿಯ ಅಪಹರಿಸಿ ಹಣ ಸುಲಿಗೆ ಪ್ರಕರಣ: ಮಾಜಿ ರೌಡಿಶೀಟರ್ ಯಶಸ್ವಿನಿ ಗೌಡ ಬಂಧನ ಬೆಂಗಳೂರು(reporterkarnataka.com):ಉದ್ಯಮಿಯೊಬ್ಬರನ್ನು ಅಪಹರಿಸಿ ಹಣ ಸುಲಿಗೆ ಮಾಡಿದ್ದ ಪ್ರಕರಣದ ಆರೋಪಿಯ ಬಂಧನಕ್ಕೆ ತೆರಳಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪದಡಿ ಮಾಜಿ ರೌಡಿಶೀಟರ್ ಯಶಸ್ವಿನಿ ಗೌಡಳನ್ನು ಸಿಸಿಬಿಯ ಸಂಘಟಿತ ಅಪರಾಧ ನಿಯಂತ್ರಣ ದಳದ ಪೊಲೀಸರು ಬಂಧಿಸಿದ್ದಾರೆ. ಮಹಾಲಕ್ಷ್ಮ... ಸಿಜೆ ರಾಯ್ ಬೆನಲ್ಲೇ ಮತ್ತೊಬ್ಬ ಉದ್ಯಮಿ ದುರಂತ ಸಾವು: 17 ಫ್ಲೋರ್ನಿಂದ ಜಿಗಿದ ಮುಲ್ತಾನಿ ಬೇಕರಿ ಮಾಲೀಕ ಮುಂಬೈ(reporterkarnataka.com): ಬೆಂಗಳೂರು ಉದ್ಯಮಿ ಸಿಜೆ ರಾಯ್ ದುರಂತ ಅಂತ್ಯ ಹಲವರನ್ನು ಬೆಚ್ಚಿ ಬೀಳಿಸಿತ್ತು. ಎದೆಗೆ ಗುಂಡು ಹಾರಿಸಿಕೊಂಡು ಸಿಜೆ ರಾಯ್ ತಮ್ಮ ಕಚೇರಿಯಲ್ಲೇ ಸಾವೀಗೀಡಾಗಿದ್ದರು. ಈ ಘಟನೆ ಉದ್ಯಮ ಜಗತ್ತನ್ನೇ ಬೆಚ್ಚಿ ಬೀಳಿಸಿತ್ತು. ಈ ಘಟನೆ ಬೆನ್ನಲ್ಲೇ ಇದೀಗ ಮತ್ತೊಬ್ಬ ಉದ್ಯಮಿ ದುರಂ... ಗೋಣಿಕೊಪ್ಪ: ಕೇರಳದ ಖಾಸಗಿ ಬಸ್ -ಬೈಕ್ ಅಪಘಾತ: ಸವಾರರಿಬ್ಬರ ದಾರುಣ ಸಾವು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೇರಳ ಮೂಲದ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಇಬ್ಬರೂ ಬೈಕ್ ಸವಾರರು ಮೃತಪಟ್ಟ ಘಟನೆ ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪ ದಲ್ಲಿ ನಡೆದಿದೆ.ಕಳೆದ ರಾತ್ರಿ ಗೋಣಿಕೊಪ್ಪದ ಮುಖ್ಯ ರಸ್ತೆಯ ಉಮಾ ಮಹೇಶ್... ಶಿಕಾರಿಪುರ: ಮನೆಯಲ್ಲೇ ತಯಾರಿಸಿದ್ದ 7 ನಾಡ ಬಂದೂಕು ವಶ; ಆರೋಪಿಯ ಬಂಧನ ಶಿವಮೊಗ್ಗ(reporterkarnataka.com):ನಾಡ ಬಂದೂಕು ತಯಾರಿಸಿ ಮಾರಾಟಕ್ಕಾಗಿ ಮನೆಯಲ್ಲಿ ಇಟ್ಟುಕೊಂಡಿದ್ದ ಸಮೀಪದ ಶಿವಮೊಗ್ಗದ ಶಿಕಾರಿಪುರ ಸಮೀಪದ ಭದ್ರಾಪುರ ಗ್ರಾಮದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಲಕ್ಷ್ಮಣಪ್ಪ (67) ಬಂಧಿತ ಆರೋಪಿ. ಬಡಗಿ ವೃತ್ತಿ ಮಾಡುವ ಅವರು ಮನೆಯಲ್ಲಿ ನಾಡ ಬಂದೂಕು ... ಕರಾವಳಿಗೆ ಕೊಚ್ಚಿ ಮಾದರಿಯ ವಾಟರ್ ಮೆಟ್ರೋ ವ್ಯವಸ್ಥೆಗೆ ಚಿಂತನೆ: ಅಧ್ಯಯನಕ್ಕೆ ಸಿಡಿಎ ನಿಯೋಗ ಕೇರಳಕ್ಕೆ ಮಂಗಳೂರು(reporterkarnataka.com): ಕರಾವಳಿ ಅಭಿವೃದ್ಧಿ ಪ್ರಾಧಿಕಾರದ (CDA) ನಿಯೋಗವು ಜಲ ಮೆಟ್ರೋದ ಕಾರ್ಯನಿರ್ವಹಣೆಯನ್ನು ಅಧ್ಯಯನ ಮಾಡಲು ಮತ್ತು ಕರ್ನಾಟಕದ ಕರಾವಳಿಯಲ್ಲಿ ಇದೇ ರೀತಿಯ ವ್ಯವಸ್ಥೆಯನ್ನು ಅನುಷ್ಠಾನಗೊಳಿಸುವ ಕಾರ್ಯಸಾಧ್ಯತೆಯನ್ನು ಅನ್ವೇಷಿಸಲು ಕೊಚ್ಚಿ ಮೆಟ್ರೋ ರೈಲು ಲಿಮಿಟೆಡ್ (KMRL)... ಸೋಮವಾರಪೇಟೆ: 1 ಕೆಜಿ 628 ಗ್ರಾಂ ಗಾಂಜಾ ವಶ; ಯುವತಿ ಸಹಿತ 5 ಮಂದಿ ಆರೋಪಿಗಳ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಸೋಮವಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾದಾಪುರದಲ್ಲಿ ದಾಳಿ ನಡೆಸಿ 4 ಮಧ್ಯವೆಸನಿಗಳನ್ನು ಹಾಗೂ ಶನಿವಾರ ಸಂತೆ ಠಾಣಾ ವ್ಯಾಪ್ತಿಯ ಕೊಡ್ಲಿಪೇಟೆಯಲ್ಲಿ ಒಬ್ಬ ಆರೋಪಿಯನ್ನು ನಿಷೇಧಿತ ಮಾದಕ ವಸ್ತುವಿನೊಂದಿಗೆ ವಶಕ್ಕೆ ಪಡೆದು ಕಾ... ಸುಳ್ಯ: ಮಾವನಿಂದ ಸೊಸೆಯ ಮೇಲೆ ಅಮಾನವೀಯ ಹಲ್ಲೆ; ಕೇಸ್ ದಾಖಲು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಸೊಸೆಯ ಮೇಲೆ ಮಾವ ಹಲ್ಲೆ ನಡೆಸಿದ ಘಟನೆ ಸುಳ್ಯ ತಾಲೂಕಿನ ಸಂಪಾಜೆಯಲ್ಲಿ ನಡೆದಿದ್ದು, ಈ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆ ಮನೆಯ ಕೋಣೆಯಲ್ಲಿದ್ದಾಗ, ಅವರ ಮಾವ ಅಕ್ರಮವಾಗಿ ಪ್ರವೇಶಿಸಿ ಅನುಚಿತವಾಗಿ ವರ್ತಿಸಿ... ತಂದೆ ಅನಾರೋಗ್ಯ: ಬಿಜೆಪಿ ಫೈರ್ ಬ್ರಾಂಡ್ ನಾಯಕ ಅಣ್ಣಾಮಲೈ ರಾಜೀನಾಮೆ ಚೆನ್ನೈ(Chenai reporterkarnataka.com): 2026ರ ಬಿಜೆಪಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 6 ಕ್ಷೇತ್ರಗಳ ಉಸ್ತುವಾರಿ ಜವಾಬ್ದಾರಿಯನ್ನು ಪಕ್ಷ ನೀಡಿರುವ ಮಧ್ಯೆಯೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಾಜಿ ಐಪಿಎಸ್ ಅಧಿಕಾರಿ, ಬಿಜೆಪಿ ಫೈರ್ ಬ್ರಾಂಡ್, ಕೆ.ಅಣ್ಣಾಮಲೈ ನಡೆ ಪಕ್ಷಕ್ಕೆ ದೊಡ್ಡ ... “ಕ್ಷಮಿಸಿ ಪಪ್ಪಾ” | ಕೊರಿಯನ್ ಆನ್ಲೈನ್ ಗೇಮ್ ಚಟಕ್ಕೆ 3 ಅಪ್ರಾಪ್ತ ಸಹೋದರಿಯರು ಬಲಿ: 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಲಕ್ನೋ (reporterkarnataka.com): ಗಾಜಿಯಾಬಾದ್ನಲ್ಲಿ ಆನ್ಲೈನ್ ಗೇಮ್ ಒಂದರ ಅತಿಯಾದ ವ್ಯಸನವು ಮೂರು ಅಪ್ರಾಪ್ತ ಸಹೋದರಿಯರ ಜೀವವನ್ನು ಕಸಿದುಕೊಂಡಿದೆ. ಬುಧವಾರ ಬೆಳಗಿನ ಜಾವ ಬೆಳಕಿಗೆ ಬಂದ ಈ ವರದಿ ದೇಶದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಫೆಬ್ರವರಿ 4, 2026ರ ನಸುಕಿನ ಸುಮಾರು 2.15ರ ಸುಮಾ... ಜಾತಕ ನೋಡಿವ ನೆಪ: ಯುವತಿ ಮೇಲೆ ಅರ್ಚಕನಿಂದ ನಿರಂತರ ಅತ್ಯಾಚಾರ; ದೂರು ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮದುವೆ ಜಾತಕ ತೋರಿಸುವ ನೆಪದಲ್ಲಿ ದಲಿತ ಸಮುದಾಯದ ಯುವತಿಗೆ ದೇವಾಲಯದ ಅರ್ಚಕ ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಠಾಣಾ ವ್ಯಾಪ್ತಿಯಲ್... « Previous Page 1 …6 7 8 9 10 … 286 Next Page » ಜಾಹೀರಾತು