ತೈಲ ಬೆಲೆ ಇಳಿಸದಿದ್ದರೆ ಜಿಲ್ಲೆ ಬಂದ್ ಮಾಡಲೂ ಸಿದ್ಧ: ಶಾಸಕ ಡಾ.ಭರತ್ ಶೆಟ್ಟಿ ಎಚ್ಚರಿಕೆ ಸುರತ್ಕಲ್(reporterkarnataka.com): ರಾಜ್ಯದ ಕಾಂಗ್ರೆಸ್ ಸರ್ಕಾರ ತೈಲ ಬೆಲೆ ಇಳಿಸದೆ ಹೋದರೆ ಬಿಜೆಪಿ ಜಿಲ್ಲಾ ಬಂದ್ಗೆ ಕರೆ ನೀಡಬೇಕಾಗುತ್ತದೆ ಎಂದು ಶಾಸಕ ಡಾ. ಭರತ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ. ಕುಳಾಯಿಯಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರುದ್ಧ ನಡೆದ ಹೆದ್ದಾರಿ ತಡೆ ... ಎನ್. ಆರ್. ಪುರ: ಭದ್ರಾ ನದಿಯಲ್ಲಿ ತೆಪ್ಪ ಮುಳುಗಿ 3 ಮಂದಿ ಪ್ರವಾಸಿಗರು ನೀರುಪಾಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ತೆಪ್ಪ ಮುಳುಗಿ ಭದ್ರಾ ನದಿಯಲ್ಲಿ ಮೂವರು ಸಾವು ಪ್ರಕರಣ ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್.ಪುರ ತಾಲೂಕಿನಲ್ಲಿ ನಡೆದಿದೆ. ಭದ್ರಾ ಬ್ಯಾಕ್ ವಾಟರ್ ನಲ್ಲಿ ಮೂವರ ಶವ ಪತ್ತೆಯಾಗಿದೆ. ಮೃತದೇಹ ಹೊರತೆಗೆಯಲು ಅಗ್ನಿಶಾಮಕ ದಳ ಸಿ... ನಂಜನಗೂಡು: 2 ಕೋಟಿ ರೂ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಚಾಲನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಸುಮಾರು 2 ಕೋಟಿ ರೂಪಾಯಿ ಅಭಿವೃದ್ಧಿ ಕಾಮಗಾರಿಗಳಿಗೆ ನಂಜನಗೂಡಿನ ಶಾಸಕ ದರ್ಶನ್ ದ್ರುವನಾರಾಯಣ್ ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಕಾಮಗಾರಿಗಳಿಗೆ ಚಾಲನೆ ನೀಡಿದರು. ನಂಜನಗೂಡು ಪಟ್ಟಣದ ಕಪಿಲಾ ನದಿ ತೀರದಲ್ಲಿರುವ ಶ್ರೀ ಅಯ್ಯಪ... ಗ್ಯಾರಂಟಿಗೆ 60 ಸಾವಿರ ಕೋಟಿ ; ಇಂಧನ ತೆರಿಗೆ ಹೆಚ್ಚಳದಿಂದ ಬರುವುದು ಬರೇ 3 ಸಾವಿರ ಕೋಟಿ; ಪ್ರತಿಪಕ್ಷದ ನಾಯಕರಿಗೆ ಇದೆಲ್ಲ ಅರ್ಥ ಆಗೋಲ್ಲ: ... ಬೆಂಗಳೂರು(reporterkarnataka.com): ಅಲ್ಪ ಪ್ರಮಾಣದ ಡೀಸೆಲ್-ಪೆಟ್ರೋಲ್ ತೆರಿಗೆ ಹೆಚ್ಚಳದಿಂದ ರಾಜ್ಯಕ್ಕೆ ಹೆಚ್ಚುವರಿಯಾಗಿ ಸಂಪನ್ಮೂಲ ಸಂಗ್ರಹ ಆಗುವುದು ಕೇವಲ 3 ಸಾವಿರ ಕೋಟಿ ರೂಪಾಯಿ ಮಾತ್ರ. ಆದರೆ ಗ್ಯಾರಂಟಿಗಳಿಗೆ ನಾವು 60 ಸಾವಿರ ಕೋಟಿ ರೂಪಾಯಿ ವ್ಯಯಿಸುತ್ತಿದ್ದೇವೆ. ಪ್ರತಿಪಕ್ಷ ನಾಯಕ ಆರ್. ಅಶೋ... ಕಾಂಚನಜುಂಗಾ ಎಕ್ಸ್ಪ್ರೆಸ್ಗೆ ಹಿಂದಿನಿಂದ ಡಿಕ್ಕಿ ಹೊಡೆದ ಗೂಡ್ಸ್ ರೈಲು: ಕನಿಷ್ಠ 9 ಮಂದಿ ಸಾವು; 40ಕ್ಕೂ ಅಧಿಕ ಮಂದಿಗೆ ಗಾಯ ನ್ಯೂಜಲ್ಪೈಗುರಿ(reporterkarnataka.com): ಸೀಲ್ದಾಹ್ಗೆ ಹೋಗುವ ಕಾಂಚನಜುಂಗಾ ಎಕ್ಸ್ಪ್ರೆಸ್ಗೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಗೂಡ್ಸ್ ರೈಲೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಹಿಂದಿನ 3 ಕೋಚ್ಗಳು ಹಳಿತಪ್ಪಿ ಕನಿಷ್ಠ 9 ಪ್ರಯಾಣಿಕರು ಸಾವನ್ನಪ್ಪಿದ್ದು, ಇತರ 41 ಮಂದಿ ಗಾಯಗೊ... ಮಾರಕಾಸ್ತ್ರ ಹಿಡಿದು ಮುಸುಕುಧಾರಿಗಳಿಂದ ದರೋಡೆಗೆ ಯತ್ನ: ಸಿಸಿ ಕ್ಯಾಮೆರಾದಲ್ಲಿ ಸೆರೆ ಸಿಕ್ಕ ದೃಶ್ಯಗಳು; ಬೆಚ್ಚಿಬಿದ್ದ ದಕ್ಷಿಣ ಕಾಶಿ ನಂಜನಗ... *ನಂಜನಗೂಡು ಪೊಲೀಸರು ಅಲರ್ಟ್ ಆಗದಿದ್ದರೆ ಮುಂದಿನ ದಿನಗಳಲ್ಲಿ ಬಾರಿ ಅನಾಹುತ ಗ್ಯಾರಂಟಿ..!* ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಇದು ನಂಜನಗೂಡು ಜನತೆಯನ್ನ ಬೆಚ್ಚಿಬೀಳಿಸುವ ಘಟನೆ. ಇಬ್ಬರು ಮುಸುಕುಧಾರಿಗಳು ಮಾರಕಾಸ್ತ್ರಗಳನ್ನ ಹಿಡಿದು ದರೋಡೆಗೆ ಯತ್ನಿಸಿರುವ ... ಮಂಗಳೂರು ವಿವಿ ಘಟಿಕೋತ್ಸವ ರಾಜ್ಯಪಾಲರಿಂದ ಹೈಜಾಕ್?: ಪಿಎಚ್ ಡಿ ವಿದ್ಯಾರ್ಥಿಗಳ ಫೋಟೋ ಕ್ಲಿಕ್ಕಿಸುವ ಕನಸಿಗೆ ಕಲ್ಲು ಚಪ್ಪಡಿ ಎಳೆದ ಗೆಹ್ಲೋಟ್! ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದ ಇತಿಹಾಸದಲ್ಲೇ ಮೊದಲ ಬಾರಿಗೆ ವಿವಿ ಘಟಿಕೋತ್ಸವ ಕಾರ್ಯಕ್ರಮವನ್ನು ರಾಜ್ಯಪಾಲರು ಹೈಜಾಕ್ ಮಾಡಿದ ಘಟನೆ ನಡೆದಿದೆ. ರಾಜ್ಯಪಾಲರ ಮೊಂಡುತನದಿಂದ ಪಿಎಚ್ ಡಿ ಪಡೆದ ವಿದ್ಯಾರ್ಥಿಗಳು ಅವರ(ರಾಜ್ಯಪಾಲರ) ಕೈಯಿಂದ ಸರ್ಟಿಫಿಕೇಟ್ ಪಡೆಯುವ ಅವಕಾಶದಿ... ನಂಜನಗೂಡು ನಿವಾಸಿಗಳಿಗೆ ಕಲುಷಿತ ನೀರು ಪೂರೈಕೆ..!: ನಗರಸಭಾ ಅಧಿಕಾರಿಗಳ ವಿರುದ್ಧ ಆಕ್ರೋಶ ಸಿಎಂ ತವರಿನಲ್ಲೇ ನಗರಸಭಾ ಅಧಿಕಾರಿಗಳ ಬೇಜವಾಬ್ದಾರಿ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.ಕಂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ತವರು ಜಿಲ್ಲೆ ದಕ್ಷಿಣ ಕಾಶಿ ನಂಜನಗೂಡು ನಗರದಲ್ಲಿ ಕಲುಷಿತ ಕುಡಿಯುವ ನೀರು ಪೂರೈಕೆಯಾಗುತ್ತಿದ್ದು, ಸ್ಥಳ... ಕಡೂರು ಮೊರಾರ್ಜಿ ದೇಸಾಯಿ ವಸತಿ ಶಾಲೆ: ನೇರಳೆ ಹಣ್ಣು ಕೀಳಲು ಮರ ಏರಿದ ಬಾಲಕ ವಿದ್ಯುತ್ ಶಾಕ್ ಗೆ ಬಲಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಿದ್ಯುತ್ ಶಾಕ್ ನಿಂದ 7ನೇ ತರಗತಿ ಬಾಲಕ ಸಾವನ್ನಪ್ಪಿದ ದಾರುಣ ಘಟನೆ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ಆಕಾಶ್ (13) ಎಂದು ಗುರುತಿಸಲಾಗಿದೆ. ಕಡೂರು ತಾಲೂಕಿನ ಕುಪ್... ನಟ ದರ್ಶನ ಪ್ರಕರಣ ಮುಚ್ಚಿಹಾಕಲು ನನ್ನನ್ನು ಯಾರೂ ಸಂಪರ್ಕಿಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು(reporterkarnataka.com): ನಟ ದರ್ಶನ ಪ್ರಕರಣ ಮುಚ್ಚಿಹಾಕಲು ನನ್ನನ್ನು ಯಾರೂ ಸಂಪರ್ಕಿಸಿಲ್ಲ.ಈ ವಿಚಾರವಾಗಿ ನನ್ನ ಬಳಿ ಯಾರೂ ಮಾತನಾಡಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ದರ್ಶನ್ ಪ್ರಕರಣದಲ್ಲಿ ಪೊಲೀಸ್ ಠಾಣೆಯನ್ನು ಶಾಮಿಯಾನ ಮೂಲಕ ಮುಚ್ಚಲಾಗಿದೆ. ಈ ಪ್ರಕರಣದಲ್ಲಿ... « Previous Page 1 …86 87 88 89 90 … 255 Next Page » ಜಾಹೀರಾತು