ಕ್ಷೇತ್ರ ಮರುವಿಂಗಡಣೆ; ಗೃಹ ಸಚಿವ ಅಮಿತ್ ಶಾ ಹೇಳಿಕೆ ನಂಬಿಕೆಗೆ ಅರ್ಹವಲ್ಲ; ಸಿಎಂ ಸಿದ್ದರಾಮಯ್ಯ *ಕ್ಷೇತ್ರ ಮರುವಿಂಗಡಣೆಗೆ ನರೇಂದ್ರ ಮೋದಿ ಅವರ ಉತ್ಸಾಹ ನೋಡಿದರೆ ತಮ್ಮ ಪಕ್ಷದ ಕೀರ್ತಿಪತಾಕೆ ಹಾರಿಸುವುದಕ್ಕೆ ಪ್ರತಿರೋಧ ಒಡ್ಡುತ್ತಿರುವ ದಕ್ಷಿಣದ ರಾಜ್ಯಗಳ ಜನತೆಗೆ ಶಿಕ್ಷಿಸುವ ದುರುದ್ದೇಶ ಇರುವಂತೆ ಕಾಣಿಸುತ್ತಿದೆ* *ಕೇಂದ್ರದ ಅನ್ಯಾಯದ ವಿರುದ್ಧ ಸಮಗ್ರ ರೂಪದ ಹೋರಾಟವನ್ನು ನಡೆಸಲು ನೆರೆಯ ದಕ್ಷ... Govt Bus | ಕೆಎಸ್ಸಾರ್ಟಿಸಿ ಬಸ್ಸಿನ ಸ್ಟೇರಿಂಗ್ ಜಾಯಿಂಟ್ ಕಟ್: ಚಾಲಕನ ಚಾಕಚಕ್ಯತೆಯಿಂದ ಭಾರಿ ಅಪಾಯದಿಂದ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲೇ ಕೆಎಸ್ಆರ್ಟಿಸಿ ಬಸ್ಸಿನ ಸ್ಟೇರಿಂಗ್ ಜಾಯಿಂಟ್ ತುಂಡಾಗಿದರೂ ಚಾಲಕನ ಚಾಕಚಕ್ಯತೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ನಡೆದಿದೆ. ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತ... Hot Sun | ಕರಾವಳಿಗೆ ಹೀಟ್ ವೇವ್ ಭೀತಿ: ನಾಳೆ, ನಾಳಿದ್ದು ತಾಪಮಾನ ಇನ್ನಷ್ಟು ಏರಿಕೆ ಸಾಧ್ಯತೆ: ಐಎಂಡಿ ಎಚ್ಚರಿಕೆ ಮಂಗಳೂರು(reporterkarnataka.com): ಜಾಗತಿಕ ತಾಪಮಾನದಲ್ಲಿ ಮತ್ತೆ ವೈಪರಿತ್ಯ ಉಂಟಾಗಿದ್ದು, ಕರ್ನಾಟಕದ ಕರಾವಳಿ ಮೇಲೆ ಇದರ ನೇರ ಪರಿಣಾಮ ಬೀರಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಬಿಸಿಗಾಳಿ(ಹೀಟ್ ವೇವ್) ಬೀಸುವ ಸಾಧ್ಯತೆಯ ಬಗ್ಗೆ ಮುನ್ನೆಚ್ಚರಿಕೆ ನೀಡಿದೆ. ಫೆಬ... ಬೆಳಗಾವಿ: ಕೆಎಸ್ಸಾರ್ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ; 3 ಮಂದಿ ಬಂಧನ ಹಿಂಡಲಗಾ ಜೈಲಿಗೆ ಬೆಳಗಾವಿ(reporterkarnataka.com): ಟಿಕೆಟ್ ಸಂಬಂಧ ಬಸ್ಸಿನಲ್ಲಿ ನಡೆದ ಗಲಾಟೆ ವೇಳೆ ಮರಾಠಿ ಭಾಷೆಯಲ್ಲಿ ಮಾತನಾಡುವಂತೆ ಒತ್ತಾಯಿಸಿ ಕೆಎಸ್ಸಾರ್ಟಿಸಿ ಬಸ್ ಕಂಡಕ್ಟರಿಗೆ ಥಳಿಸಿದ ಪ್ರಕರಣ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಹಿಂಡಲಗಾ ಜೈಲಿಗೆ ಕಳುಹಿಸಲಾಗಿದೆ. ಆರೋಪಿಗಳಿಗೆ ನ್ಯಾಯ... Tourism Expo | ಬೆಂಗಳೂರು: ನಾಳೆಯಿಂದ 28 ರವರೆಗೆ ಕರ್ನಾಟಕ ಇಂಟರನ್ಯಾಶನಲ್ ಟೂರಿಸಂ ಎಕ್ಸ್ ಪೋ ಹುಬ್ಬಳ್ಳಿ/ಬೆಂಗಳೂರು(reporterkarnataka.com) : ವಿಶ್ವಕ್ಕೆ ರಾಜ್ಯದ ಅದ್ಭುತ ಪ್ರವಾಸಿ ತಾಣಗಳ ಪರಿಚಯ ಮಾಡಿಸುವ ದೃಷ್ಟಿಯಿಂದ ಪ್ರವಾಸೋದ್ಯಮ ಇಲಾಖೆ ಹಾಗೂ ಕರ್ನಾಟಕ ಟೂರಿಸಮ್ ಸೊಸೈಟಿಯ ಸಹಯೋಗದೊಂದಿಗೆ ಫೆಬ್ರವರಿ 26ರಿಂದ 28 ರವರೆಗೆ ಕರ್ನಾಟಕ ಇಂಟರನ್ಯಾಶನಲ್ ಟೂರಿಸಮ್ ಎಕ್ಸಪೋವನ್ನು ಬೆಂಗಳೂರಿನಲ್ಲಿ... ಬಂಟ್ವಾಳ: ಚೆನ್ನೈತ್ತೋಡಿ ಬಳಿ ಅಂಗಡಿಗೆ ನುಗ್ಗಿದ ಕಾರು; ಗಂಭೀರ ಗಾಯಗೊಂಡ ವೃದ್ದ ಮಹಿಳೆ ಸಾವು ಮಂಗಳೂರು(reporterkarnataka.com): ಕಾರೊಂದು ಅಂಗಡಿಗೆ ನುಗ್ಗಿದ ಪರಿಣಾಮ ವೃದ್ಧ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಚೆನ್ನೈತ್ತೋಡಿ ಗ್ರಾಮದ ಪಾಲೆದಮರ ಎಂಬಲ್ಲಿ ನಡೆದಿದೆ. ಶೋಭಾ ಎಂಬವರು ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಪರಿಣಾಮ ವಾಮದಪದವು ನಿವಾಸಿ ... ಕೆಎಫ್ಡಿ ಸೋಂಕು: ತೀರ್ಥಹಳ್ಳಿಯ ಮಹಿಳೆ ಸಾವು; ವರ್ಷದ ಮೊದಲ ಬಲಿ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಕೆಎಫ್ಡಿ ಸೋಂಕಿನಿಂದ ಬಳಲುತ್ತಿದ್ದ ತೀರ್ಥಹಳ್ಳಿ ತಾಲೂಕಿನ 55 ವರ್ಷದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು ತಡವಾಗಿ ಬೆಳಕಿಗೆ ಬಂದಿದೆ. ಇದು ಈ ವರ್ಷದ ಮೊದಲ ಬಲಿಯಾಗಿದೆ. ಕೊನೇರಿಪ... Shame Shame | ಯಮನ ತಮ್ಮನೇ ಪುತ್ತೂರು ಆಸ್ಪತ್ರೆಯ ಈ ವೈದ್ಯ?: ಸಿಸೇರಿಯನ್ ಮಾಡಿ ಬಾಣಂತಿಯ ಹೊಟ್ಟೆಯೊಳಗೆ ಬಟ್ಟೆ ಬಿಟ್ಟ ಮಿಸ್ಟರ್ ಡಾಕ್ಟರ್! ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಮೆಡಿಕಲ್ ಮಾಫಿಯಾದ ಈ ಕಾಲದಲ್ಲಿ ವೈದ್ಯರು ಆಗಾಗ ಎಡವಟ್ಟು ಮಾಡಿಕೊಳ್ಳುವುದು, ರೋಗಿ ಪ್ರಾಣ ಕಳೆದುಕೊಳ್ಳುವುದು ನಡೆಯುತ್ತಲೇ ಇರುತ್ತದೆ. ಅಂತಹದ್ದೇ ಒಂದು ಎಡವಟ್ಟು ಪುತ್ತೂರಿನ ವೈದ್ಯರೊಬ್ಬರು ಮಾಡಿ, ಬಾಣಂತಿಯನ್ನು ಸಂಕಷ್ಟಕ್ಕೆ ... ಮೂಡಿಗೆರೆ: ಆಕಸ್ಮಿಕ ಅಗ್ನಿ ಅನಾಹುತಕ್ಕೆ ಮನೆ ಸಂಪೂರ್ಣ ಸುಟ್ಟು ಭಸ್ಮ; ಮಹಿಳೆ ಗಂಭೀರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು ಮಾಳಿಗನಾಡು ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆಯಾಗಿದ್ದು, ಮಹಿಳೆಯೊಬ್ಬರು ಗಂಭೀರ ಗಾಯಗೊಂಡಿದ್ದಾರೆ. ದುರ್ಘಟನೆಯಲ್ಲಿ ಮನೆಯಲ್ಲ... Sub Jail | ಮಂಗಳೂರು ಜೈಲ್ ಒಳಗೆ 2 ಪೊಟ್ಟಣ ಎಸೆತ: ಮಾಜಿ ಮೇಯರ್ ಕವಿತಾ ಸನಿಲ್ ಅವರಿಂದ ಬಹಿರಂಗ; ಡ್ರಗ್ಸ್ ಸಪ್ಲೈ ಶಂಕೆ; ಚಾಹುಡಿ ಎಂದ ಜೈಲಾ... ಮಂಗಳೂರು(reporterkarnataka.com): ನಗರದ ಬಿಜೈ ಬಳಿಯಿರುವ ಸಬ್ ಜೈಲಿನ ಆವರಣದೊಳಗೆ ಸ್ಕೂಟರ್ ಸವಾರರು ಎರಡು ಪೊಟ್ಟಗಳನ್ನು ಎಸೆದ ಘಟನೆ ನಡೆದಿದ್ದು, ಮಾಜಿ ಮೇಯರ್ ಕವಿತಾ ಸನಿಲ್ ಇದನ್ನು ಬಹಿರಂಗ ಪಡಿಸಿದ್ದಾರೆ. ಕವಿತಾ ಸನಿಲ್ ಅವರು ನಿನ್ನೆ ಮಧ್ಯಾಹ್ನ ಸುಮಾರು 2.30ರ ವೇಳೆಗೆ ಜೈಲ್ ರೋಡ್ ಮೂಲಕ ತನ... « Previous Page 1 …7 8 9 10 11 … 225 Next Page » ಜಾಹೀರಾತು