ಲೋಕಸಭೆಯಲ್ಲಿ ಸಿಗದ ಮ್ಯಾಜಿಕ್ ನಂಬರ್: ಸರಕಾರ ರಚನೆಗೆ ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡುಗೆ ಬಿಜೆಪಿ, ಕಾಂಗ್ರೆಸ್ ಗಾಳ ಹೊಸದಿಲ್ಲಿ(reporterkarnataka.com): ಲೋಕಸಭೆಯಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ದೊರಕದ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಹಾಗೂ ಕಾಂಗ್ರೆಸ್ ಪಕ್ಷ ಕಿಂಗ್ ಮೇಕರ್ ಆಗಿ ಹೊರ ಹೊಮ್ಕಿದ ಜೆಡಿಯು ಹಾಗೂ ಟಿಡಿಪಿಯ ಮೊರೆ ಹೋಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವ... ದ.ಕ., ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಮತ್ತೆ ಬಿಜೆಪಿ ಗೆಲುವು: ಕಾಂಗ್ರೆಸ್ ಅಭ್ಯರ್ಥಿಗಳಾದ ಪದ್ಮರಾಜ್, ಜಯಪ್ರಕಾಶ್ ಹೆಗ್ಡೆಗೆ ಸೋಲು ಮಂಗಳೂರು(reporterkarnataka.com): ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಅವರು ಜಯಗಳಿಸಿದ್ದಾರೆ. ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ... ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಸೋಲು: ಬಳ್ಳಾರಿಯಲ್ಲಿ ಶ್ರೀರಾಮುಲು ಪರಾಭವ: 2 ಕ್ಷೇತ್ರಗಳು ಕಾಂಗ್ರೆಸ್ ತೆಕ್ಕೆಗೆ ಬೆಂಗಳೂರು(reporterkarnataka.com): ಅಶ್ಲೀಲ ವೀಡಿಯೊ ಪ್ರಕರಣದಲ್ಲಿ ಎಸ್ ಐಟಿಯಿಂದ ಬಂಧನಕ್ಕೊಳಗಾಗಿರುವ ಹಾಲಿ ಸಂಸದ, ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಹಾಸನ ಲೋಕಸಭೆ ಕ್ಷೇತ್ರದಲ್ಲಿ ಸೋಲು ಅನುಭವಿಸಿದ್ದಾರೆ. ಬಳ್ಳಾರಿಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಪರಾಭವ ಕಂಡಿದ್ದಾರೆ. ... ಎಲ್ಲರ ಚಿತ್ತ ಲೋಕಸಭೆ ಎಲೆಕ್ಷನ್ ಕೌಂಟಿಂಗ್ ನತ್ತ: ಯಾರಿಗೆ ಗೆಲುವು? ಯಾರಿಗೆ ಸೋಲು?; ಮಧ್ಯಾಹ್ನದೊಳಗೆ ಸ್ಪಷ್ಟ ಚಿತ್ರಣ ಹೊಸದಿಲ್ಲಿ(reporterkarnataka.com): ಎಲ್ಲರ ದೃಷ್ಟಿ ಲೋಕಸಭೆ ಚುನಾವಣೆಯ ಮತ ಎಣಿಕೆಯತ್ತ ಹೊರಳಿದೆ. ಜೂನ್ 4ರಂದು ಮತ ಎಣಿಕೆ ನಡೆಯಲಿದ್ದು, ಮಧ್ಯಾಹ್ನದೊಳಗೆ ಸ್ಪಷ್ಟ ಚಿತ್ರಣ ಲಭಿಸಲಿದೆ. 543 ಸದಸ್ಯರ ಲೋಕಸಭೆಗೆ ಸ್ಥಾನಗಳ ಪೈಕಿ 541 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಸೂರತ್ ಮತ್ತು ಇಂದೋರ್ ನ ಎರಡ... ಟರ್ಪಾಲಿನೊಳಗಡೆ ಬ್ರಹ್ಮರಕೂಟ್ಲು ಟೋಲ್ಬೂತ್!!: ಸುಂಕ ವಸೂಲಿ ಸಿಬ್ಬಂದಿಗಳಿಗೆ ಸೌಕರ್ಯಗಳೇ ಇಲ್ಲ! ಯಾದವ ಕುಲಾಲ್ ಅಗ್ರಬೈಲು ಬಂಟ್ವಾಳ info.reporterkarnataka@gmail.com ಟರ್ಪಾಲಿನಲ್ಲಿ ಮುಚ್ಚಿಕೊಂಡ ನಾಲ್ಕು ಬೂತ್ಗಳು,ಟರ್ಪಾಲಿನೊಳಗಡೆ ಕಬ್ಬಿಣದ ತುಕ್ಕು ಹಿಡಿದ ಮೆಶ್ನಿಂದ ನಿರ್ಮಾಣ ಮಾಡಿದ ಸುಂಕ ವಸೂಲಿಯ ಪುಟ್ಟ ಕೊಠಡಿ, ಅದರ ಸುತ್ತಲೂ ಕಬ್ಬಿಣದ ಶೀಟುಗಳ ರಾಶಿ, ಮತ್ತೊಂದು ಕಡೆ ತುಕ್ಕು ಹಿ... ಕುಂದಾಪುರದಲ್ಲೊಬ್ಬ ಮರಿ ಪ್ರಜ್ವಲ್ ರೇವಣ್ಣ ಪತ್ತೆ: ಕಾಲೇಜು ಹುಡ್ಗಿಯರೇ ಈತನ ಟಾರ್ಗೆಟ್: ಅಪ್ರಾಪ್ತೆ ಗರ್ಭಿಣಿಯಾದ ಬಳಿಕ ಪ್ರಕರಣ ಬೆಳಕಿಗೆ ಕುಂದಾಪುರ(reporterkarnataka.com): ಉಡುಪಿ ಜಿಲ್ಲೆಯ ಕುಂದಾಪುರದಲ್ಲೊಬ್ಬ ಮರಿ ಪ್ರಜ್ವಲ್ ರೇವಣ್ಣ ಪತ್ತೆಯಾಗಿದ್ದಾನೆ. ಕಾಲೇಜು ವಿದ್ಯಾರ್ಥಿ ನಿಗಳನ್ನೇ ಗುರಿಯಾಗಿಟ್ಟುಕೊಂಡು ಅವರನ್ನು ದೈಹಿಕವಾಗಿ ಬಳಸಿಕೊಂಡು, ವೀಡಿಯೊ ಮಾಡಿ ಬೆದರಿಸಿ ಮತ್ತೆ ಮತ್ತೆ ಅತ್ಯಾಚಾರ ನಡೆಸುತ್ತಿದ್ದ ಪ್ರಕರಣ ಬೆಳಕಿಗೆ ಬಂದ... ಚಿಕ್ಕಮಗಳೂರು: ಬಾಯ್ಲರ್ ರಿಪೇರಿ ಮಾಡುವಾಗ ಹೊರ ಬಂದ ಭಾರೀ ಶಾಖದಿಂದ ಕಾರ್ಮಿಕ ಸ್ಥಳದಲ್ಲೇ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಾಯ್ಲರ್ ರಿಪೇರಿ ಮಾಡುವಾಗ ಹೊರ ಬಂದ ಭಾರೀ ಪ್ರಮಾಣದ ಶಾಖದಿಂದ ರಿಪೇರಿ ಮಾಡುತ್ತಿದ್ದ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಹೊರವಲಯದ ವಿದ್ಯಾ ಕಾಫಿ ಕ್ಯೂರಿಂಗ್ ನಲ್ಲಿ ನಡೆದಿದೆ. ಮಡಿಕೇರಿಯ ಕುಶಾಲನಗರ ಮೂಲದ... ಚಿಕ್ಕಮಗಳೂರು: ಮರಗಸಿ ಮಾಡುವಾಗ ವಿದ್ಯುತ್ ಶಾಕ್: ಕಾರ್ಮಿಕ ದಾರುಣ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮರಗಸಿ ಮಾಡುವಾಗ ಕಾರ್ಮಿಕರೊಬ್ಬರು ವಿದ್ಯುತ್ ಶಾಕ್ ನಿಂದ ಮರದಲ್ಲೇ ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಕುನ್ನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸಿಲ್ವರ್ ಮರಕ್ಕೆ ಮರಗಸಿ ಮಾಡುವಾಗ ಚಂದ್ರಪ್ಪ (45) ಎಂಬವರು ಮೃತಪಟ್ಟಿ... ನ್ಯಾಯಾಲಯದ ಕಾರ್ಯ ಮಾಡಲು ಮುಂದಾಗಬೇಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಗೆ ಹೈಕೋರ್ಟ್ ತೀವ್ರ ತರಾಟೆ ಬೆಂಗಳೂರು(reporterkarnataka.com): ಶಾಸಕರು ಕಾನೂನು ಮಾಡುವ ಕೆಲಸ ಮಾಡಬೇಕು. ನ್ಯಾಯಾಲಯದ ಕಾರ್ಯವನ್ನು ನೀವು ಮಾಡಲು ಮುಂದಾಗಬೇಡಿ. ಪೊಲೀಸರು ಯಾವುದೇ ವ್ಯಕ್ತಿಯನ್ನು ಬಂಧಿಸಿದಾಗ ಸ್ಥಳೀಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮೊರೆ ಹೋಗಬಹುದು. ಅಕ್ರಮ ಬಂಧನ ಮಾಡಿದ್ದಲ್ಲಿ ಹೇಬಿಯಸ್ ಕಾರ್ಪಸ್ ಸಲ್ಲಿಸಿ ಪರಿಹ... ಬಹು ಅತ್ಯಾಚಾರ ಪ್ರಕರಣಗಳ ಆರೋಪಿ, ಸಂಸದ ಪ್ರಜ್ವಲ್ ರೇವಣ್ಣಗೆ ಮಹಿಳಾ ಪೊಲೀಸರ ಬೆಂಗಾವಲು: ಸಾಮಾನ್ಯ ಸೆಲ್ ನಲ್ಲಿ ಬಂಧನ ಬೆಂಗಳೂರು(reporterkarnataka.com): ಲೈಂಗಿಕ ದೌರ್ಜನ್ಯದ ಆರೋಪದ ಗಂಭೀರತೆಯ ಬಗ್ಗೆ ಬಲವಾದ ಸಂದೇಶ ರವಾನಿಸುವ ನಿಟ್ಟಿನಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವ ಸಮಯದಲ್ಲಿ ಬಹು ಅತ್ಯಾಚಾರ ಪ್ರಕರಣಗಳ ಆರೋಪಿ ಪ್ರಜ್ವಲ್ ರೇವಣ್ಣ ಅವರ ಜೊತೆಯಲ್ಲಿ ಮಹಿಳಾ ಪೊಲೀಸರನ್ನು ಮಾತ್ರ ನಿಯೋಜಿಸಲು ರಾಜ್ಯ ಪೊಲೀಸ್ ಇಲ... « Previous Page 1 …89 90 91 92 93 … 255 Next Page » ಜಾಹೀರಾತು