ರಾಜ್ಯಕ್ಕೆ ಕೇಂದ್ರದಿಂದ ಆರ್ಥಿಕ ಅನ್ಯಾಯ: ರಾಜ್ಯೋತ್ಸವ ಸಮಾರಂಭದಲ್ಲಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಸಮಾಧಾನ ಮಂಗಳೂರು(reporterkarnataka.com): ನಮ್ಮ ರಾಜ್ಯ ಅತ್ಯಧಿಕ ಜಿಎಸ್ಟಿ ಸಂಗ್ರಹಿಸುವ ರಾಜ್ಯವಾಗಿದ್ದರೂ ಕೇಂದ್ರದಿಂದ ರಾಜ್ಯಕ್ಕೆ ಸಿಗಬೇಕಾದ ಪಾಲು ಸಿಗದ ಕಾರಣ ರಾಜ್ಯ ತೀವ್ರ ಆರ್ಥಿಕ ಅನ್ಯಾಯಕ್ಕೆ ಗುರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದರು. ... ಸಾಲು ಸಾಲು ಸರಕಾರಿ ರಜೆ: ಕಾಫಿನಾಡಿನಲ್ಲಿ ಪ್ರವಾಸಿಗರ ಪ್ರವಾಹ; ಮುಳ್ಳಯ್ಯನಗಿರಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಂ ಸಾಲು-ಸಾಲು ರಜೆ ಹಿನ್ನೆಲೆಯಲ್ಲಿ ಕಾಫಿನಾಡು ಚಿಕ್ಕಮಗಳೂರು ಪ್ರವಾಸಿಗರ ಪ್ರವಾಹದಿಂದ ತುಂಬಿ ಹೋಗಿದೆ. ಮುಳ್ಳಯ್ಯನಗಿರಿಯಲ್ಲಿ ಬೆಳ್ಳಂ ಬೆಳಗ್ಗೆ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಭಾರೀ ಪ್ರವಾಸಿಗರ ಆಗಮನದಿಂ... ಮಮ್ಮಿ ದುಡಿಯೋದು ಇಷ್ಟ ಇಲ್ಲ, ನಾನು ದುಡಿದು ಮನೆಗೆ ಬರುತ್ತೇನೆ: ಪತ್ರ ಬರೆದು ನಾಪತ್ತೆಯಾದ ಅಪ್ರಾಪ್ತ ಬಾಲಕ *ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲೇಂಟ್ ಹಾಸಿಗೆ ಹಿಡಿದ ಅಜ್ಜ ಅಜ್ಜಿ.. ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ತಾಯಿಯ ದುಡಿಮೆಯಲ್ಲೇ ಮೋಜು ಮಸ್ತಿ ಮಾಡುವ ಮಕ್ಕಳಿದ್ದಾರೆ, ಕಣ್ಣೆದುರಿಗೆ ತಾಯಿ ಎಷ್ಟೇ ಕಷ್ಟಪಟ್ಟು ದುಡಿದರು ಕಂಡು ಕಾಣದಂತೆ ಇರುವ ಮಕ್ಕಳೂ ಇದ್ದ... ಮಂಗಳೂರಿನ ಸರಕಾರಿ ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ: ಆಡಳಿತದಲ್ಲಿ ಲೋಪದೋಷಗಳ ಪರಿಶೀಲನೆ ಮಂಗಳೂರು(reporterkarnataka.com): ಮಂಗಳೂರು ಲೋಕಾಯುಕ್ತ ಕಚೇರಿಯ ಅಧಿಕಾರಿಯವರು ಮಂಗಳೂರಿನಲ್ಲಿರುವ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಹಾಗೂ ಮೀನುಗಾರಿಕೆ ಇಲಾಖೆಯಲ್ಲಿನ ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಪರಿಶೀಲನೆ ವೇ... 3 ಕ್ಷೇತ್ರಗಳ ಉಪ ಚುನಾವಣೆಗೆ ರಾಜ್ಯ ರಾಜಕಾರಣದ ದಿಕ್ಕು ಬದಲಿಸುವ ಶಕ್ತಿ ಇದೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬೆಂಗಳೂರು(reporterkarnataka.com): ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ಸೇರಿ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನಡೆಯುತ್ತಿದ್ದು, ರಾಜ್ಯ ರಾಜಕಾರಣದ ದಿಕ್ಕನ್ನು ಬದಲಿಸುವ ಶಕ್ತಿ ಈ 3 ಕ್ಷೇತ್ರಗಳಿಗೆ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಮಲ್ಲೇಶ್ವರದ ಬಿಜೆಪಿ ... ಯುವಕನಿಂದ ಅಶ್ಲೀಲ, ಬೆದರಿಕೆ ಮೆಸೇಜ್ ಗೆ ಭಯಗೊಂಡು ಯುವತಿ ಆತ್ಮಹತ್ಯೆಗೆ ಯತ್ನ; ಆಸ್ಪತ್ರೆಗೆ ದಾಖಲು ಮಂಗಳೂರು(reporterkarnataka.com): ಸುರತ್ಕಲ್ ಸಮೀಪದ ಮದ್ಯ ಗ್ರಾಮದ ಯುವತಿಯೊಬ್ಬಳು ಯುವಕನೊಬ್ಬನ ಅಶ್ಲೀಲ ಬೆದರಿಕೆ ಸಂದೇಶಗಳಿಗೆ ಭಯಗೊಂಢು ಆತ್ಮಹತ್ಯೆ ಯತ್ನಿಸಿದ ಘಟನೆ ನಡೆದಿದೆ. ಯುವತಿ ತನ್ನ ಫೇಸ್ಬುಕ್ ಖಾತೆ ಹ್ಯಾಕ್ ಆಗಿರುವ ಬಗ್ಗೆ ಅಕ್ಟೋಬರ್ 22 ರಂದು ಸುರತ್ಕಲ್ ಪೊಲೀಸರಿಗೆ ದೂರು ನೀಡಿದ್ದರು... ಗ್ರಾಪಂ ಸದಸ್ಯೆ ಪತಿ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ; ಬಿಜೆಪಿ ಮುಖಂಡ ಧನರಾಜ್ ಭೂಲಾ ಅಂದರ್ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲೂಕು ದೇವರಸನಹಳ್ಳಿ ಗ್ರಾಮ ಪಂಚಾಯ್ತಿ ಸದಸ್ಯೆ ಪತಿ ನಂಜುಂಡಸ್ವಾಮಿ ಕೊಲೆ ಪ್ರಕರಣಕ್ಕೆ ಸಂಭಂಧಿಸಿದಂತೆ ಮತ್ತೋರ್ವ ಆರೋಪಿಯನ್ನ ಹೆಡೆಮುರಿ ಕಟ್ಟಿ ಬಂಧಿಸಲಾಗಿದೆ. ಈಗಾಗಲೇ ಬಿಜೆಪಿ ಮುಖಂಡ ಸೇರಿದಂತೆ ನಾಲ್ವರನ್ನ ಬಂಧ... ಇಲ್ಲಿ ಕುಡಿಯುವ ನೀರಿನಲ್ಲೇ ಖಾಸಗಿ ಬಸ್ಸಿಗೆ ನಿತ್ಯ ಸ್ನಾನ!: ಗಬ್ಬೇದ್ದ ಖಾಸಗಿ ಬಸ್ ನಿಲ್ದಾಣ; ನಾಗರಿಕರ ಆಕ್ರೋಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಖಾಸಗಿ ಬಸ್ ನಿಲ್ದಾಣದಲ್ಲಿ ಕುಡಿಯುವ ಟ್ಯಾಂಕ್ ನೀರು ಬಳಸಿ ಖಾಸಗಿ ಬಸ್ ಸಿಬ್ಬಂದಿ ಬಸ್ ತೊಳೆದು ಪರಿಸರ ಕಲುಷಿತಗೊಳಿಸುವ ಘಟನೆ ನಡೆದಿದೆ. ಬೆಂಗಳೂರಿನ ಕಾವೇರಿ ಬಸ್ ನ ಸಿಬ್ಬಂದಿಯೋರ್ವರು ... ವಿಧಾನ ಪರಿಷತ್ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಜಯ ಮಂಗಳೂರು(reporterkarnataka.com): ಕೋಟ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾದ ವಿಧಾನ ಪರಿಷತ್ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು ಸಾಧಿಸುವ ಮೂಲಕ ಕೇಸರಿ ಪಡೆ ತನ್ನ ಸ್ಥಾನವನ್ನು ಉಳಿಸಿಕೊಂಡಿದೆ. ನಿರೀಕ್ಷೆಯಂತೆ ಬಿಜೆಪಿಯ ಕಿಶೋರ... ಸಿ.ಪಿ. ಯೋಗೀಶ್ವರ್ ಬಿಜೆಪಿಗೆ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ; ಎನ್ ಡಿಎ ಮೈತ್ರಿಕೂಟಕ್ಕೆ ಭಾರೀ ಹೊಡೆತ ಮೃದುಲಾ ನಾಯರ್ ಬೆಂಗಳೂರು info.reporterkarnataka@gmail.com ಚನ್ನಪಟ್ಟಣ ವಿಧಾನಸಭೆ ಕ್ಷೇತ್ರ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸೈನಿಕ ಖ್ಯಾತಿಯ ಸಿ.ಪಿ. ಯೋಗೀಶ್ವರ್ ಪಕ್ಷ ತೊರೆದು ಇಂದು ಕಾಂಗ್ರೆಸ್ ಸೇರಿದ್ದಾರೆ. ಇದರೊಂದಿಗೆ ಬಿಜೆಪಿ- ಜೆಡಿಎಸ್ ಮೈತ್ರಿಕೂಟಕ್ಕೆ ದೊ... « Previous Page 1 …92 93 94 95 96 … 286 Next Page » ಜಾಹೀರಾತು