ಡರ್ಟಿ ಫಿಕ್ಚರ್ ಪ್ರಕರಣ: ಶಾಸಕ, ಜೆಡಿಎಸ್ ನಾಯಕ ರೇವಣ್ಣ ಅಂದರ್: ಮಾಜಿ ಪ್ರಧಾನಿ ದೇವೇಗೌಡರ ಮನೆಯಿಂದ ಬಂಧನ ಬೆಂಗಳೂರು(reporterkarnataka.com): ಹಾಸನ ಸಂಸದ, ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಸೆಕ್ಸ್ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಎಚ್. ಡಿ. ರೇವಣ್ಣ ಅವರನ್ನು ವಿಶೇಷ ತನಿಖಾ ತಂಡ(ಎಸ್ ಐಟಿ)ದ ಪೊಲೀಸರು ಇಂದು ಬಂಧಿಸಿದ್ದಾರೆ. ಬೆಂಗಳೂರಿನ ಪದ್ಮನಾಭ ... ತಂಗಿಯ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ರೌಡಿ ಶೀಟರ್ ಮಾವನಿಂದ ಅತ್ಯಾಚಾರ: ಆರೋಪಿ ಎಸ್ಕೇಪ್; ರಾಜಕೀಯ ನಂಟಿನ ವಾಸನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಪ್ರಕರಣ ಬೆನ್ನಲ್ಲೇ ನಂಜನಗೂಡಿನಲ್ಲೊಂದು ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ ಸದ್ದುಮಾಡುತ್ತಿದೆ. ಇದಕ್ಕೆ ರಾಜಕೀಯ ನಂಟಿನ ಆರೋಪ ಕೇಳಿಬರುತ್ತಿದೆ. ಟ್ಯೂಷನ್ ಗೆ ಬಿಡುವ ನ... ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ಸೆಕ್ಯುರಿಟಿ ಮತ್ತಷ್ಟು ಟೈಟ್ ಮಂಗಳೂರು(reporterkarnataka.com): ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಹುಸಿ ಇ ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಭದ್ರತೆಯನ್ನು ಇನ್ನಷ್ಟು ತೀವ್ರಗೊಳಿಸಲಾಗಿದೆ. ವಿಮಾನ ನಿಲ್ದಾಣ ಹಾಗೂ ವಿಮಾನಗಳಲ್ಲಿ ಬಾಂಬ್ ಇರಿಸಲಾಗಿದೆ. ಕೆಲವೇ ಗಂಟೆಗಳಲ್ಲಿ ಬಾಂಬ್ಗಳ... ಇಂಫಾಲ್: ಆಲಿಕಲ್ಲು ಸಹಿತ ಭಾರೀ ಮಳೆ; ಭೂಕುಸಿತ, 3 ದಿನಗಳಿಂದ ವಿದ್ಯುತ್ ವೈಫಲ್ಯ, ಟೆಲಿಕಾಂ ಸೇವೆ ಸ್ಥಗಿತ, ಶಾಲಾ- ಕಾಲೇಜು, ಬ್ಯಾಂಕ್ ಬಂದ್ ಇಂಫಾಲ್(reporterkarnataka.com): ಆಲಿಕಲ್ಲು ಸಹಿತ ಭಾರೀ ಮಳೆಯಿಂದಾಗಿ ನೋನಿ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದ್ದು,33/11 KV ಯುರೆಂಬಾಮ್ನ ವಿದ್ಯುತ್ ಸರಬರಾಜು ಮಾರ್ಗಗಳು - ಕಳೆದ 3 ದಿನಗಳಿಂದ ಭಾರೀ ಗಾಳಿ ಮಳೆಗೆ ಹಾನಿಗೀಡಾಗಿದೆ. ವಿದ್ಯುತ್ ವೈಫಲ್ಯದಿಂದಾಗಿ ಟೆಲಿಕಾಂ ಸೇವೆಗಳು ಸ... ಸೆಕ್ಸ್ ವೀಡಿಯೊ ಪ್ರಕರಣ: ಜರ್ಮನಿಯಿಂದ ದುಬೈಗೆ ಹಾರಿದ ಪ್ರಜ್ವಲ್ ರೇವಣ್ಣ; ಇಂದು ಬೆಂಗಳೂರಿಗೆ ಆಗಮನ? ಬೆಂಗಳೂರು(reporterkarnataka.com):ಜರ್ಮನಿಗೆ ತೆರಳಿದ್ದ ಅಶ್ಲೀಲ ವೀಡಿಯೊ ಪ್ರಕರಣ ಆರೋಪಿ, ಎನ್ ಡಿಎ ಮೈತ್ರಿಕೂಟದ ಹಾಸನ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯಿಂದ ದುಬೈಗೆ ತೆರಳಿದ್ದು, ಇಂದು ಅಥವಾ ನಾಳೆ ಬೆಂಗಳೂರಿಗೆ ಆಗಮಿಸುವ ಸಾಧ್ಯತೆಗಳಿವೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಜ್ವಲ್ ರೇವಣ... ಉಡುಪಿ: ಸೂರ್ಯಾಘಾತಕ್ಕೆ ಕುಸಿದು ಬಿದ್ದು ವ್ಯಕ್ತಿ ಮೃತ್ಯು; ಕರಾವಳಿಯಲ್ಲಿ ತಗ್ಗದ ತಾಪಮಾನ ಉಡುಪಿ(reporterkarnataka.com): ಬಿಸಿಲಿನ ತಾಪ ತಾಳಲಾರದೆ ವ್ಯಕ್ತಿಯೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ಉಡುಪಿ ನಗರದ ಸಿಟಿ ಬಸ್ ನಿಲ್ದಾಣದ ಬಳಿ ಬುಧವಾರ ನಡೆದಿದೆ. ಮೃತರನ್ನು ಬದಿಯಪ್ಪ (37) ಎಂದು ಗುರುತಿಸಲಾಗಿದೆ. ವಿಪರೀತ ಸೆಕೆಯಿಂದ ಬದಿಯಪ್ಪ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಅವರನ್ನ... ಅಥಣಿ: ಮೀನಿನ ಬಲೆಗೆ ಸಿಲುಕಿ ಮೀನುಗಾರ ದಾರುಣ ಸಾವು; ಬೆಳ್ಳಂಬೆಳಗೆ ನಡೆದ ದುರ್ಘಟನೆ ಬೆಳಗಾವಿ(reporterkarnataka.com): ಮೀನು ಹಿಡಿಯಲು ಹೋದ ಮೀನುಗಾರರೊಬ್ಬರು ಬಲೆಗೆ ಸಿಲುಕಿ ನದಿಯಲ್ಲಿ ಮುಳುಗಿ ಜೀವ ಕಳೆದುಕೊಂಡ ಹೃದಯ ವಿದ್ರಾವಕ ಘಟನೆ ಇಂದು ಬೆಳಂ ಬೆಳಿಗ್ಗೆ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ನಡೆದಿದೆ. ಅಥಣಿ ತಾಲೂಕಿನ ಹಳ್ಯಾಳ ಗ್ರಾಮದ ಮಹಾಂತೇಶ ದುರ್ಗಪ್ಪ ಕರಕರಮುಂಡಿ (3... ರಾಮನಗರ: ಮೇಕೆದಾಟು ಸಂಗಮದಲ್ಲಿ ಈಜುತ್ತಿದ್ದ ಬೆಂಗಳೂರಿನ 5 ಮಂದಿ ವಿದ್ಯಾರ್ಥಿಗಳು ನೀರುಪಾಲು ಬೆಂಗಳೂರು(reporterkarnataka.com):ರಾಮನಗರ ಜಿಲ್ಲೆಯ ಮೇಕೆದಾಟು ಸಂಗಮದಲ್ಲಿ ಈಜಲು ತೆರಳಿದ್ದ ಬೆಂಗಳೂರಿನ 5 ಮಂದಿ ವಿದ್ಯಾರ್ಥಿಗಳು ನೀರುಪಾಲಾಗಿರುವ ದಾರುಣ ಘಟನೆ ನಡೆದಿದೆ. ಬೆಂಗಳೂರಿನ ಖಾಸಗಿ ಕಾಲೇಜಿನ ಐವರು ವಿದ್ಯಾರ್ಥಿಗಳು ಮೇಕೆದಾಟು ಸಂಗಮದ ಕಾವೇರಿ ನದಿಯಲ್ಲಿ ಮೋಜಿಗಾಗಿ ಈಜುತ್ತಿದ್ದಾಗ ನದಿಯ... ಸಂಸದ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದುಗೊಳಿಸಿ: ಪ್ರಧಾನಿ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬೆಂಗಳೂರು(reporterkarnataka.com): ಸೆಕ್ಸ್ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದುಗೊಳಿಸುವಂತೆ ವಿದೇಶಾಂಗ ಇಲಾಖೆಗೆ ನಿರ್ದೇಶನ ನೀಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ... ದೇಶದ ಕಾನೂನು ದೇವೇಗೌಡರ ಮೊಮ್ಮಗನಿಗೂ, ನನಗೂ ಒಂದೇ: ಅಸ್ಸಾಂನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಗುವಾಹಟಿ(reporterkarnataka.com):ದೇಶದ ಕಾನೂನಿನ ಮುಂದೆ ನಾನೇ ಇರಲಿ, ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗನೇ ಇರಲಿ. ಎಲ್ಲರೂ ಒಂದೇ. ತಪ್ಪು ಮಾಡಿದ ಮೇಲೆ ಕಾನೂನಿನ ಪ್ರಕಾರ ಶಿಕ್ಷೆಯಾಗಬೇಕು. ಪ್ರಕರಣವನ್ನು ಬಿಜೆಪಿ ಸಮರ್ಥಿಸಿಕೊಳ್ಳುವುದಿಲ್ಲ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಹೇಳಿದ್ದಾರೆ. ಮಾಧ್... « Previous Page 1 …94 95 96 97 98 … 255 Next Page » ಜಾಹೀರಾತು