ಸಮಾಜ ಕಲ್ಯಾಣ ಇಲಾಖೆಯ ಕಿರುಸಾಲಕ್ಕೆ 10 ಸಾವಿರ ಲಂಚ: ದ್ವಿತೀಯ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸಮಾಜ ಕಲ್ಯಾಣ ಇಲಾಖೆಯ ಕಿರುಸಾಲಕ್ಕೆ 10 ಸಾವಿರ ಲಂಚ ಪಡೆಯುತ್ತಿದ್ದ ಸಮಾಜ ಕಲ್ಯಾಣ ಇಲಾಖೆ ಎಸ್ ಡಿಎ (ದ್ವಿತೀಯ ದರ್ಜೆ ಸಹಾಯಕ)ಯೊಬ್ಬರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಎಸ್.ಡಿ.ಎ. ಕಾ... ಹಲವೆಡೆ ಅಕ್ರಮ ಮರಳುಗಾರಿಕೆ ಮೇಲೆ ದಾಳಿ: 46 ಲಕ್ಷ ರೂ. ಮೌಲ್ಯದ 23 ಬೋಟುಗಳ ವಶ ಮಂಗಳೂರು(reporterkarnataka.com): ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಗಳ ಮೇಲೆ ಶುಕ್ರವಾರ ದಾಳಿ ನಡೆಸಿದ ಅಧಿಕಾರಿಗಳ ತಂಡ, 23 ಬೋಟುಗಳನ್ನು ವಶಪಡಿಸಿದೆ. ಕಂದಾಯ, ಗಣಿ ಇಲಾಖೆ ಮತ್ತು ಪೊಲೀಸರ ಜಂಟೀ ತಂಡವು ನೇತ್ರಾವತಿ ನದಿ ತೀರದ ವಳಚ್ಚಿಲ್, ಮಾರಿಪಳ್ಳ, ಪುದು ಮತ್ತಿತರ ಕಡೆ ಬೃಹತ್ ... ಮಂಗಳೂರು ದಸರಾ ವೈಭವ ಆರಂಭ; ಶಾರದಾ ಮಾತೆ, ನವದುರ್ಗೆಯರ ಪ್ರತಿಪ್ಠಾಪನೆ; 13ರಂದು ಶೋಭಾಯಾತ್ರೆ ಮಂಗಳೂರು(reporterkarnataka.com): ಮಂಗಳೂರು ದಸರಾ ಎಂದೇ ಖ್ಯಾತಿ ಪಡೆದಿರುವ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ನವರಾತ್ರಿ ಮಹೋತ್ಸವ ಇಂದಿನಿಂದ ಆರಂಭಗೊಂಡಿದ್ದು, ಆ. 13ರಂದು ಭವ್ಯ ಶೋಭಾಯಾತ್ರೆ ನಡೆಯಲಿದೆ. ಕುದ್ರೋಳಿಯಲ್ಲಿ ನಡೆಯುವ ದಸರಾ ಮಹೋತ್ಸವ ಅಕ್ಟೋಬರ್ 3 ರಿಂದ 14ವರೆಗೆ ... ಎರಡು ದಿನಗಳ ಐಸಿಪಿಎ ಸಮಾವೇಶ ಮುಕ್ತಾಯ: ಸತ್ಯದ ಪರ ಪತ್ರಿಕೋದ್ಯಮದ ಕುರಿತು ಒತ್ತಿ ಹೇಳಿದ ಸ್ಪೀಕರ್ ಯು.ಟಿ. ಖಾದರ್ ಮಂಗಳೂರು(reporterkarnataka.com): ಇಂಡಿಯನ್ ಕ್ಯಾಥೋಲಿಕ್ ಪ್ರೆಸ್ ಅಸೋಸಿಯೇಷನ್ (ಐಸಿಪಿಎ) ಆಯೋಜಿಸಿದ್ದ ಕ್ರೈಸ್ತ ಪತ್ರಕರ್ತರ 29ನೇ ರಾಷ್ಟ್ರೀಯ ಸಮಾವೇಶ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರ ಸತ್ಯದ ಪರ ಪತ್ರಿಕೋದ್ಯಮದ ಕರೆಯೊಂದಿಗೆ ಬುಧವಾರ ಮುಕ್ತಾಯವಾಯಿತು. ಸಮಾಜವನ್ನು ರೂಪಿಸುವಲ್ಲಿ ಸತ್... ಬಸ್ಸಿನಲ್ಲೇ ಅಸ್ವಸ್ಥಗೊಂಡ ಯುವತಿ: ಬಾಯಿಗೆ ಶ್ವಾಸ ನೀಡಿ ಮಾನವೀಯತೆ ಮೆರೆದ ಮುಸ್ಲಿಂ ಯುವತಿ; ಬಸ್ಸನ್ನು ಆಸ್ಪತ್ರೆಗೆ ಒಯ್ದು ಸಿಬ್ಬಂದಿ ಹೆಬ್ರಿ(reporterarnataka.com): ಬಸ್ಸಿನಲ್ಲಿದ್ದ ಪ್ರಯಾಣಿಕರೊಬ್ಬರು ಅಸ್ವಸ್ಥ ಗೊಂಡ ಹಿನ್ನೆಲೆಯಲ್ಲಿ ಸರ್ಕಾರಿ ಬಸ್ ಸಿಬ್ಬಂದಿಗಳು ನೇರವಾಗಿ ಹೆಬ್ರಿಯ ಸರ್ಕಾರಿ ಸಮುದಾಯ ಕೇಂದ್ರ ಆಸ್ಪತ್ರೆಗೆ ದಾಖಲು ಮಾಡಿ ಜೀವ ಉಳಿಸಿದ ಘಟನೆ ಸೋಮವಾರ ಸಂಜೆ ನಡೆದಿದೆ. ಸರ್ಕಾರಿ ಬಸ್ ಶಿವಮೊಗ್ಗದಿಂದ ಉಡುಪಿಯತ... ಸಿದ್ದರಾಮಯ್ಯ ಮಾಡಿರುವ ತಪ್ಪಿಗೆ ಕನಿಷ್ಠ ಶಿಕ್ಷೆ ಎಂದರೆ ಅವರು ರಾಜೀನಾಮೆ ಕೊಡುವುದು: ಆರಗ ಜ್ಞಾನೇಂದ್ರ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ಮುಡಾ ಹಗರಣದ ಬಗ್ಗೆ ನಾನು ನಿನ್ನೆ ರಾತ್ರಿ ಮಾಧ್ಯಮದಲ್ಲೇ ನೋಡುತ್ತಾ ಇದ್ದೆ. 14 ಸೈಟ್ ಗಳನ್ನು ನಾನು ಹಿಂತಿರುಗಿಸುತ್ತೇನೆಂದು ಪತ್ರ ಬರೆದಿದ್ದಾರೆ. ವಿಚಾರಣೆಯನ್ನು ಎದುರಿಸಲು ನಾನು ಸಿದ್ದ ನಾನು ಯಾವುದ... ಕೊಳಲುವಾದಕನಾಗುವ ಕನಸ್ಸು ಕಂಡಿದ್ದ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಶೃಂಗೇರಿ ಪಟ್ಟಣದ ಶಾಲೆಯೊಂದರಲ್ಲಿ 10ನೇ ತರಗತಿ ಓದುತ್ತಿದ್ದ ಬಾಲಕ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ಕೊಳಲು ನುಡಿಸುವ ಆಸೆ ಹೊಂದಿದ್ದ, ಓದಲು ಇಷ್ಟವಿಲ್ಲದ ಧ್ರುವ (16) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥ... ಜಯಪುರ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ ತಪ್ಪಿಸಿದ್ರ ತಾಪಂ ಇಓ?: ಗ್ರಾಪಂ ಮಾಡಿದ ಆರೋಪಗಳೇನು?; ನ್ಯಾಯಾಲಯಕ್ಕೆ ಹೋಗಲು ಸಿದ್ಧತೆ ಶಶಿ ಬೆತ್ತದಕೊಳಲು ಕೊಪ್ಪ info.reporterkarnataka@gmail.com 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಸರ್ಕಾರ ಆದೇಶ ಮಾಡಿದ ಕಾರಣದಿಂದ ಜಯಪುರ ಗ್ರಾಮ ಪಂಚಾಯಿತಿಗೆ ದಾಖಲೆ ಪರಿಶೀಲನೆಗೆ ಶೃಂಗೇರಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯನ್ನು ನಿಯೋಜನೆ ಮಾಡಲಾಗಿತ್ತು. 20/9/... ಮಂಗಳೂರು: ಅಕ್ಟೋಬರ್ 4- 6ರ ವರೆಗೆ ಅಂತಾರಾಷ್ಟ್ರೀಯ ವಿದೂಷಕ ( CLOWN ) ಉತ್ಸವ ಮಂಗಳೂರು(reporterkarnataka.com): ಆಕರ್ಷಕ ಕಾರ್ಯಾಗಾರಗಳು ಮತ್ತು ವೈವಿಧ್ಯಮಯ ಚಟುವಟಿಕೆಗಳಿಂದ ಎಲ್ಲಾ ವಯಸ್ಸಿನ ಪ್ರೇಕ್ಷಕರನ್ನು ಸಂತೋಷಪಡಿಸಲು, ಪ್ರಶಸ್ತಿ ವಿಜೇತ ವಿದೂಷಕರ ತಂಡದಿಂದ ನಗು ಮತ್ತು ಮನರಂಜನೆಯಿಂದ ತುಂಬಿದ, 10 ದೇಶಗಳ 25 ವಿದೂಷಕರೊಂದಿಗೆ 120 ನಿಮಿಷಗಳ ನಿರಂತರ ಹಾಸ್ಯ, ಕಾಮಿಡಿ, ಜಗ್... ಮೂಡಿಗೆರೆ: ಬೆಳ್ಳಂಬೆಳಗ್ಗೆ ಒಂಟಿ ಸಲಗ ಪಟ್ಟಣ ರೌಂಡ್ಸ್; ಕಾಫಿ ನಾಡಿನಲ್ಲಿ ನಿಲ್ಲದ ಕಾಡಾನೆ ಹಾವಳಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬೆಳ್ಳಂಬೆಳಗ್ಗೆ ಒಂಟಿ ಸಲಗ ಸಿಟಿ ರೌಂಡ್ಸ್ ನಡೆಸಿದ ಘಟನೆ ಮೂಡಿಗೆರೆ ಪಟ್ಟಣದಲ್ಲಿ ನಡೆದಿದೆ. ಮಲೆನಾಡಲ್ಲಿ ಒಂಟಿ ಸಲಗದ ಹಾವಳಿ ಮುಂದುವರಿದಿದ್ದು, ಮೂಡಿಗೆರೆ ಪಟ್ಟಣದ ರಸ್ತೆಯಲ್ಲಿ ಒಂಟಿ ಸಲಗ ಬೆಳಗಿನ ಜಾವ ಪಟ್ಟ... « Previous Page 1 …96 97 98 99 100 … 286 Next Page » ಜಾಹೀರಾತು