8:16 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಸಿಬಿಎಸ್ ಇ ಪಿಯುಸಿ ಪರೀಕ್ಷೆ ನಡೆಸಲು ಕೇಂದ್ರ ಸರಕಾರ ನಿರ್ಧಾರ: ಜೂನ್ 1ರಂದು ದಿನಾಂಕ ಪ್ರಕಟ

24/05/2021, 16:46

ಬೆಂಗಳೂರು(reporterkarnataka news): ಕೊರೊನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ  ಸಿಬಿಎಸ್ ಇಯ 12ನೇ ತರಗತಿ ಪರೀಕ್ಷೆಯನ್ನು ನಡೆಸಲು ಕೇಂದ್ರ ಸರಕಾರ ನಿರ್ಧರಿಸಿದ್ದು, ಜೂನ್ 1ರಂದು ದಿನಾಂಕ ನಿಗದಿಪಡಿಸಲಾಗುವುದು.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಗ್ರೂಪ್ ಆಫ್ ಮಿನಿಸ್ಟರ್ಸ್ ಸಭೆಯಲ್ಲಿ ಪರೀಕ್ಷೆಗಳನ್ನು ನಡೆಸುವ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಯಿತು.

ಜೂನ್ 1ರಂದು ಸಿಬಿಎಸ್ ಇ ದ್ವಿತೀಯ ಪಿಯುಸಿ

ಪರೀಕ್ಷೆಗೆ ದಿನಾಂಕ ನಿಗದಿ ಪಡಿಸಲಾಗುವುದು. ಯಾವ ಸ್ವರೂಪದಲ್ಲಿ ಪರೀಕ್ಷೆ ನಡೆಯಲಿದೆ ಎಂಬ ಮಾಹಿತಿಯನ್ನು ಕೂಡ ಜೂನ್ 1 ರಂದು ಪ್ರಕಟಿಸಲಿದೆ.

ಕಳೆದ ವರ್ಷದಂತೆ ಈ ಬಾರಿಯೂ ಜುಲೈನಲ್ಲಿ ಪರೀಕ್ಷೆ ನಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು