8:45 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಸಿಸಿಬಿ ಪೊಲೀಸರ ವಿಚಾರಣೆಗೆ ಸಹಕರಿಸುತ್ತಿಲ್ಲವೇ ಚೈತ್ರಾ ಕುಂದಾಪುರ?: ಏನು ಕೇಳಿದ್ರೂ ಸ್ವಾಮೀಜಿಯ ಕೇಳಿ ಎನ್ನುತ್ತಿದ್ದಾಳಂತೆ ಆಕೆ!

15/09/2023, 15:56

ಬೆಂಗಳೂರು(reporterkarnataka.com): ಬಿಜೆಪಿ ಟಿಕೆಟ್ ನೀಡುವುದಾಗಿ ಉದ್ಯಮಿಯೊಬ್ಬರಿಗೆ ಬಹುಕೋಟಿ ವಂಚಿಸಿದ ಪ್ರಕರಣ ಸಂಬಂಧ ಬಂಧಿತಳಾದ ಚೈತ್ರಾ ಕುಂದಾಪುರ ಬೆಂಗಳೂರು ಸಿಸಿಬಿ ಪೊಲೀಸರ ಮುಂದೆ ಯಾವುದೇ ಹೇಳಿಕೆ ನೀಡುತ್ತಿಲ್ಲ ಎಂದು ತಿಳಿದು ಬಂದಿದೆ.
ನ್ಯಾಯಾಲಯ ಚೈತ್ರಾ ಕುಂದಾಪುರಳನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದರೂ ಆಕೆ ಪೊಲೀಸರ ಮುಂದೆ ಬಾಯಿ ಬಿಚ್ಚುತ್ತಿಲ್ಲ. ಸಿಸಿಬಿ ಪೊಲೀಸರು ತೀವ್ರ ತನಿಖೆಗೆ ಒಳಪಡಿಸಿದರೂ ಆಕೆ ಯಾವುದೇ ಉತ್ತರ ನೀಡುತ್ತಿಲ್ಲ. ಯಾವುದೇ ಪ್ರಶ್ನೆ ಕೇಳಿದರೂ ಸ್ವಾಮೀಜಿಯನ್ನು ಕೇಳಿ ಎಲ್ಲಾ ಗೊತ್ತಾಗುತ್ತದೆ ಎಂದು ಚೈತ್ರಾ ಉತ್ತರಿಸುತ್ತಿದ್ದಾಳಂತೆ. ಅದ್ದರಿಂದ ಯಾವುದೇ ಹೇಳಿಕೆ ದಾಖಲಿಸಿಕೊಳ್ಳಲು ಇದುವರೆಗೆ ಪೊಲೀಸರಿಗೆ ಸಾಧ್ಯವಾಗಿಲ್ಲ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಪ್ರಕರಣದ 3ನೇ ಆರೋಪಿ ಅಭಿನವ ಹಾಲಶ್ರೀಯನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ. ಈ ಮಧ್ಯೆ ಹಾಲಶ್ರೀ ಸ್ವಾಮೀಜಿ ಅಜ್ಞಾತ ಸ್ಥಳದಿಂದಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ನಾಳೆ ವಿಚಾರಣೆಗೆ ಬರಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು