5:13 PM Sunday2 - March 2025
ಬ್ರೇಕಿಂಗ್ ನ್ಯೂಸ್
Water | ನಾರಾಯಣಪುರ ಕಾಲುವೆಗೆ ಏ.15ರವರೆಗೆ ನೀರು ಹರಿಸಲು ರೈತ ಸಂಘ ಮುಖಂಡರು… Central Govt purchase | ಬೆಂಬಲ ಬೆಲೆಯಲ್ಲಿ ಕುಸುಬೆ ಖರೀದಿ: ಕೃಷಿ ಮಾರುಕಟ್ಟೆ… Double Murder | ಬೆಂಗಳೂರು; ಇಬ್ಬರ ಕೊಲೆಗೈದ ಆರೋಪಿಗೆ 10 ವರ್ಷ ಶಿಕ್ಷೆ;… Mangaluru | ಅಂತರ್ ಜಿಲ್ಲಾ ಖದೀಮ ಕಳ್ಳನ ಸೆರೆ: 20ಕ್ಕೂ ಹೆಚ್ಚು ದ್ವಿಚಕ್ರ… Valmiki Community | ವಾಲ್ಮೀಕಿ ಹೆಸರಲ್ಲಿ ಮೆಡಿಕಲ್ ಕಾಲೇಜು: ಮಾಜಿ ಸಂಸದ ಉಗ್ರಪ್ಪ… ಮೂಡಿಗೆರೆ: ಸರಕಾರಿ ಬಸ್ ಮತ್ತು ಪಿಕಪ್ ವಾಹನ ಮುಖಾಮುಖಿ ಡಿಕ್ಕಿ; ಅದೃಷ್ಟವಶಾತ್ ಎಲ್ಲರೂ… Local politics | ಮೂಡಿಗೆರೆ ಪಟ್ಟಣ ಪಂಚಾಯಿತಿ: ಕ್ಷಿಪ್ರ ರಾಜಕೀಯ ಬೆಳವಣಿಗೆ: ಅಧ್ಯಕ್ಷ… STUDENT NATIONAL SEMINAR | ಬೆಂಗಳೂರಿನ ಸೈಂಟ್ ಫ್ರಾನ್ಸಿಸ್ ಡಿ ಸೇಲ್ಸ್ ಕಾಲೇಜಿನಲ್ಲಿ… Political Dispute | ಗದಗ-ಬೆಟಗೇರಿ ನಗರಸಭೆಯಲ್ಲಿ ಕಾಂಗ್ರೆಸ್ ನಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಮಾಜಿ… Agriculture | ರಾಜ್ಯದಲ್ಲಿ ಎಫ್ ಪಿಒಗಳಿಂದ 1073 ಕೋಟಿ ರೂ.ಗಳ ವಹಿವಾಟು: ಕೃಷಿ…

ಇತ್ತೀಚಿನ ಸುದ್ದಿ

ದಕ್ಷಿಣ ರಾಜ್ಯಗಳ ಲೋಕಸಭಾ ಕ್ಷೇತ್ರಗಳನ್ನು ಕುಗ್ಗಿಸಲು ಕೇಂದ್ರ ಸರ್ಕಾರ ಮುಂದಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಆರೋಪ

02/03/2025, 16:40

ಮಂಗಳೂರು(reporter Karnataka.com): ಸಂಸತ್ತಿನಲ್ಲಿ ದಕ್ಷಿಣ ರಾಜ್ಯಗಳ ಸಂಖ್ಯಾಬಲವನ್ನು ಕಡಿಮೆ ಮಾಡಲು ಬಿಜೆಪಿ ಸರ್ಕಾರ ಮುಂದಾಗಿದ್ದು, ಕಾಂಗ್ರೆಸ್ ಇದರ ವಿರುದ್ಧ ಹೋರಾಟ ಮಾಡಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.


ಮಂಗಳೂರು ವಿಮಾನ ನಿಲ್ದಾಣದ ಬಳಿ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಪ್ರತಿಕ್ರಿಯಿಸಿದರು.
ಕೇಂದ್ರ ಸರ್ಕಾರ ಕ್ಷೇತ್ರ ಪುನರ್ ವಿಂಗಡಣೆ ಮಾಡಲು ಮುಂದಾಗಿರುವ ಬಗ್ಗೆ ಕೇಳಿದಾಗ, “ಕೇಂದ್ರ ಸರ್ಕಾರ ಸಂಸತ್ ಕ್ಷೇತ್ರಗಳ ಪುನರ್ ವಿಂಗಡಣೆ ಮಾಡಲು ಮುಂದಾಗಿರುವುದನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತದೆ. ಇದು ಸರಿಯಲ್ಲ. ಇದರ ವಿರುದ್ಧ ಚುನಾವಣಾ ಆಯೋಗ, ನ್ಯಾಯಾಲಯಗಳ ಮೂಲಕ ನಾವು ಹೋರಾಟ ಮಾಡುತ್ತೇವೆ” ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು