7:38 AM Saturday22 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ರೈತ ಬಾಳು ಚವ್ಹಾಣ ಅವರನ್ನು ಮಾಜಿ ಶಾಸಕ ಶಹಾಜಹಾನ ಡೊಂಗರಗಾಂವ ಭೇಟಿ: ಪರಿಹಾರದ ಭರವಸೆ

11/08/2024, 11:33

ಸಂತೋಷ್ ಬೆಳಗಾವಿ
info.reporterkarnataka@gmail.com

ಜಿಲ್ಲೆಯ ಅಥಣಿ ತಾಲೂಕು ಹುಲಗಬಾಳ ಕೃಷ್ಣ ನದಿಯ ಪ್ರವಾಹದಲ್ಲಿ ಪತ್ನಿ ಮತ್ತು ಮಕ್ಕಳನ್ನು ಕಳೆದುಕೊಂಡ ಬಡ ರೈತ ಬಾಳು ಚವ್ಹಾಣ ಅವರನ್ನು ಮಾಜಿ ಶಾಸಕ ಶಹಾಜಹಾನ ಡೊಂಗರಗಾಂವ ಬೇಟಿ ನೀಡಿ ಸಾಂತ್ವನ ಹೇಳಿ ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ಪರಿಹಾರ ಸಹಾಯಕ್ಕಾಗಿ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಲ್ಲಿಕಾರ್ಜುನ ಕನ ಶೆಟ್ಟಿ, ರೈತ ಮುಖಂಡರಾದ ಅಣ್ಣಪ್ಪ ಹಳ್ಳೂರ, ಅಥಣಿ ಜೆಡಿಎಸ್
ಬ್ಲಾಕ ಅಧ್ಯಕ್ಷ ಮಹಾಂತೇಶ ಅವಟಿ, ಮತ್ತು ಸ್ಥಳೀಯ ಮುಖಂಡರಾದ ಅರುಣ ಪಾಟೀಲ, ಸಕಾರಾಮ ಪವಾರ, ಮಾರುತಿ ಹರಾಳೆ, ಗಜು ಚವ್ಹಾಣ, ಪಾಂಡು ಬೆಡಗ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು