6:56 PM Tuesday4 - August 2026
ಬ್ರೇಕಿಂಗ್ ನ್ಯೂಸ್
*10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!!

ಇತ್ತೀಚಿನ ಸುದ್ದಿ

ರೈತ ಬಾಳು ಚವ್ಹಾಣ ಅವರನ್ನು ಮಾಜಿ ಶಾಸಕ ಶಹಾಜಹಾನ ಡೊಂಗರಗಾಂವ ಭೇಟಿ: ಪರಿಹಾರದ ಭರವಸೆ

11/08/2024, 11:33

ಸಂತೋಷ್ ಬೆಳಗಾವಿ
info.reporterkarnataka@gmail.com

ಜಿಲ್ಲೆಯ ಅಥಣಿ ತಾಲೂಕು ಹುಲಗಬಾಳ ಕೃಷ್ಣ ನದಿಯ ಪ್ರವಾಹದಲ್ಲಿ ಪತ್ನಿ ಮತ್ತು ಮಕ್ಕಳನ್ನು ಕಳೆದುಕೊಂಡ ಬಡ ರೈತ ಬಾಳು ಚವ್ಹಾಣ ಅವರನ್ನು ಮಾಜಿ ಶಾಸಕ ಶಹಾಜಹಾನ ಡೊಂಗರಗಾಂವ ಬೇಟಿ ನೀಡಿ ಸಾಂತ್ವನ ಹೇಳಿ ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ಪರಿಹಾರ ಸಹಾಯಕ್ಕಾಗಿ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಲ್ಲಿಕಾರ್ಜುನ ಕನ ಶೆಟ್ಟಿ, ರೈತ ಮುಖಂಡರಾದ ಅಣ್ಣಪ್ಪ ಹಳ್ಳೂರ, ಅಥಣಿ ಜೆಡಿಎಸ್
ಬ್ಲಾಕ ಅಧ್ಯಕ್ಷ ಮಹಾಂತೇಶ ಅವಟಿ, ಮತ್ತು ಸ್ಥಳೀಯ ಮುಖಂಡರಾದ ಅರುಣ ಪಾಟೀಲ, ಸಕಾರಾಮ ಪವಾರ, ಮಾರುತಿ ಹರಾಳೆ, ಗಜು ಚವ್ಹಾಣ, ಪಾಂಡು ಬೆಡಗ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು