9:59 AM Thursday25 - December 2025
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60… ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ!

ಇತ್ತೀಚಿನ ಸುದ್ದಿ

ರೈತ ಬಾಳು ಚವ್ಹಾಣ ಅವರನ್ನು ಮಾಜಿ ಶಾಸಕ ಶಹಾಜಹಾನ ಡೊಂಗರಗಾಂವ ಭೇಟಿ: ಪರಿಹಾರದ ಭರವಸೆ

11/08/2024, 11:33

ಸಂತೋಷ್ ಬೆಳಗಾವಿ
info.reporterkarnataka@gmail.com

ಜಿಲ್ಲೆಯ ಅಥಣಿ ತಾಲೂಕು ಹುಲಗಬಾಳ ಕೃಷ್ಣ ನದಿಯ ಪ್ರವಾಹದಲ್ಲಿ ಪತ್ನಿ ಮತ್ತು ಮಕ್ಕಳನ್ನು ಕಳೆದುಕೊಂಡ ಬಡ ರೈತ ಬಾಳು ಚವ್ಹಾಣ ಅವರನ್ನು ಮಾಜಿ ಶಾಸಕ ಶಹಾಜಹಾನ ಡೊಂಗರಗಾಂವ ಬೇಟಿ ನೀಡಿ ಸಾಂತ್ವನ ಹೇಳಿ ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ಪರಿಹಾರ ಸಹಾಯಕ್ಕಾಗಿ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಲ್ಲಿಕಾರ್ಜುನ ಕನ ಶೆಟ್ಟಿ, ರೈತ ಮುಖಂಡರಾದ ಅಣ್ಣಪ್ಪ ಹಳ್ಳೂರ, ಅಥಣಿ ಜೆಡಿಎಸ್
ಬ್ಲಾಕ ಅಧ್ಯಕ್ಷ ಮಹಾಂತೇಶ ಅವಟಿ, ಮತ್ತು ಸ್ಥಳೀಯ ಮುಖಂಡರಾದ ಅರುಣ ಪಾಟೀಲ, ಸಕಾರಾಮ ಪವಾರ, ಮಾರುತಿ ಹರಾಳೆ, ಗಜು ಚವ್ಹಾಣ, ಪಾಂಡು ಬೆಡಗ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು