3:34 PM Thursday28 - May 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು…

ಇತ್ತೀಚಿನ ಸುದ್ದಿ

ರೈತ ಬಾಳು ಚವ್ಹಾಣ ಅವರನ್ನು ಮಾಜಿ ಶಾಸಕ ಶಹಾಜಹಾನ ಡೊಂಗರಗಾಂವ ಭೇಟಿ: ಪರಿಹಾರದ ಭರವಸೆ

11/08/2024, 11:33

ಸಂತೋಷ್ ಬೆಳಗಾವಿ
info.reporterkarnataka@gmail.com

ಜಿಲ್ಲೆಯ ಅಥಣಿ ತಾಲೂಕು ಹುಲಗಬಾಳ ಕೃಷ್ಣ ನದಿಯ ಪ್ರವಾಹದಲ್ಲಿ ಪತ್ನಿ ಮತ್ತು ಮಕ್ಕಳನ್ನು ಕಳೆದುಕೊಂಡ ಬಡ ರೈತ ಬಾಳು ಚವ್ಹಾಣ ಅವರನ್ನು ಮಾಜಿ ಶಾಸಕ ಶಹಾಜಹಾನ ಡೊಂಗರಗಾಂವ ಬೇಟಿ ನೀಡಿ ಸಾಂತ್ವನ ಹೇಳಿ ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ಪರಿಹಾರ ಸಹಾಯಕ್ಕಾಗಿ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಲ್ಲಿಕಾರ್ಜುನ ಕನ ಶೆಟ್ಟಿ, ರೈತ ಮುಖಂಡರಾದ ಅಣ್ಣಪ್ಪ ಹಳ್ಳೂರ, ಅಥಣಿ ಜೆಡಿಎಸ್
ಬ್ಲಾಕ ಅಧ್ಯಕ್ಷ ಮಹಾಂತೇಶ ಅವಟಿ, ಮತ್ತು ಸ್ಥಳೀಯ ಮುಖಂಡರಾದ ಅರುಣ ಪಾಟೀಲ, ಸಕಾರಾಮ ಪವಾರ, ಮಾರುತಿ ಹರಾಳೆ, ಗಜು ಚವ್ಹಾಣ, ಪಾಂಡು ಬೆಡಗ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು