9:50 PM Tuesday28 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ರೈತ ಬಾಳು ಚವ್ಹಾಣ ಅವರನ್ನು ಮಾಜಿ ಶಾಸಕ ಶಹಾಜಹಾನ ಡೊಂಗರಗಾಂವ ಭೇಟಿ: ಪರಿಹಾರದ ಭರವಸೆ

11/08/2024, 11:33

ಸಂತೋಷ್ ಬೆಳಗಾವಿ
info.reporterkarnataka@gmail.com

ಜಿಲ್ಲೆಯ ಅಥಣಿ ತಾಲೂಕು ಹುಲಗಬಾಳ ಕೃಷ್ಣ ನದಿಯ ಪ್ರವಾಹದಲ್ಲಿ ಪತ್ನಿ ಮತ್ತು ಮಕ್ಕಳನ್ನು ಕಳೆದುಕೊಂಡ ಬಡ ರೈತ ಬಾಳು ಚವ್ಹಾಣ ಅವರನ್ನು ಮಾಜಿ ಶಾಸಕ ಶಹಾಜಹಾನ ಡೊಂಗರಗಾಂವ ಬೇಟಿ ನೀಡಿ ಸಾಂತ್ವನ ಹೇಳಿ ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ಪರಿಹಾರ ಸಹಾಯಕ್ಕಾಗಿ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಲ್ಲಿಕಾರ್ಜುನ ಕನ ಶೆಟ್ಟಿ, ರೈತ ಮುಖಂಡರಾದ ಅಣ್ಣಪ್ಪ ಹಳ್ಳೂರ, ಅಥಣಿ ಜೆಡಿಎಸ್
ಬ್ಲಾಕ ಅಧ್ಯಕ್ಷ ಮಹಾಂತೇಶ ಅವಟಿ, ಮತ್ತು ಸ್ಥಳೀಯ ಮುಖಂಡರಾದ ಅರುಣ ಪಾಟೀಲ, ಸಕಾರಾಮ ಪವಾರ, ಮಾರುತಿ ಹರಾಳೆ, ಗಜು ಚವ್ಹಾಣ, ಪಾಂಡು ಬೆಡಗ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು