11:32 AM Friday24 - April 2026
ಬ್ರೇಕಿಂಗ್ ನ್ಯೂಸ್
ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ…

ಇತ್ತೀಚಿನ ಸುದ್ದಿ

ರೈತ ಬಾಳು ಚವ್ಹಾಣ ಅವರನ್ನು ಮಾಜಿ ಶಾಸಕ ಶಹಾಜಹಾನ ಡೊಂಗರಗಾಂವ ಭೇಟಿ: ಪರಿಹಾರದ ಭರವಸೆ

11/08/2024, 11:33

ಸಂತೋಷ್ ಬೆಳಗಾವಿ
info.reporterkarnataka@gmail.com

ಜಿಲ್ಲೆಯ ಅಥಣಿ ತಾಲೂಕು ಹುಲಗಬಾಳ ಕೃಷ್ಣ ನದಿಯ ಪ್ರವಾಹದಲ್ಲಿ ಪತ್ನಿ ಮತ್ತು ಮಕ್ಕಳನ್ನು ಕಳೆದುಕೊಂಡ ಬಡ ರೈತ ಬಾಳು ಚವ್ಹಾಣ ಅವರನ್ನು ಮಾಜಿ ಶಾಸಕ ಶಹಾಜಹಾನ ಡೊಂಗರಗಾಂವ ಬೇಟಿ ನೀಡಿ ಸಾಂತ್ವನ ಹೇಳಿ ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ಪರಿಹಾರ ಸಹಾಯಕ್ಕಾಗಿ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಲ್ಲಿಕಾರ್ಜುನ ಕನ ಶೆಟ್ಟಿ, ರೈತ ಮುಖಂಡರಾದ ಅಣ್ಣಪ್ಪ ಹಳ್ಳೂರ, ಅಥಣಿ ಜೆಡಿಎಸ್
ಬ್ಲಾಕ ಅಧ್ಯಕ್ಷ ಮಹಾಂತೇಶ ಅವಟಿ, ಮತ್ತು ಸ್ಥಳೀಯ ಮುಖಂಡರಾದ ಅರುಣ ಪಾಟೀಲ, ಸಕಾರಾಮ ಪವಾರ, ಮಾರುತಿ ಹರಾಳೆ, ಗಜು ಚವ್ಹಾಣ, ಪಾಂಡು ಬೆಡಗ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು