7:59 PM Monday18 - May 2026
ಬ್ರೇಕಿಂಗ್ ನ್ಯೂಸ್
ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್…

ಇತ್ತೀಚಿನ ಸುದ್ದಿ

ರೈತ ಬಾಳು ಚವ್ಹಾಣ ಅವರನ್ನು ಮಾಜಿ ಶಾಸಕ ಶಹಾಜಹಾನ ಡೊಂಗರಗಾಂವ ಭೇಟಿ: ಪರಿಹಾರದ ಭರವಸೆ

11/08/2024, 11:33

ಸಂತೋಷ್ ಬೆಳಗಾವಿ
info.reporterkarnataka@gmail.com

ಜಿಲ್ಲೆಯ ಅಥಣಿ ತಾಲೂಕು ಹುಲಗಬಾಳ ಕೃಷ್ಣ ನದಿಯ ಪ್ರವಾಹದಲ್ಲಿ ಪತ್ನಿ ಮತ್ತು ಮಕ್ಕಳನ್ನು ಕಳೆದುಕೊಂಡ ಬಡ ರೈತ ಬಾಳು ಚವ್ಹಾಣ ಅವರನ್ನು ಮಾಜಿ ಶಾಸಕ ಶಹಾಜಹಾನ ಡೊಂಗರಗಾಂವ ಬೇಟಿ ನೀಡಿ ಸಾಂತ್ವನ ಹೇಳಿ ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ಪರಿಹಾರ ಸಹಾಯಕ್ಕಾಗಿ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಲ್ಲಿಕಾರ್ಜುನ ಕನ ಶೆಟ್ಟಿ, ರೈತ ಮುಖಂಡರಾದ ಅಣ್ಣಪ್ಪ ಹಳ್ಳೂರ, ಅಥಣಿ ಜೆಡಿಎಸ್
ಬ್ಲಾಕ ಅಧ್ಯಕ್ಷ ಮಹಾಂತೇಶ ಅವಟಿ, ಮತ್ತು ಸ್ಥಳೀಯ ಮುಖಂಡರಾದ ಅರುಣ ಪಾಟೀಲ, ಸಕಾರಾಮ ಪವಾರ, ಮಾರುತಿ ಹರಾಳೆ, ಗಜು ಚವ್ಹಾಣ, ಪಾಂಡು ಬೆಡಗ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು