9:56 AM Friday19 - December 2025
ಬ್ರೇಕಿಂಗ್ ನ್ಯೂಸ್
ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ

ಇತ್ತೀಚಿನ ಸುದ್ದಿ

ರೈತ ಬಾಳು ಚವ್ಹಾಣ ಅವರನ್ನು ಮಾಜಿ ಶಾಸಕ ಶಹಾಜಹಾನ ಡೊಂಗರಗಾಂವ ಭೇಟಿ: ಪರಿಹಾರದ ಭರವಸೆ

11/08/2024, 11:33

ಸಂತೋಷ್ ಬೆಳಗಾವಿ
info.reporterkarnataka@gmail.com

ಜಿಲ್ಲೆಯ ಅಥಣಿ ತಾಲೂಕು ಹುಲಗಬಾಳ ಕೃಷ್ಣ ನದಿಯ ಪ್ರವಾಹದಲ್ಲಿ ಪತ್ನಿ ಮತ್ತು ಮಕ್ಕಳನ್ನು ಕಳೆದುಕೊಂಡ ಬಡ ರೈತ ಬಾಳು ಚವ್ಹಾಣ ಅವರನ್ನು ಮಾಜಿ ಶಾಸಕ ಶಹಾಜಹಾನ ಡೊಂಗರಗಾಂವ ಬೇಟಿ ನೀಡಿ ಸಾಂತ್ವನ ಹೇಳಿ ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ಪರಿಹಾರ ಸಹಾಯಕ್ಕಾಗಿ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಲ್ಲಿಕಾರ್ಜುನ ಕನ ಶೆಟ್ಟಿ, ರೈತ ಮುಖಂಡರಾದ ಅಣ್ಣಪ್ಪ ಹಳ್ಳೂರ, ಅಥಣಿ ಜೆಡಿಎಸ್
ಬ್ಲಾಕ ಅಧ್ಯಕ್ಷ ಮಹಾಂತೇಶ ಅವಟಿ, ಮತ್ತು ಸ್ಥಳೀಯ ಮುಖಂಡರಾದ ಅರುಣ ಪಾಟೀಲ, ಸಕಾರಾಮ ಪವಾರ, ಮಾರುತಿ ಹರಾಳೆ, ಗಜು ಚವ್ಹಾಣ, ಪಾಂಡು ಬೆಡಗ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು