1:12 AM Saturday21 - February 2026
ಬ್ರೇಕಿಂಗ್ ನ್ಯೂಸ್
ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ…

ಇತ್ತೀಚಿನ ಸುದ್ದಿ

ರೈತ ಬಾಳು ಚವ್ಹಾಣ ಅವರನ್ನು ಮಾಜಿ ಶಾಸಕ ಶಹಾಜಹಾನ ಡೊಂಗರಗಾಂವ ಭೇಟಿ: ಪರಿಹಾರದ ಭರವಸೆ

11/08/2024, 11:33

ಸಂತೋಷ್ ಬೆಳಗಾವಿ
info.reporterkarnataka@gmail.com

ಜಿಲ್ಲೆಯ ಅಥಣಿ ತಾಲೂಕು ಹುಲಗಬಾಳ ಕೃಷ್ಣ ನದಿಯ ಪ್ರವಾಹದಲ್ಲಿ ಪತ್ನಿ ಮತ್ತು ಮಕ್ಕಳನ್ನು ಕಳೆದುಕೊಂಡ ಬಡ ರೈತ ಬಾಳು ಚವ್ಹಾಣ ಅವರನ್ನು ಮಾಜಿ ಶಾಸಕ ಶಹಾಜಹಾನ ಡೊಂಗರಗಾಂವ ಬೇಟಿ ನೀಡಿ ಸಾಂತ್ವನ ಹೇಳಿ ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ಪರಿಹಾರ ಸಹಾಯಕ್ಕಾಗಿ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಲ್ಲಿಕಾರ್ಜುನ ಕನ ಶೆಟ್ಟಿ, ರೈತ ಮುಖಂಡರಾದ ಅಣ್ಣಪ್ಪ ಹಳ್ಳೂರ, ಅಥಣಿ ಜೆಡಿಎಸ್
ಬ್ಲಾಕ ಅಧ್ಯಕ್ಷ ಮಹಾಂತೇಶ ಅವಟಿ, ಮತ್ತು ಸ್ಥಳೀಯ ಮುಖಂಡರಾದ ಅರುಣ ಪಾಟೀಲ, ಸಕಾರಾಮ ಪವಾರ, ಮಾರುತಿ ಹರಾಳೆ, ಗಜು ಚವ್ಹಾಣ, ಪಾಂಡು ಬೆಡಗ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು