1:56 AM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ರೈತ ಬಾಳು ಚವ್ಹಾಣ ಅವರನ್ನು ಮಾಜಿ ಶಾಸಕ ಶಹಾಜಹಾನ ಡೊಂಗರಗಾಂವ ಭೇಟಿ: ಪರಿಹಾರದ ಭರವಸೆ

11/08/2024, 11:33

ಸಂತೋಷ್ ಬೆಳಗಾವಿ
info.reporterkarnataka@gmail.com

ಜಿಲ್ಲೆಯ ಅಥಣಿ ತಾಲೂಕು ಹುಲಗಬಾಳ ಕೃಷ್ಣ ನದಿಯ ಪ್ರವಾಹದಲ್ಲಿ ಪತ್ನಿ ಮತ್ತು ಮಕ್ಕಳನ್ನು ಕಳೆದುಕೊಂಡ ಬಡ ರೈತ ಬಾಳು ಚವ್ಹಾಣ ಅವರನ್ನು ಮಾಜಿ ಶಾಸಕ ಶಹಾಜಹಾನ ಡೊಂಗರಗಾಂವ ಬೇಟಿ ನೀಡಿ ಸಾಂತ್ವನ ಹೇಳಿ ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ಪರಿಹಾರ ಸಹಾಯಕ್ಕಾಗಿ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಲ್ಲಿಕಾರ್ಜುನ ಕನ ಶೆಟ್ಟಿ, ರೈತ ಮುಖಂಡರಾದ ಅಣ್ಣಪ್ಪ ಹಳ್ಳೂರ, ಅಥಣಿ ಜೆಡಿಎಸ್
ಬ್ಲಾಕ ಅಧ್ಯಕ್ಷ ಮಹಾಂತೇಶ ಅವಟಿ, ಮತ್ತು ಸ್ಥಳೀಯ ಮುಖಂಡರಾದ ಅರುಣ ಪಾಟೀಲ, ಸಕಾರಾಮ ಪವಾರ, ಮಾರುತಿ ಹರಾಳೆ, ಗಜು ಚವ್ಹಾಣ, ಪಾಂಡು ಬೆಡಗ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು