11:07 AM Friday14 - August 2026
ಬ್ರೇಕಿಂಗ್ ನ್ಯೂಸ್
ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ

ಇತ್ತೀಚಿನ ಸುದ್ದಿ

ರೈತ ಬಾಳು ಚವ್ಹಾಣ ಅವರನ್ನು ಮಾಜಿ ಶಾಸಕ ಶಹಾಜಹಾನ ಡೊಂಗರಗಾಂವ ಭೇಟಿ: ಪರಿಹಾರದ ಭರವಸೆ

11/08/2024, 11:33

ಸಂತೋಷ್ ಬೆಳಗಾವಿ
info.reporterkarnataka@gmail.com

ಜಿಲ್ಲೆಯ ಅಥಣಿ ತಾಲೂಕು ಹುಲಗಬಾಳ ಕೃಷ್ಣ ನದಿಯ ಪ್ರವಾಹದಲ್ಲಿ ಪತ್ನಿ ಮತ್ತು ಮಕ್ಕಳನ್ನು ಕಳೆದುಕೊಂಡ ಬಡ ರೈತ ಬಾಳು ಚವ್ಹಾಣ ಅವರನ್ನು ಮಾಜಿ ಶಾಸಕ ಶಹಾಜಹಾನ ಡೊಂಗರಗಾಂವ ಬೇಟಿ ನೀಡಿ ಸಾಂತ್ವನ ಹೇಳಿ ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ಪರಿಹಾರ ಸಹಾಯಕ್ಕಾಗಿ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಲ್ಲಿಕಾರ್ಜುನ ಕನ ಶೆಟ್ಟಿ, ರೈತ ಮುಖಂಡರಾದ ಅಣ್ಣಪ್ಪ ಹಳ್ಳೂರ, ಅಥಣಿ ಜೆಡಿಎಸ್
ಬ್ಲಾಕ ಅಧ್ಯಕ್ಷ ಮಹಾಂತೇಶ ಅವಟಿ, ಮತ್ತು ಸ್ಥಳೀಯ ಮುಖಂಡರಾದ ಅರುಣ ಪಾಟೀಲ, ಸಕಾರಾಮ ಪವಾರ, ಮಾರುತಿ ಹರಾಳೆ, ಗಜು ಚವ್ಹಾಣ, ಪಾಂಡು ಬೆಡಗ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು