10:19 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಗಗನ್ ಕಡೂರು ಮನೆಯಲ್ಲಿ ಸ್ಥಳ ಮಹಜರು, ಎಚ್ ಡಿಎಫ್ ಸಿ ಬ್ಯಾಂಕ್ ಖಾತೆ ಪರಿಶೀಲನೆ

19/09/2023, 22:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚೈತ್ರಾ ಕುಂದಾಪುರ ಡೀಲ್ ಪ್ರಕರಣದಲ್ಲಿ ಮಾಸ್ಟರ್ ಮೈಂಡ್ ಆಗಿರುವ ಗಗನ್ ಕಡೂರು ಅವರನ್ನು ಸಿಸಿಬಿ ಪೊಲೀಸರು ಸ್ಥಳ ಮಹಜರಿಗೆ ಮಂಗಳವಾರ ಕಡೂರಿಗೆ ಕರೆತಂದರು.
ಗಗನ್ ಮನೆಯಲ್ಲಿ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದರು. ರಮೇಶ್ ಗೆ ವಿಶ್ವನಾಥ್ ಜೀ ಆಗಲು ಟ್ರೈನಿಂಗ್ ನೀಡಿದ್ದೇ ಇದೇ
ಗಗನ್ ಮನೆಯಲ್ಲಿ. ಗಗನ್ ಮನೆಯಲ್ಲಿ ವಿಚಾರಣೆ ಹಾಗೂ ಸ್ಪಾಟ್ ಮಹಜರ್ ಮಾಡಿದರು.
ಕಡೂರು ಪಟ್ಟಣದ ಫಾರೆಸ್ಟ್ ಆಫೀಸ್ ಬಳಿ ಗಗನ್ ಮನೆ ಇದೆ
ಜಿಲ್ಲೆಯ ವಿವಿಧ ಕಡೆ ಸ್ಥಳ ಮಹಜರು ಸಿಸಿಬಿ ಪೊಲೀಸರು ನಡೆಸಿದರು.


ಚಿಕ್ಕಮಗಳೂರು ಐಬಿ, ಕಡೂರಿನ ಕನಕ ವೃತ್ತದ ಬಳಿ ಇರುವ ಗಗನ್ ಮನೆ, ಕೆ.ಎಂ.ರಸ್ತೆಯಲ್ಲಿರುವ ಎಚ್ ಡಿಎಫ್ ಸಿ ಬ್ಯಾಂಕ್ ನಲ್ಲಿ ಸ್ಥಳ ಮಹಜರು ನಡೆಸಲಾಯಿತು.
ಎಚ್ ಡಿಎಫ್ ಸಿ ಬ್ಯಾಂಕಿನ ಅಕೌಂಟ್ ಪರಿಶೀಲನೆ ನಡೆಸಲಾಯಿತು. ಅಕೌಂಟ್ ನಲ್ಲಿ ಹಣ ವರ್ಗಾವಣೆ ಬಗ್ಗೆ ಮಾಹಿತಿ ಸಂಗ್ರಹಿಸಲಾಯಿತು.
ನಂತರ ಎಪಿಎಂಸಿ, ಪ್ರವಾಸಿ ಮಂದಿರ ಸ್ಥಳಗಳಲ್ಲಿ ಮಹಜರು
ನಡೆಸಲಾಯಿತು. ದೊಡ್ಡಪೇಟೆಯಲ್ಲಿರುವ ಕಟಿಂಗ್ ಶಾಪ್ ಗೂ ಪೊಲೀಸರು ತೆರಳಲಿದರು.
ನಂತರ ಸಿಸಿಬಿ ಪೊಲೀಸರ ತಂಡ ಮತ್ತೆ ಶಿವಮೊಗ್ಗಕ್ಕೆ ತೆರಳಿತು.

ಇತ್ತೀಚಿನ ಸುದ್ದಿ

ಜಾಹೀರಾತು