1:35 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಗಗನ್ ಕಡೂರು ಮನೆಯಲ್ಲಿ ಸ್ಥಳ ಮಹಜರು, ಎಚ್ ಡಿಎಫ್ ಸಿ ಬ್ಯಾಂಕ್ ಖಾತೆ ಪರಿಶೀಲನೆ

19/09/2023, 22:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚೈತ್ರಾ ಕುಂದಾಪುರ ಡೀಲ್ ಪ್ರಕರಣದಲ್ಲಿ ಮಾಸ್ಟರ್ ಮೈಂಡ್ ಆಗಿರುವ ಗಗನ್ ಕಡೂರು ಅವರನ್ನು ಸಿಸಿಬಿ ಪೊಲೀಸರು ಸ್ಥಳ ಮಹಜರಿಗೆ ಮಂಗಳವಾರ ಕಡೂರಿಗೆ ಕರೆತಂದರು.
ಗಗನ್ ಮನೆಯಲ್ಲಿ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದರು. ರಮೇಶ್ ಗೆ ವಿಶ್ವನಾಥ್ ಜೀ ಆಗಲು ಟ್ರೈನಿಂಗ್ ನೀಡಿದ್ದೇ ಇದೇ
ಗಗನ್ ಮನೆಯಲ್ಲಿ. ಗಗನ್ ಮನೆಯಲ್ಲಿ ವಿಚಾರಣೆ ಹಾಗೂ ಸ್ಪಾಟ್ ಮಹಜರ್ ಮಾಡಿದರು.
ಕಡೂರು ಪಟ್ಟಣದ ಫಾರೆಸ್ಟ್ ಆಫೀಸ್ ಬಳಿ ಗಗನ್ ಮನೆ ಇದೆ
ಜಿಲ್ಲೆಯ ವಿವಿಧ ಕಡೆ ಸ್ಥಳ ಮಹಜರು ಸಿಸಿಬಿ ಪೊಲೀಸರು ನಡೆಸಿದರು.


ಚಿಕ್ಕಮಗಳೂರು ಐಬಿ, ಕಡೂರಿನ ಕನಕ ವೃತ್ತದ ಬಳಿ ಇರುವ ಗಗನ್ ಮನೆ, ಕೆ.ಎಂ.ರಸ್ತೆಯಲ್ಲಿರುವ ಎಚ್ ಡಿಎಫ್ ಸಿ ಬ್ಯಾಂಕ್ ನಲ್ಲಿ ಸ್ಥಳ ಮಹಜರು ನಡೆಸಲಾಯಿತು.
ಎಚ್ ಡಿಎಫ್ ಸಿ ಬ್ಯಾಂಕಿನ ಅಕೌಂಟ್ ಪರಿಶೀಲನೆ ನಡೆಸಲಾಯಿತು. ಅಕೌಂಟ್ ನಲ್ಲಿ ಹಣ ವರ್ಗಾವಣೆ ಬಗ್ಗೆ ಮಾಹಿತಿ ಸಂಗ್ರಹಿಸಲಾಯಿತು.
ನಂತರ ಎಪಿಎಂಸಿ, ಪ್ರವಾಸಿ ಮಂದಿರ ಸ್ಥಳಗಳಲ್ಲಿ ಮಹಜರು
ನಡೆಸಲಾಯಿತು. ದೊಡ್ಡಪೇಟೆಯಲ್ಲಿರುವ ಕಟಿಂಗ್ ಶಾಪ್ ಗೂ ಪೊಲೀಸರು ತೆರಳಲಿದರು.
ನಂತರ ಸಿಸಿಬಿ ಪೊಲೀಸರ ತಂಡ ಮತ್ತೆ ಶಿವಮೊಗ್ಗಕ್ಕೆ ತೆರಳಿತು.

ಇತ್ತೀಚಿನ ಸುದ್ದಿ

ಜಾಹೀರಾತು