4:08 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕಾರು: ಇಬ್ಬರು ಯುವಕರ ಸಾವು; ಓರ್ವ ಪಾರು; ಕ್ರೇನ್ ಮೂಲಕ ಕಾರ್ಯಾಚರಣೆ

08/07/2022, 18:36

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ರಡ್ಡೇರಹಟ್ಟಿ ಗ್ರಾಮದಲ್ಲಿ ಚಾಲಕ ನಿಯಂತ್ರಣ ತಪ್ಪಿ ಕಾಲುವೆಗೆ ಕಾರು ಬಿದ್ದು ಇಬ್ಬರು ಮೃತಪಟ್ಟ ದಾರುಣ ಘಟನೆ ನಡೆದಿದೆ.


ಹಲ್ಯಾಳ ಏತ ನೀರಾವರಿ ಕಾಲುವೆಗೆ ಕಾರು ಬಿದ್ದಿದ್ದು, ಮೃತಪಟ್ಟವರನ್ನು ಮಹಾದೇವ ಚಿಗರಿ(26)  ಹಾಗೂ ಸುರೇಶ ಬಡಚಿ (27) ಎಂದು ಗುರುತಿಸಲಾಗಿದೆ. ಇಬ್ಬರು ಯುವಕರು ರಡ್ಡೇರಹಟ್ಟಿ ಗ್ರಾಮದವರು ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಶ್ರೀಕಾಂತ ನಡುವಿನಮನಿ ಘಟನಟ್ಟಿ ಗ್ರಾಮದ ಯುವಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. MH 05 AB 6674 ನಂಬರ ಹೊಂದಿರುವ ಕಾರು ಅವಘಡದಲ್ಲಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. 


ಸ್ಥಳಕ್ಕೆ ಅಥಣಿ ಅಗ್ನಿಶಾಮಕ ದಳ ಹಾಗೂ ಪೊಲೀಸರ ಕಾರ್ಯಾಚರಣೆ ನಡೆದಿದ್ದು. ಕಾರು ಹಾಗೂ ಮೃತ ಯುವಕರನ್ನು ಹೊರ ತೆಗೆಯಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು