2:00 AM Tuesday13 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕಾರು: ಇಬ್ಬರು ಯುವಕರ ಸಾವು; ಓರ್ವ ಪಾರು; ಕ್ರೇನ್ ಮೂಲಕ ಕಾರ್ಯಾಚರಣೆ

08/07/2022, 18:36

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ರಡ್ಡೇರಹಟ್ಟಿ ಗ್ರಾಮದಲ್ಲಿ ಚಾಲಕ ನಿಯಂತ್ರಣ ತಪ್ಪಿ ಕಾಲುವೆಗೆ ಕಾರು ಬಿದ್ದು ಇಬ್ಬರು ಮೃತಪಟ್ಟ ದಾರುಣ ಘಟನೆ ನಡೆದಿದೆ.


ಹಲ್ಯಾಳ ಏತ ನೀರಾವರಿ ಕಾಲುವೆಗೆ ಕಾರು ಬಿದ್ದಿದ್ದು, ಮೃತಪಟ್ಟವರನ್ನು ಮಹಾದೇವ ಚಿಗರಿ(26)  ಹಾಗೂ ಸುರೇಶ ಬಡಚಿ (27) ಎಂದು ಗುರುತಿಸಲಾಗಿದೆ. ಇಬ್ಬರು ಯುವಕರು ರಡ್ಡೇರಹಟ್ಟಿ ಗ್ರಾಮದವರು ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಶ್ರೀಕಾಂತ ನಡುವಿನಮನಿ ಘಟನಟ್ಟಿ ಗ್ರಾಮದ ಯುವಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. MH 05 AB 6674 ನಂಬರ ಹೊಂದಿರುವ ಕಾರು ಅವಘಡದಲ್ಲಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. 


ಸ್ಥಳಕ್ಕೆ ಅಥಣಿ ಅಗ್ನಿಶಾಮಕ ದಳ ಹಾಗೂ ಪೊಲೀಸರ ಕಾರ್ಯಾಚರಣೆ ನಡೆದಿದ್ದು. ಕಾರು ಹಾಗೂ ಮೃತ ಯುವಕರನ್ನು ಹೊರ ತೆಗೆಯಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು