9:30 AM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ: ತಪ್ಪಿದ ಭಾರೀ ಅನಾಹುತ; 8 ಮಂದಿಗೆ ಸಣ್ಣಪುಟ್ಟ ಗಾಯ

15/11/2024, 20:35

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿಯಾದ ಘಟನೆ
ಚಿಕ್ಕಮಗಳೂರು ತಾಲೂಕಿನ ಬೆಟ್ಟದ ಮಳಲಿಯಲ್ಲಿ ಗ್ರಾಮದಲ್ಲಿ ನಡೆದಿದೆ.


ಕಾರ್ಮಿಕರನ್ನ ತೋಟದಿಂದ ಕರೆತರುವಾಗ ಈ ಘಟನೆ ನಡೆದಿದೆ. ತೋಟದ ಕೆಲಸ ಮುಗಿಸಿ ವಾಪಸ್ ಕರೆತರುವಾಗ ಜೀಪ್ ಪಲ್ಟಿಯಾಗಿದೆ. ಜೀಪ್ ರಸ್ತೆ ಬದಿಯಿಂದ ಕಾಫಿ ತೋಟದೊಳಕ್ಕೆ ಉರುಳಿ ಬಿದ್ದಿದೆ. ಜೀಪ್ ಮರಗಳನ್ನ ತಡೆದು ನಿಂತ ಹಿನ್ನೆಲೆ ಭಾರೀ ಅನಾಹುತ ತಪ್ಪಿದೆ. ಜೀಪ್ ನಲ್ಲಿದ್ದ 8 ಮಂದಿಗೆ ಸಣ್ಣಪುಟ್ಟ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಲ್ಲಂದೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು