9:15 PM Monday18 - May 2026
ಬ್ರೇಕಿಂಗ್ ನ್ಯೂಸ್
ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್…

ಇತ್ತೀಚಿನ ಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಕಾರಿನಲ್ಲಿದ್ದವರು ಪವಾಡಸದೃಶ ಪಾರು

28/01/2022, 20:29

ಕಟೀಲು(reporterkarnataka.com): ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮಾರ್ಗಸೂಚಿ ಫಲಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಕಾರಿನಲ್ಲಿದ್ದವರು ಪವಾಡ ಸದೃಶ ಪಾರಾದ ಘಟನೆ ಕಿನ್ನಿಗೋಳಿ-ಕಟೀಲು ರಾಜ್ಯ ಹೆದ್ದಾರಿಯ ಮೂರುಕಾವೇರಿ ಬಳಿ ನಡೆದಿದೆ.

ಮೂರು ಕಾವೇರಿಯಿಂದ ಕಟೀಲು ಕಡೆಗೆ ನೂತನ ಮಾರುತಿ ಎರ್ಟಿಗಾ ಕಾರಿನಲ್ಲಿ ತೆರಳುತ್ತಿದ್ದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ.

ಅಪಘಾತದ ರಭಸಕ್ಕೆ ಮಾರ್ಗಸೂಚಿ ಫಲಕಕ್ಕೆ ಹಾನಿಯಾಗಿದ್ದು ಕಾರು ಜಖಂಗೊಂಡಿದೆ. ಕಾರಿನಲ್ಲಿದ್ದವರು ಪವಾಡಸದೃಶ ಪಾರಾಗಿದ್ದಾರೆ.

ಕಾರಿನಲ್ಲಿದ್ದವರು ಮಂಗಳೂರು ಮೂಲದವರು ಎಂದು ತಿಳಿದುಬಂದಿದ್ದು ನೂತನ ಕಾರಿಗೆ ಪೂಜೆ ಸಲ್ಲಿಸಲು ಕಟೀಲು ದೇವಸ್ಥಾನಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು