5:29 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಹಸು ಕಳ್ಳತನ ಮಾಡಿಕೊಂಡು ಹೋಗುತ್ತಿದ್ದ ವಾಹನವನ್ನು ಬೆನ್ನಟ್ಟಿ ಜಾನುವಾರು ರಕ್ಷಿಸಿಕೊಂಡ ರೈತ ನಾಗರಾಜು

18/12/2023, 12:25

ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ತಾಲೂಕಿನ ಹೊಟ್ಟಪ್ಪನಹಳ್ಳಿಯ ನಂದಾಪುರ ನಗರದ ರೈತ ನಾಗರಾಜ್ ಅವರ ಹಸುವನ್ನು ಯಾರೂ ಕಳ್ಳರು ಅಶೋಕ್ ಲೇಲ್ಯಾಂಡ್ ವಾಹನದಲ್ಲಿ ಕದ್ದು ಪರಾರಿಯಾಗಲು ಯತ್ನಿಸಿದು, ನಾಗರಾಜ್ ಅವರ ಕುಟುಂಬದ ಸಮಯಪ್ರಜ್ಞೆಯಿಂದ ಹಸುವನ್ನು ಕದ್ದು ಪರಾರಿಯಾಗುತ್ತಿದ್ದ ವಾಹನವನ್ನು ಹಿಂಬಾಲಿಸಿ ತಮ್ಮ ಹಸುವನ್ನು ರಕ್ಷಿಸಿ ಕೊಂಡಿದ್ದಾರೆ.
ಹಸುವನ್ನು ಕದ್ದು ಪರಾರಿಯಾಗುತ್ತಿದ್ದ ವಾಹನದ ಶಬ್ದವನ್ನು ಕೇಳಿದ ರೈತ ನಾಗರಾಜ್ ಮತ್ತು ಮಗ ಮಂಜುನಾಥ್ ಅಳಿಯ ಲೋಕೇಶ್ ಗಾಬರಿಯಿಂದ ಎಚ್ಚರಗೊಂಡು. ಲೋಕೇಶ್ ಅವರ ಗೆಳೆಯರ 2 ಕಾರಿನಲ್ಲಿ ಹಸುವನ್ನು ಕದ್ದು ಪರಾರಿ ಆಗುತ್ತಿದ್ದ, KA51-AA-6295 ವಾಹನವನ್ನು 15 ಕಿಲೋಮೀಟರ್ ಚೇಂಜ್ ಮಾಡಿದು, ಗೋಪನಹಳ್ಳಿಯ ಬಿಎಸ್ಎನ್ಎಲ್ ಆಫೀಸಿನ ಹತ್ತಿರ ಕಳ್ಳರು ವಾಹನವನ್ನು ಬಿಟ್ಟು ಪರಾರಿಯಾಗಿದ್ದಾರೆ. ಈ ಘಟನೆಯು ಶನಿವಾರ ತಡರಾತ್ರಿ ನಡೆದಿದೆ.


ಮಧ್ಯರಾತ್ರಿ 12:50 ರಲ್ಲಿ ವಾಹನದಲ್ಲಿ ಕಳ್ಳರನ್ನು ಹಿಡಿಯಲು ಕಿರುಚಿಕೊಂಡು ಬಂದ ಕಾರಿನವರ ಶಬ್ದ ಕೇಳಿ ಬಂದಂತ ಕೆಆರ್‌ಎಸ್ ಪಕ್ಷದ ಮಣಿಕಂಠ, ರೈತರು ಜೀವನಕ್ಕೆ ಹಸುಗಳನ್ನು ಸಾಕುತ್ತಿದ್ದಾರೆ. ಆದರೆ ಸರ್ಕಾರದ ಸಬ್ಸಿಡಿಯ ಮೂಲಕ ವಾಹನವನ್ನು ಪಡೆದು ದುರ್ಬಳಕೆ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರೇ ಸಾರಿಗೆ ಸಚಿವರೇ, ಇಂತಹ ಅಹಿತಕರ ಘಟನೆಗಳು ನಡೆಯದಂಗೆ ಸೂಕ್ತ ಕ್ರಮ ಕೈಗೊಳ್ಳಿ ರೈತರನ್ನು ರಕ್ಷಿಸಿ ಎಂದು ಹೇಳಿ.112 ಪೊಲೀಸರಿಗೆ ಮಾಹಿತಿ ನೀಡಿ ಹಸುವನ್ನು ಕದ್ದು ತಂದ ವಾಹನವನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು