2:41 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಚಳ್ಳಕೆರೆ ತಾಪಂ ಇಒ ಮೇಲೆ ಹಲ್ಲೆ ಪ್ರಕರಣ: ಬಂಧಿತ ಬಿಜೆಪಿ ಮಂಡಲ ಅಧ್ಯಕ್ಷ ಸಹಿತ 4 ಮಂದಿಗೆ ಜಾಮೀನು: ರಾತೋರಾತ್ರಿ ವಿಜಯೋತ್ಸವ

15/02/2022, 16:13

ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕು ಪಂಚಾಯತಿ ತಾಪಂ ಇಒ ಮಡಗಿನ ಬಸಪ್ಪ ಅವರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಂಧನಕ್ಕೀಡಾದ ಬಿಜೆಪಿ ಮಂಡಲ ಅಧ್ಯಕ್ಷ ಸೇರಿ ನಾಲ್ವರು ಆರೋಪಿಗಳನ್ನು ಜಾಮೀನು ಮೇಲೆ ಬಿಡುಗಡೆಗೊಳಿಸಲಾಗಿದ್ದು, ಬಿಜೆಪಿ ಕಾರ್ಯಕರ್ತರು ರಾತೋರಾತ್ರಿ ವಿಜಯೋತ್ಸವ ಆಚರಿಸಿದರು.


ಹಲ್ಲೆ ಪ್ರಕರಣ ದಾಖಲು ಮಾಡಿಕೊಂಡ ಪೋಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಜಾಮೀನು ನೀಡಲಾಯಿತು. ಆರೊಪಿಗಳನ್ನು ಬಿಡುಗಡೆಗೊಳಿಸಿದ ಬಳಿಕ ರಾತ್ರೋ ರಾತ್ರಿ ವಿಜಯೋತ್ಸವ ಆಚರಿಸಲಾಯಿತು.

ಪೋಲಿಸ್ ಅಧಿಕಾರಿಗಳ ಸಮ್ಮುಖದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರನ್ನು ಕಾರ್ಯಕರ್ತತರಯ ಹೆಗಲ ಮೇಲೆ ಒತ್ತು ವಿಜೋತ್ಸವ ಆಚರಣೆ ಮಾಡಿದರು.


ಈ ನಡುವೆ ಬುಧವಾರ ಕಾಂಗ್ರೆಸ್ ಪಕ್ಷ. ನಾಯಕ ಸಮುದಾಯದ ನೌಕರರು ಸೇರಿದಂತೆ ವಿವಿದ ಸಂಘಟನೆಗಳು ಹಲ್ಲೆ ಮಾಡಿದ ಕಾರ್ಯಕರ್ತರ ವಿರುದ್ದ ಪ್ರತಿ ಭಟನೆ ಮಾಡಲು ಸಜ್ಜಾಗಿವೆ

ಇತ್ತೀಚಿನ ಸುದ್ದಿ

ಜಾಹೀರಾತು