3:36 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಅಕ್ರಮವಾಗಿ ಸಾಗಿಸುತ್ತಿದ್ದ 6 ಲಕ್ಷ ರೂ. ಮೌಲ್ಯದ ಪಡಿತರ ಅಕ್ಕಿ ವಶ; ಚಾಲಕ ಬಂಧನ

24/11/2021, 19:35

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಬಳ್ಳಾರಿಯಿಂದ ತುಮಕೂರಿನ ಕಡೆಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 6 ಲಕ್ಷ ರೂ. ಮೌಲ್ಯದ ಪಡಿತರ ಅಕ್ಕಿಯನ್ನು ಹಿರಿಹಳ್ಳಿ ಗ್ರಾಮದ ಚೆಕ್ ಪೋಸ್ಸ್ ಬಳಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪಿಎಸ್‍ಐ ತಿಮ್ಮಪ್ಪ ಹಾಗೂ ಸಿಬ್ಬಂದಿ ಪೋಲಿಸರು ಲಾರಿ ಹಾಗೂ ಚಾಲಕನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸ್ಥಳಕ್ಕೆ ತಹಶೀಲ್ದಾರ್ ಎನ್.ರಘುಮೂರ್ತಿ, ಆಹಾರ ಇಲಾಖೆ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು