6:42 PM Thursday3 - July 2025
ಬ್ರೇಕಿಂಗ್ ನ್ಯೂಸ್
ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ…

ಇತ್ತೀಚಿನ ಸುದ್ದಿ

ಚಳ್ಳಕೆರೆ ಚಿಗುರು ಈ ಕಿಡ್ಸ್ ಶಾಲಾ 8ನೇ ವರ್ಷದ ವಾರ್ಷಿಕೋತ್ಸವ:   ಮನಸೂರೆಗೊಂಡ ಮಕ್ಕಳ ಕಾರ್ಯಕ್ರಮ ವೈವಿಧ್ಯ

07/03/2024, 11:54

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಿಗುರು ಈ ಕಿಡ್ಸ್ ಶಾಲಾ 8ನೇ ವರ್ಷದ ವಾರ್ಷಿಕೋತ್ಸವ ಚಳ್ಳಕೆರೆಯ ಯಾದವ ವಿದ್ಯಾರ್ಥಿ ಹಾಸ್ಟೇಲ್ ನಲ್ಲಿ ನಡೆಯಿತು.
ಶಾಲೆಯ ಶಿಕ್ಷಕ ನಾಗೇಶ್ ಅವರು ಮಾತನಾಡಿ, ಈ ಸಂಸ್ಥೆ ಮಕ್ಕಳಿಗೆ ಸಿಗುವ ಒಳ್ಳೆಯ ಸಂಸ್ಕಾರ, ಬೋಧನೆ ಎಲ್ಲದಕ್ಕಿಂತ ಒಂದು ಹೆಜ್ಜೆ ಮುಂದೆ ಇದೆ. ಎಲ್ಲಾ ಶಾಲೆಗಳಲ್ಲಿ ನಾನು ನೋಡಿದ ಹಾಗೇ ಮಕ್ಕಳನ್ನು ಪ್ರೀತಿಯಿಂದ ಶಿಕ್ಷಕರು ನೋಡಿಕೊಳ್ಳುವುದು. ಅವರು ಕಲಿಸುವ ರೀತಿ ಮಂತ್ರ ಪಠನೆ, ಮಕ್ಕಳ ಮಾತುಗರಿಕೆ, ಈ ಶಾಲೆಯ ಬೋಧನೆಯನ್ನು ಎತ್ತಿ ಹಿಡಿಯುತ್ತದೆ ಎಂದರು. ಮಕ್ಕಳು ಸಹ ಅಷ್ಟೇ ವೇಗವಾಗಿ ಕಲಿಯುತ್ತಿರುವುದು ಎಲ್ಲಾ ಪೋಷಕರಿಗೆ ಸಂತಸ ತರುತ್ತದೆ ಎಂದರು.


ಚಿಗುರು ಈ ಕಿಡ್ಸ್ ಪ್ರಿ ಸ್ಕೂಲ್ ಸಂಸ್ಥೆಯ ಅಧ್ಯಕ್ಷರಾದ ಜಡೆಕುಂಟೆ ಎನ್.ಚಿಕ್ಕಣ್ಣ ಮಾತನಾಡಿ, ನಮ್ಮ ಸಂಸ್ಥೆ 8 ವರ್ಷ ದಿಂದ ನೆಡೆಸಿಕೊಂಡು ಬರುತ್ತಿದ್ದು, ಉತ್ತಮ ಶಿಕ್ಷಕರ ವೃಂದ ಹೊಂದಿದೆ. ಮಕ್ಕಳಿಗೆ ಉತ್ತಮ ಆಚಾರ ವಿಚಾರ ಮತ್ತು ಬೋಧನೆಯನ್ನು ನೀಡುತ್ತಿದ್ದಾರೆ. ಇದರಿಂದಾಗಿಯೇ ನಮ್ಮ ಸಂಸ್ಥೆ ಹೆಸರನ್ನು ನಮ್ಮ ಶಾಲೆಯ ಮಕ್ಕಳೇ ಈ ಶಾಲೆಗೆ ಕೀರ್ತಿ ತರುತ್ತಿದ್ದಾರೆ ಎಂದರು.
ಗ್ರಾಮ ಲೆಕ್ಕಾಧಿಕಾರಿ ಹರೀಶ್, ಶಿಕ್ಷಕರಾದ ನಾಗೇಶ್ , ಐಎಂಐ ಟಿಐ ಕಾಲೇಜು ಕಾರ್ಯದರ್ಶಿ ಸಯ್ಯದ್ ಅಹಮ್ಮದ್, ಸಂಸ್ಥೆಯ ಅಧ್ಯಕ್ಷರು ಎನ್. ಚಿಕ್ಕಣ್ಣ ಜಯಮ್ಮ, ಕಾರ್ಯದರ್ಶಿ ಶಶಿಕುಮಾರ್,
ಮುಖ್ಯಶಿಕ್ಷಕಿ ಸ್ಫೂರ್ತಿ ಎಸ್, ಪುಷ್ಪಾ, ಶಾಂತಾ, ಸಾವಿತ್ರಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು