1:30 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಚಳ್ಳಕೆರೆ ಚಿಗುರು ಈ ಕಿಡ್ಸ್ ಶಾಲಾ 8ನೇ ವರ್ಷದ ವಾರ್ಷಿಕೋತ್ಸವ:   ಮನಸೂರೆಗೊಂಡ ಮಕ್ಕಳ ಕಾರ್ಯಕ್ರಮ ವೈವಿಧ್ಯ

07/03/2024, 11:54

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಿಗುರು ಈ ಕಿಡ್ಸ್ ಶಾಲಾ 8ನೇ ವರ್ಷದ ವಾರ್ಷಿಕೋತ್ಸವ ಚಳ್ಳಕೆರೆಯ ಯಾದವ ವಿದ್ಯಾರ್ಥಿ ಹಾಸ್ಟೇಲ್ ನಲ್ಲಿ ನಡೆಯಿತು.
ಶಾಲೆಯ ಶಿಕ್ಷಕ ನಾಗೇಶ್ ಅವರು ಮಾತನಾಡಿ, ಈ ಸಂಸ್ಥೆ ಮಕ್ಕಳಿಗೆ ಸಿಗುವ ಒಳ್ಳೆಯ ಸಂಸ್ಕಾರ, ಬೋಧನೆ ಎಲ್ಲದಕ್ಕಿಂತ ಒಂದು ಹೆಜ್ಜೆ ಮುಂದೆ ಇದೆ. ಎಲ್ಲಾ ಶಾಲೆಗಳಲ್ಲಿ ನಾನು ನೋಡಿದ ಹಾಗೇ ಮಕ್ಕಳನ್ನು ಪ್ರೀತಿಯಿಂದ ಶಿಕ್ಷಕರು ನೋಡಿಕೊಳ್ಳುವುದು. ಅವರು ಕಲಿಸುವ ರೀತಿ ಮಂತ್ರ ಪಠನೆ, ಮಕ್ಕಳ ಮಾತುಗರಿಕೆ, ಈ ಶಾಲೆಯ ಬೋಧನೆಯನ್ನು ಎತ್ತಿ ಹಿಡಿಯುತ್ತದೆ ಎಂದರು. ಮಕ್ಕಳು ಸಹ ಅಷ್ಟೇ ವೇಗವಾಗಿ ಕಲಿಯುತ್ತಿರುವುದು ಎಲ್ಲಾ ಪೋಷಕರಿಗೆ ಸಂತಸ ತರುತ್ತದೆ ಎಂದರು.


ಚಿಗುರು ಈ ಕಿಡ್ಸ್ ಪ್ರಿ ಸ್ಕೂಲ್ ಸಂಸ್ಥೆಯ ಅಧ್ಯಕ್ಷರಾದ ಜಡೆಕುಂಟೆ ಎನ್.ಚಿಕ್ಕಣ್ಣ ಮಾತನಾಡಿ, ನಮ್ಮ ಸಂಸ್ಥೆ 8 ವರ್ಷ ದಿಂದ ನೆಡೆಸಿಕೊಂಡು ಬರುತ್ತಿದ್ದು, ಉತ್ತಮ ಶಿಕ್ಷಕರ ವೃಂದ ಹೊಂದಿದೆ. ಮಕ್ಕಳಿಗೆ ಉತ್ತಮ ಆಚಾರ ವಿಚಾರ ಮತ್ತು ಬೋಧನೆಯನ್ನು ನೀಡುತ್ತಿದ್ದಾರೆ. ಇದರಿಂದಾಗಿಯೇ ನಮ್ಮ ಸಂಸ್ಥೆ ಹೆಸರನ್ನು ನಮ್ಮ ಶಾಲೆಯ ಮಕ್ಕಳೇ ಈ ಶಾಲೆಗೆ ಕೀರ್ತಿ ತರುತ್ತಿದ್ದಾರೆ ಎಂದರು.
ಗ್ರಾಮ ಲೆಕ್ಕಾಧಿಕಾರಿ ಹರೀಶ್, ಶಿಕ್ಷಕರಾದ ನಾಗೇಶ್ , ಐಎಂಐ ಟಿಐ ಕಾಲೇಜು ಕಾರ್ಯದರ್ಶಿ ಸಯ್ಯದ್ ಅಹಮ್ಮದ್, ಸಂಸ್ಥೆಯ ಅಧ್ಯಕ್ಷರು ಎನ್. ಚಿಕ್ಕಣ್ಣ ಜಯಮ್ಮ, ಕಾರ್ಯದರ್ಶಿ ಶಶಿಕುಮಾರ್,
ಮುಖ್ಯಶಿಕ್ಷಕಿ ಸ್ಫೂರ್ತಿ ಎಸ್, ಪುಷ್ಪಾ, ಶಾಂತಾ, ಸಾವಿತ್ರಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು