8:48 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಚಳ್ಳಕೆರೆ ಚಿಗುರು ಈ ಕಿಡ್ಸ್ ಶಾಲಾ 8ನೇ ವರ್ಷದ ವಾರ್ಷಿಕೋತ್ಸವ:   ಮನಸೂರೆಗೊಂಡ ಮಕ್ಕಳ ಕಾರ್ಯಕ್ರಮ ವೈವಿಧ್ಯ

07/03/2024, 11:54

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಿಗುರು ಈ ಕಿಡ್ಸ್ ಶಾಲಾ 8ನೇ ವರ್ಷದ ವಾರ್ಷಿಕೋತ್ಸವ ಚಳ್ಳಕೆರೆಯ ಯಾದವ ವಿದ್ಯಾರ್ಥಿ ಹಾಸ್ಟೇಲ್ ನಲ್ಲಿ ನಡೆಯಿತು.
ಶಾಲೆಯ ಶಿಕ್ಷಕ ನಾಗೇಶ್ ಅವರು ಮಾತನಾಡಿ, ಈ ಸಂಸ್ಥೆ ಮಕ್ಕಳಿಗೆ ಸಿಗುವ ಒಳ್ಳೆಯ ಸಂಸ್ಕಾರ, ಬೋಧನೆ ಎಲ್ಲದಕ್ಕಿಂತ ಒಂದು ಹೆಜ್ಜೆ ಮುಂದೆ ಇದೆ. ಎಲ್ಲಾ ಶಾಲೆಗಳಲ್ಲಿ ನಾನು ನೋಡಿದ ಹಾಗೇ ಮಕ್ಕಳನ್ನು ಪ್ರೀತಿಯಿಂದ ಶಿಕ್ಷಕರು ನೋಡಿಕೊಳ್ಳುವುದು. ಅವರು ಕಲಿಸುವ ರೀತಿ ಮಂತ್ರ ಪಠನೆ, ಮಕ್ಕಳ ಮಾತುಗರಿಕೆ, ಈ ಶಾಲೆಯ ಬೋಧನೆಯನ್ನು ಎತ್ತಿ ಹಿಡಿಯುತ್ತದೆ ಎಂದರು. ಮಕ್ಕಳು ಸಹ ಅಷ್ಟೇ ವೇಗವಾಗಿ ಕಲಿಯುತ್ತಿರುವುದು ಎಲ್ಲಾ ಪೋಷಕರಿಗೆ ಸಂತಸ ತರುತ್ತದೆ ಎಂದರು.


ಚಿಗುರು ಈ ಕಿಡ್ಸ್ ಪ್ರಿ ಸ್ಕೂಲ್ ಸಂಸ್ಥೆಯ ಅಧ್ಯಕ್ಷರಾದ ಜಡೆಕುಂಟೆ ಎನ್.ಚಿಕ್ಕಣ್ಣ ಮಾತನಾಡಿ, ನಮ್ಮ ಸಂಸ್ಥೆ 8 ವರ್ಷ ದಿಂದ ನೆಡೆಸಿಕೊಂಡು ಬರುತ್ತಿದ್ದು, ಉತ್ತಮ ಶಿಕ್ಷಕರ ವೃಂದ ಹೊಂದಿದೆ. ಮಕ್ಕಳಿಗೆ ಉತ್ತಮ ಆಚಾರ ವಿಚಾರ ಮತ್ತು ಬೋಧನೆಯನ್ನು ನೀಡುತ್ತಿದ್ದಾರೆ. ಇದರಿಂದಾಗಿಯೇ ನಮ್ಮ ಸಂಸ್ಥೆ ಹೆಸರನ್ನು ನಮ್ಮ ಶಾಲೆಯ ಮಕ್ಕಳೇ ಈ ಶಾಲೆಗೆ ಕೀರ್ತಿ ತರುತ್ತಿದ್ದಾರೆ ಎಂದರು.
ಗ್ರಾಮ ಲೆಕ್ಕಾಧಿಕಾರಿ ಹರೀಶ್, ಶಿಕ್ಷಕರಾದ ನಾಗೇಶ್ , ಐಎಂಐ ಟಿಐ ಕಾಲೇಜು ಕಾರ್ಯದರ್ಶಿ ಸಯ್ಯದ್ ಅಹಮ್ಮದ್, ಸಂಸ್ಥೆಯ ಅಧ್ಯಕ್ಷರು ಎನ್. ಚಿಕ್ಕಣ್ಣ ಜಯಮ್ಮ, ಕಾರ್ಯದರ್ಶಿ ಶಶಿಕುಮಾರ್,
ಮುಖ್ಯಶಿಕ್ಷಕಿ ಸ್ಫೂರ್ತಿ ಎಸ್, ಪುಷ್ಪಾ, ಶಾಂತಾ, ಸಾವಿತ್ರಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು