7:10 AM Saturday16 - August 2025
ಬ್ರೇಕಿಂಗ್ ನ್ಯೂಸ್
‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇತ್ತೀಚಿನ ಸುದ್ದಿ

ಚಳ್ಳಕೆರೆ: ಜೂಜಾಟ ಅಡ್ಡೆಯ ಮೇಲೆ ಪೊಲೀಸ್ ದಾಳಿ; 30 ಸಾವಿರಕ್ಕೂ ಅಧಿಕ ನಗದು, ಇಸ್ಪೀಟ್ ಎಲೆ ವಶ

06/12/2023, 21:31

ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ತಾಲೂಕು ಗೋಪನಹಳ್ಳಿ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟವಾಡುತ್ತಿದ್ದ ಆರೋಪದ ಚಳ್ಳಕೆರೆ ಪೊಲೀಸರು ಜೂಜಾಟ ಅಡ್ಡೆಯ ಮೇಲೆ ದಾಳಿ ನಡೆಸಿದ್ದು, 31750 ರೂ. ನಗದು ಹಾಗೂ ಇಸ್ಪೀಟ್ ಎಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಇಸ್ಪೀಟ್ ಆಟದಲ್ಲಿ ತೊಡಗಿರುವ ಖಚಿತ ಮಾಹಿತಿ ಮೇರೆಗೆ ಚಳ್ಳಕೆರೆ ಪೋಲಿಸರು ದಾಳಿ ನಡೆಸಿದ್ದಾರೆ.

ಚಳ್ಳಕೆರೆ ತಾಲೂಕು ಗೋಪನಹಳ್ಳಿ ಗ್ರಾಮದ ಕಡೆಯಿಂದ ಅಡವಿ
ಚಿಕ್ಕೇನಹಳ್ಳಿ, ಗ್ರಾಮದ ಕಡೆಗೆ ಹೋಗುವ ಜಮೀನಿನ ಕಚ್ಚಾ ರಸ್ತೆಯಲ್ಲಿ ಚಳ್ಳಕೆರೆಯ ರಹೀಂನಗರ ಮಹಬೂಬ್ ಭಾಷ ( 30 ) ಹಾಗೂ ಇತರರು ಗುಂಪಾಗಿ ಸೇರಿಕೊಂಡು ಕಾನೂನು ಬಾಹಿರವಾದ ಅಂದರ್ ಬಾಹರ್ ಇಸ್ಪೀಟ್ ಜೂಜಾಟ ಆಡುತ್ತಿದ್ದಾಗ ದಾಳಿ ನಡೆಸಲಾಗಿದೆ. ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು