7:12 PM Friday28 - November 2025
ಬ್ರೇಕಿಂಗ್ ನ್ಯೂಸ್
Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ… Bhadravathi | ಪತಿಯ ಕಿರುಕುಳ: ಡೆತ್ ನೋಟ್ ಬರೆದು ನಾಲೆಗೆ ಹಾರಿ ನವ… ವಿದ್ಯುತ್ ಲಿಂಕ್ ಲೈನ್‌ ಸ್ಥಾಪಿಸಿ, ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ: ಸಚಿವ ಕೆ.ಜೆ.ಜಾರ್ಜ್ ಹೂವುಗಳ ಹರಾಜು ಪ್ರಕ್ರಿಯೆ ಮಾದರಿಯಲ್ಲಿ ಔಷಧೀಯ ಗಿಡಮೂಲಿಕೆಗಳ ಹರಾಜು ಅವಶ್ಯಕ: ಮುಖ್ಯ ಕಾರ್ಯದರ್ಶಿ…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಕರ್ನಾಟಕ ಯುವ ರಕ್ಷಣಾ ವೇದಿಕೆಯ ಪೂರ್ವಭಾವಿ ಸಭೆ

20/12/2024, 20:27

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಕರ್ನಾಟಕ ಯುವ ರಕ್ಷಣಾ ವೇದಿಕೆಯ ಪೂರ್ವಭಾವಿ ಸಭೆ
ಚಳ್ಳಕೆರೆಯ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆಸಲಾಯಿತು.
ಪೂರ್ವಭಾವಿ ಸಭೆಗೆ ರಾಜ್ಯ ಅಧ್ಯಕ್ಷ ಹಾಗೂ ಸಂಸ್ಥಾಪಕರಾದ ಸುನಿಲ್ ಎಂ. ಎಸ್. ಅವರು ಆಗಮಿಸಿದ್ದರು. ಪೂರ್ವಭಾವಿ ಸಭೆಯ ಉದ್ದೇಶ ದಿನೇ ದಿನೇ ಕರ್ನಾಟಕ ಯುವ ರಕ್ಷಣಾ ವೇದಿಕೆ ರಾಜ್ಯದಲ್ಲಿ ಸಂಚಲನ ಮೂಡಿಸುತ್ತಿದೆ. ಹಾಗೆ ಇಂದು ಚಳ್ಳಕೆರೆ ತಾಲೂಕಿನಲ್ಲಿ 66 ಜನ ಸಂಘಟನೆಗೆ ಸೇರಿದ್ದಾರೆ ಮತ್ತು ಸಂಘಟನೆಯ ಮಹತ್ವ ಉದ್ದೇಶಗಳು ಯಾವ ರೀತಿ ನಾವು ಸಬಲೀಕರಣ ಆಗಬೇಕು. ಅನ್ಯಾಯ ವಿರುದ್ಧ ಯಾವ ರೀತಿ ಧ್ವನಿ ಎತ್ತಬೇಕು, ಸಂಘಟನೆಯಿಂದ ಆಗುವ ಅನುಕೂಲಗಳು ಯಾವ ರೀತಿ ನಾವು ಬಳಸಿಕೊಳ್ಳಬೇಕು ಎಂದು ಮಹತ್ವವಾದ ಅಂಶಗಳನ್ನು ತಿಳಿಸಿಕೊಟ್ಟರು. ಕರ್ನಾಟಕ ಯುವ ರಕ್ಷಣಾ ವೇದಿಕೆಯ ಕನ್ನಡ ಮಾಧ್ಯಮ24/7 ಚಾನಲ್ ಸದ್ಯದಲ್ಲೇ ಬಿಡುಗಡೆ ಆಗುತ್ತೆ ರಾಜ್ಯಾದ್ಯಂತ ಅದನ್ನು ಉತ್ತಮವಾಗಿ ಬಳಸಿಕೊಳ್ಳಿ ಎಂದು ಸಭೆಯನ್ನು ಉದ್ದೇಶಿಸಿ ಹೇಳಿದರು.
ಸಭೆಗೆ ಜಿಲ್ಲಾಧ್ಯಕ್ಷರಾದ ಮೋಹನ್ ಕುಮಾರ್, ತಾಲೂಕು ಅಧ್ಯಕ್ಷರಾದ ಮೈಲಾರ ಸ್ವಾಮಿ, ತಾಲೂಕು ಪ್ರಧಾನ ಕಾರ್ಯದರ್ಶಿಯಾದ ಹಾಲೇಶ್ ಯಾದವ್, ಬೆಳಗೆರೆ ತಾಲೂಕು ಕಾರ್ಯಾಧ್ಯಕ್ಷ ಶಿವಪುತ್ರ, ತಾಲೂಕು ನಗರ ಘಟಕದ ಅಧ್ಯಕ್ಷರಾದ ಮಾರುತಿ ಇನ್ನು ಮುಂತಾದ ಅನೇಕ ಪದಾಧಿಕಾರಿಗಳು, ಉಪಾಧ್ಯಕ್ಷರು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು