12:38 AM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಚಳ್ಳಕೆರೆ: ಕರ್ನಾಟಕ ಯುವ ರಕ್ಷಣಾ ವೇದಿಕೆಯ ಪೂರ್ವಭಾವಿ ಸಭೆ

20/12/2024, 20:27

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಕರ್ನಾಟಕ ಯುವ ರಕ್ಷಣಾ ವೇದಿಕೆಯ ಪೂರ್ವಭಾವಿ ಸಭೆ
ಚಳ್ಳಕೆರೆಯ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆಸಲಾಯಿತು.
ಪೂರ್ವಭಾವಿ ಸಭೆಗೆ ರಾಜ್ಯ ಅಧ್ಯಕ್ಷ ಹಾಗೂ ಸಂಸ್ಥಾಪಕರಾದ ಸುನಿಲ್ ಎಂ. ಎಸ್. ಅವರು ಆಗಮಿಸಿದ್ದರು. ಪೂರ್ವಭಾವಿ ಸಭೆಯ ಉದ್ದೇಶ ದಿನೇ ದಿನೇ ಕರ್ನಾಟಕ ಯುವ ರಕ್ಷಣಾ ವೇದಿಕೆ ರಾಜ್ಯದಲ್ಲಿ ಸಂಚಲನ ಮೂಡಿಸುತ್ತಿದೆ. ಹಾಗೆ ಇಂದು ಚಳ್ಳಕೆರೆ ತಾಲೂಕಿನಲ್ಲಿ 66 ಜನ ಸಂಘಟನೆಗೆ ಸೇರಿದ್ದಾರೆ ಮತ್ತು ಸಂಘಟನೆಯ ಮಹತ್ವ ಉದ್ದೇಶಗಳು ಯಾವ ರೀತಿ ನಾವು ಸಬಲೀಕರಣ ಆಗಬೇಕು. ಅನ್ಯಾಯ ವಿರುದ್ಧ ಯಾವ ರೀತಿ ಧ್ವನಿ ಎತ್ತಬೇಕು, ಸಂಘಟನೆಯಿಂದ ಆಗುವ ಅನುಕೂಲಗಳು ಯಾವ ರೀತಿ ನಾವು ಬಳಸಿಕೊಳ್ಳಬೇಕು ಎಂದು ಮಹತ್ವವಾದ ಅಂಶಗಳನ್ನು ತಿಳಿಸಿಕೊಟ್ಟರು. ಕರ್ನಾಟಕ ಯುವ ರಕ್ಷಣಾ ವೇದಿಕೆಯ ಕನ್ನಡ ಮಾಧ್ಯಮ24/7 ಚಾನಲ್ ಸದ್ಯದಲ್ಲೇ ಬಿಡುಗಡೆ ಆಗುತ್ತೆ ರಾಜ್ಯಾದ್ಯಂತ ಅದನ್ನು ಉತ್ತಮವಾಗಿ ಬಳಸಿಕೊಳ್ಳಿ ಎಂದು ಸಭೆಯನ್ನು ಉದ್ದೇಶಿಸಿ ಹೇಳಿದರು.
ಸಭೆಗೆ ಜಿಲ್ಲಾಧ್ಯಕ್ಷರಾದ ಮೋಹನ್ ಕುಮಾರ್, ತಾಲೂಕು ಅಧ್ಯಕ್ಷರಾದ ಮೈಲಾರ ಸ್ವಾಮಿ, ತಾಲೂಕು ಪ್ರಧಾನ ಕಾರ್ಯದರ್ಶಿಯಾದ ಹಾಲೇಶ್ ಯಾದವ್, ಬೆಳಗೆರೆ ತಾಲೂಕು ಕಾರ್ಯಾಧ್ಯಕ್ಷ ಶಿವಪುತ್ರ, ತಾಲೂಕು ನಗರ ಘಟಕದ ಅಧ್ಯಕ್ಷರಾದ ಮಾರುತಿ ಇನ್ನು ಮುಂತಾದ ಅನೇಕ ಪದಾಧಿಕಾರಿಗಳು, ಉಪಾಧ್ಯಕ್ಷರು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು