9:32 AM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಕರ್ನಾಟಕ ಯುವ ರಕ್ಷಣಾ ವೇದಿಕೆಯ ಪೂರ್ವಭಾವಿ ಸಭೆ

20/12/2024, 20:27

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಕರ್ನಾಟಕ ಯುವ ರಕ್ಷಣಾ ವೇದಿಕೆಯ ಪೂರ್ವಭಾವಿ ಸಭೆ
ಚಳ್ಳಕೆರೆಯ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆಸಲಾಯಿತು.
ಪೂರ್ವಭಾವಿ ಸಭೆಗೆ ರಾಜ್ಯ ಅಧ್ಯಕ್ಷ ಹಾಗೂ ಸಂಸ್ಥಾಪಕರಾದ ಸುನಿಲ್ ಎಂ. ಎಸ್. ಅವರು ಆಗಮಿಸಿದ್ದರು. ಪೂರ್ವಭಾವಿ ಸಭೆಯ ಉದ್ದೇಶ ದಿನೇ ದಿನೇ ಕರ್ನಾಟಕ ಯುವ ರಕ್ಷಣಾ ವೇದಿಕೆ ರಾಜ್ಯದಲ್ಲಿ ಸಂಚಲನ ಮೂಡಿಸುತ್ತಿದೆ. ಹಾಗೆ ಇಂದು ಚಳ್ಳಕೆರೆ ತಾಲೂಕಿನಲ್ಲಿ 66 ಜನ ಸಂಘಟನೆಗೆ ಸೇರಿದ್ದಾರೆ ಮತ್ತು ಸಂಘಟನೆಯ ಮಹತ್ವ ಉದ್ದೇಶಗಳು ಯಾವ ರೀತಿ ನಾವು ಸಬಲೀಕರಣ ಆಗಬೇಕು. ಅನ್ಯಾಯ ವಿರುದ್ಧ ಯಾವ ರೀತಿ ಧ್ವನಿ ಎತ್ತಬೇಕು, ಸಂಘಟನೆಯಿಂದ ಆಗುವ ಅನುಕೂಲಗಳು ಯಾವ ರೀತಿ ನಾವು ಬಳಸಿಕೊಳ್ಳಬೇಕು ಎಂದು ಮಹತ್ವವಾದ ಅಂಶಗಳನ್ನು ತಿಳಿಸಿಕೊಟ್ಟರು. ಕರ್ನಾಟಕ ಯುವ ರಕ್ಷಣಾ ವೇದಿಕೆಯ ಕನ್ನಡ ಮಾಧ್ಯಮ24/7 ಚಾನಲ್ ಸದ್ಯದಲ್ಲೇ ಬಿಡುಗಡೆ ಆಗುತ್ತೆ ರಾಜ್ಯಾದ್ಯಂತ ಅದನ್ನು ಉತ್ತಮವಾಗಿ ಬಳಸಿಕೊಳ್ಳಿ ಎಂದು ಸಭೆಯನ್ನು ಉದ್ದೇಶಿಸಿ ಹೇಳಿದರು.
ಸಭೆಗೆ ಜಿಲ್ಲಾಧ್ಯಕ್ಷರಾದ ಮೋಹನ್ ಕುಮಾರ್, ತಾಲೂಕು ಅಧ್ಯಕ್ಷರಾದ ಮೈಲಾರ ಸ್ವಾಮಿ, ತಾಲೂಕು ಪ್ರಧಾನ ಕಾರ್ಯದರ್ಶಿಯಾದ ಹಾಲೇಶ್ ಯಾದವ್, ಬೆಳಗೆರೆ ತಾಲೂಕು ಕಾರ್ಯಾಧ್ಯಕ್ಷ ಶಿವಪುತ್ರ, ತಾಲೂಕು ನಗರ ಘಟಕದ ಅಧ್ಯಕ್ಷರಾದ ಮಾರುತಿ ಇನ್ನು ಮುಂತಾದ ಅನೇಕ ಪದಾಧಿಕಾರಿಗಳು, ಉಪಾಧ್ಯಕ್ಷರು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು