1:08 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಚಳ್ಳಕೆರೆ: ಕರ್ನಾಟಕ ಯುವ ರಕ್ಷಣಾ ವೇದಿಕೆಯ ಪೂರ್ವಭಾವಿ ಸಭೆ

20/12/2024, 20:27

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಕರ್ನಾಟಕ ಯುವ ರಕ್ಷಣಾ ವೇದಿಕೆಯ ಪೂರ್ವಭಾವಿ ಸಭೆ
ಚಳ್ಳಕೆರೆಯ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆಸಲಾಯಿತು.
ಪೂರ್ವಭಾವಿ ಸಭೆಗೆ ರಾಜ್ಯ ಅಧ್ಯಕ್ಷ ಹಾಗೂ ಸಂಸ್ಥಾಪಕರಾದ ಸುನಿಲ್ ಎಂ. ಎಸ್. ಅವರು ಆಗಮಿಸಿದ್ದರು. ಪೂರ್ವಭಾವಿ ಸಭೆಯ ಉದ್ದೇಶ ದಿನೇ ದಿನೇ ಕರ್ನಾಟಕ ಯುವ ರಕ್ಷಣಾ ವೇದಿಕೆ ರಾಜ್ಯದಲ್ಲಿ ಸಂಚಲನ ಮೂಡಿಸುತ್ತಿದೆ. ಹಾಗೆ ಇಂದು ಚಳ್ಳಕೆರೆ ತಾಲೂಕಿನಲ್ಲಿ 66 ಜನ ಸಂಘಟನೆಗೆ ಸೇರಿದ್ದಾರೆ ಮತ್ತು ಸಂಘಟನೆಯ ಮಹತ್ವ ಉದ್ದೇಶಗಳು ಯಾವ ರೀತಿ ನಾವು ಸಬಲೀಕರಣ ಆಗಬೇಕು. ಅನ್ಯಾಯ ವಿರುದ್ಧ ಯಾವ ರೀತಿ ಧ್ವನಿ ಎತ್ತಬೇಕು, ಸಂಘಟನೆಯಿಂದ ಆಗುವ ಅನುಕೂಲಗಳು ಯಾವ ರೀತಿ ನಾವು ಬಳಸಿಕೊಳ್ಳಬೇಕು ಎಂದು ಮಹತ್ವವಾದ ಅಂಶಗಳನ್ನು ತಿಳಿಸಿಕೊಟ್ಟರು. ಕರ್ನಾಟಕ ಯುವ ರಕ್ಷಣಾ ವೇದಿಕೆಯ ಕನ್ನಡ ಮಾಧ್ಯಮ24/7 ಚಾನಲ್ ಸದ್ಯದಲ್ಲೇ ಬಿಡುಗಡೆ ಆಗುತ್ತೆ ರಾಜ್ಯಾದ್ಯಂತ ಅದನ್ನು ಉತ್ತಮವಾಗಿ ಬಳಸಿಕೊಳ್ಳಿ ಎಂದು ಸಭೆಯನ್ನು ಉದ್ದೇಶಿಸಿ ಹೇಳಿದರು.
ಸಭೆಗೆ ಜಿಲ್ಲಾಧ್ಯಕ್ಷರಾದ ಮೋಹನ್ ಕುಮಾರ್, ತಾಲೂಕು ಅಧ್ಯಕ್ಷರಾದ ಮೈಲಾರ ಸ್ವಾಮಿ, ತಾಲೂಕು ಪ್ರಧಾನ ಕಾರ್ಯದರ್ಶಿಯಾದ ಹಾಲೇಶ್ ಯಾದವ್, ಬೆಳಗೆರೆ ತಾಲೂಕು ಕಾರ್ಯಾಧ್ಯಕ್ಷ ಶಿವಪುತ್ರ, ತಾಲೂಕು ನಗರ ಘಟಕದ ಅಧ್ಯಕ್ಷರಾದ ಮಾರುತಿ ಇನ್ನು ಮುಂತಾದ ಅನೇಕ ಪದಾಧಿಕಾರಿಗಳು, ಉಪಾಧ್ಯಕ್ಷರು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು