9:58 AM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಸಾರ್ವಜನಿಕ ಸ್ಥಳಗಳಲ್ಲಿ ಮಟ್ಕಾದಂಧೆ; ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ

20/11/2021, 20:59

 

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಸಾರ್ವಜನಿಕ ಸ್ಥಳಗಳಲ್ಲಿ ಮಟ್ಕಾ ಚೀಟಿ ಬರೆಯುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂದನಕ್ಕೆ ಕಳಿಸಿದ ಪ್ರಕರಣ ಚಳ್ಳಕೆರೆ ಠಾಣೆ ವ್ಯಾಪ್ತಿಯಲ್ಲಿ ಶವಿವಾರ ಸಂಜೆ ನಡೆದಿದೆ.

 ನಗರದ ಕರ್ನಾಟ ಬೇಕರಿ ಮುಂಭಾಗದ ಸಾರ್ವಜನಿಕ ಸ್ಥಳದಲ್ಲಿ ಮಟ್ಕ ಚೀಟಿ ಬರೆಯುತ್ತಿದ್ದ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಪೋಲಿಸ್ ಇನ್ಸ್‍ಪೆಕ್ಟರ್ ಜೆ.ಎಸ್.ತಿಪ್ಪೇಸ್ವಾಮಿ ದಾಳಿ ನಡೆಸಿ ಕುರಡಿಹಳ್ಳಿ ಗ್ರಾಮದ ಮೂರ್ತಿನಾಯ್ಕ(33) ಹಾಗೂ 770 ರೂ ಹಾಗೂ ಟೌನ್ ರಹೀಂನಗರದ ಶುದ್ದನೀರಿನ ಘಟಕದ ಬಳಿ  ಪಾಪಣ್ಣ(32) 610 ರೂ ಹಾಗೂ  ಮಟ್ಕ ಚೀಟಿಗಳನ್ನು  ವಶಕ್ಕೆ ಪಡೆದು ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಂಗ ಬಂದನದ ವಶಕ್ಕೆ ನೀಡಲಾಗಿದೆ.

ಮಟ್ಕಾ ದಂಧೆಕೋರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಠಾಣೆಯಲ್ಲೇ ಜಾಮೀನು ಪಡೆದು ಬಿಡಲಾಗುತ್ತಿದ್ದು ಇದೇ ಪ್ರಥಮ ಬಾರಿಗೆ ಇಬ್ಬರು ಆರೋಪಿಗಳಿಗೆ ಜಾಮೀನು ರಹಿತ ಪ್ರಕರಣದಡಿಯಲ್ಲಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದು ಪೋಲಿಸ್ ಇನ್ಸ್‍ಪೆಕ್ಟರ್ ಜೆ,ಎಸ್.ತಿಪ್ಪೇಸ್ವಾಮಿ ರಿಪೋರ್ಟರ್ ಕರ್ನಾಟಕಕ್ಕೆ ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು