7:01 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಸಾವಿತ್ರಿ ಬಾಯಿ ಪುಲೆ ಜಯಂತಿ, ಶೈಕ್ಷಣಿಕ ಕಾರ್ಯಾಗಾರ, ಪ್ರತಿಭಾ ಪುರಸ್ಕಾರ; ಅಕ್ಷರ ಸಿರಿ ಪ್ರಶಸ್ತಿ ಪ್ರದಾನ

19/01/2024, 18:18

ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ನಗರದ ಶ್ರೀ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಆಯೋಜಿಸಿದ್ದ ಸಾವಿತ್ರಿ ಬಾಯಿ ಪುಲೆ ಜಯಂತಿ, ಶೈಕ್ಷಣಿಕ ಕಾರ್ಯಾಗಾರ, ಪ್ರತಿಭಾ ಪುರಸ್ಕಾರ ಹಾಗೂ ಅಕ್ಷರ ಸಿರಿ ಪ್ರಶಸ್ತಿ ಯನ್ನು ಚಳ್ಳಕೆರೆ ಶಾಸಕರಾದ ರಘುಮೂರ್ತಿ ಅವರು ಕಾರ್ಯಕ್ರಮದಲ್ಲಿ ಪುರಸ್ಕೃತರಿಗೆ ಬಹುಮಾನ ನೀಡಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸುರೇಶ್, ಶಾಲಾ ಶಿಕ್ಷಕರ ಸಂಘ ಜಿಲ್ಲಾ ಅಧ್ಯಕ್ಷರಾದ ಮಾರುತೇಶ್, ಕುಶಲ ಕರ್ಮಿಗಳ ವಿಭಾಗದ ರಾಜ್ಯಾಧ್ಯಕ್ಷರಾದ ಆರ್.ಪ್ರಸನ್ನ ಕುಮಾರ್, ಅಕ್ಷರ ದಾಸೋಹ ಅಧಿಕಾರಿಗಳಾದ ತಿಪ್ಪೇಸ್ವಾಮಿ, ತಾಲ್ಲೂಕು ಅಧ್ಯಕ್ಷರಾದ ಮಹಾಲಿಂಗಪ್ಪ, ಉಪಾಧ್ಯಕ್ಷರಾದ ಮಧು, ಶಾಂತಕುಮಾರಿ, ಪ್ರಧಾನ ಕಾರ್ಯದರ್ಶಿಗಳಾದ ತಿಪ್ಪೇಸ್ವಾಮಿ, ಖಜಾಂಚಿಗಳಾದ ರಂಗನಾಥ, ಚನ್ನಕೇಶವ,ಆಶಾ,ವೀರಭದ್ರಪ್ಪ, ಗೀತಾ ಕುಮಾರಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು