3:32 AM Thursday27 - November 2025
ಬ್ರೇಕಿಂಗ್ ನ್ಯೂಸ್
ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ… Bhadravathi | ಪತಿಯ ಕಿರುಕುಳ: ಡೆತ್ ನೋಟ್ ಬರೆದು ನಾಲೆಗೆ ಹಾರಿ ನವ… ವಿದ್ಯುತ್ ಲಿಂಕ್ ಲೈನ್‌ ಸ್ಥಾಪಿಸಿ, ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ: ಸಚಿವ ಕೆ.ಜೆ.ಜಾರ್ಜ್ ಹೂವುಗಳ ಹರಾಜು ಪ್ರಕ್ರಿಯೆ ಮಾದರಿಯಲ್ಲಿ ಔಷಧೀಯ ಗಿಡಮೂಲಿಕೆಗಳ ಹರಾಜು ಅವಶ್ಯಕ: ಮುಖ್ಯ ಕಾರ್ಯದರ್ಶಿ… ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ…

ಇತ್ತೀಚಿನ ಸುದ್ದಿ

ಚಳ್ಳಕೆರೆ ಗೊಲ್ಲರಹಟ್ಟಿಯಲ್ಲಿ 1 ವರ್ಷದಿಂದ ಸ್ಥಗಿತಗೊಂಡಿದ್ದ ಶುದ್ಧ ಕುಡಿಯುವ ನೀರಿನ ಘಟಕ ಮತ್ತೆ ಆರಂಭ

09/01/2025, 17:25

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka.com

ಚಳ್ಳಕೆರೆ ತಾಲೂಕಿನ ಎಲಗಟ್ಟೆ ಗೊಲ್ಲರಹಟ್ಟಿ ಗ್ರಾಮದ ಊರಿನಲ್ಲಿ ಕಳೆದ ಒಂದು ವರ್ಷದಿಂದ ನಿಂತು ಹೋಗಿದ್ದ ಶುದ್ಧ ಕುಡಿಯುವ ನೀರಿನ ಘಟಕ ಮತ್ತೆ ಆರಂಭಗೊಂಡಿದೆ‌.
ಕರ್ನಾಟಕ ಯವರಕ್ಷಣಾ ವೇದಿಕೆಯ ರಾಜ್ಯ ಅಧ್ಯಕ್ಷ ಸುನಿಲ್ ಅವರ ಪರಿಶ್ರಮದ ಫಲವಾಗಿ ಘಟಕ ಕಾರ್ಯಾರಂಭ ಮಾಡಿದೆ.
ನಿಂತು ಹೋಗಿದ್ದು ಘಟಕದ ಕುರಿತು ಸ್ಥಳೀಯ ಯುವಕರು ಅನೇಕ ಬಾರಿ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ ಪಿಡಿಒಗಳಿಗೆ ಮನವಿ ಮಾಡಿದ್ದರು. ಆದರೆ ಅವರು ಸ್ಪಂದಿಸದ ಕಾರಣ ಕರ್ನಾಟಕ ಯವರಕ್ಷಣಾ ವೇದಿಕೆಯ ರಾಜ್ಯ ಅಧ್ಯಕ್ಷರಾದ ಸುನಿಲ್ ಸರ್ ಅವರ ನೇತೃತ್ವದಲ್ಲಿ ಹಾಗೂ ಚಳ್ಳಕೆರೆ ಕರ್ನಾಟಕ ರಕ್ಷಣಾ ವೇದಿಕೆಯ ಸಂಘಟನಾ ಮುಖ್ಯಸ್ಥರಿಂದ ತಾಲೂಕು ಪಂಚಾಯತಿ ಮುಖ್ಯಸ್ಥರಾದ ಶಶಿಧರ ಅವರಿಗೆ ಕುಡಿಯುವ ನೀರಿನ ಶುದ್ಧ ಘಟಕವನ್ನು ಆದಷ್ಟು ಬೇಗ ಮರು ಸ್ಥಾಪನೆ ಆಗಬೇಕು. ಗ್ರಾಮದಲ್ಲಿ ನೆಗಡಿ ಶೀತ ಕೆಮ್ಮು ಹೆಚ್ಚಾಗಿದ್ದು ಶುದ್ಧ ನೀರಿನ ಘಟಕ ಮತ್ತೆ ಚಾಲ್ತಿಯಾಗಬೇಕೆಂದು ಮನವಿ ಸಲ್ಲಿಸಲಾಯಿತು. ಈ ಮನವಿಗೆ ಸ್ಪಂದಿಸಿದ ತಾಲೂಕು ಪಂಚಾಯತಿ ಮುಖ್ಯಸ್ಥರು ತ್ವರಿತವಾಗಿ ಇಂದು ಶುದ್ಧ ನೀರಿನ ಘಟಕಕ್ಕೆ ಹೊಸ ಉತ್ಪನ್ನಗಳ ಅಳವಡಿಸಿ ಮರುಸ್ಥಾಪನೆ ಮಾಡುವಲ್ಲಿ ಸಫಲರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು