8:48 PM Friday28 - August 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ ಹುಚ್ಚಾಟ!

28/08/2026, 20:41

ಚಾಮರಾಜನಗರ(reporterkarnataka.com): ಆನೆಗಳ ಜೊತೆ ಸಾಹಸ ಮಾಡಲು ಹೋಗಿ ಪ್ರಾಣಾಪಾಯ ತಂದುಕೊಳ್ಳುವ ಸಾರ್ವಜನಿಕರ ಹುಚ್ಚಾಟ ಮುಂದುವರಿದಿದೆ. ಚಾಮರಾಜನಗರ ಗಡಿಭಾಗದ ತಮಿಳುನಾಡಿನ ಆಸನೂರು ಸಮೀಪ ರಸ್ತೆ ಬದಿಯಲ್ಲಿ ನಿಂತಿದ್ದ ಒಂಟಿ ಸಲಗದ ಜೊತೆ ಬೈಕ್ ಸವಾರರು ಫೋಟೋ ಹಾಗೂ ಸೆಲ್ಫಿ ತೆಗೆಯಲು ಮುಂದಾದ ಆತಂಕಕಾರಿ ಘಟನೆ ನಡೆದಿದೆ. ಆಸನೂರು ಮಾರ್ಗದಲ್ಲಿ ಆಹಾರ, ಕಬ್ಬು ಹಾಗೂ ತರಕಾರಿ ಲಾರಿಗಳನ್ನು ಹುಡುಕಿಕೊಂಡು ಕಾಡಿನಿಂದ ರಸ್ತೆಗೆ ಆನೆಗಳು ಬರುತ್ತವೆ. ಈ ವೇಳೆ ಎದುರಾದ ಒಂಟಿ ಸಲಗವನ್ನು ಕಂಡು ಹೆದರುವ ಬದಲು, ಸವಾರರು ಆನೆಯ ಮುಂಭಾಗದಲ್ಲೇ ಬೈಕ್ ನಿಲ್ಲಿಸಿ ಫೋಟೋ ತೆಗೆಯಲು ಯತ್ನಿಸಿ ಅಪಾಯವನ್ನು ತಂದೊಡ್ಡಿಕೊಂಡಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು