5:16 AM Monday22 - September 2025
ಬ್ರೇಕಿಂಗ್ ನ್ಯೂಸ್
ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್…

ಇತ್ತೀಚಿನ ಸುದ್ದಿ

ಚಂದ್ರನ ಮೇಲೆ ನಡೆದಾಡಿದ ಭಾರತ!: ವಿಕ್ರಂ ಲ್ಯಾಂಡರ್ ನಿಂದ ಹೊರಬಂದ ರೋವರ್; ಶಶಿಯಂಗಳದಲ್ಲಿ ಸಂಶೋಧನೆ ಶುರು

24/08/2023, 13:34

ಬೆಂಗಳೂರು(reporterkarnataka.com): ಚಂದ್ರಯಾನ-3ರ ವಿಕ್ರಂ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದ ಮೇಲೆ ಸ್ವಾಫ್ಟ್ ಲ್ಯಾಂಡಿಂಗ್ ಮಾಡಿದ್ದು, ಇದೀಗ ಲ್ಯಾಂಡರ್ ನಿಂದ Ch-3 ರೋವರ್ ಕೆಳಗಿಳಿದು ಶಶಿಯ ಮೇಲ್ಗಡೆ ನಡೆದಾಡಲಾರಂಭಿಸಿದೆ.
ಚಂದ್ರನ ಮೇಲ್ಮೈಯ ಸಂಶೋಧನೆ ನಡೆಸಲು ರೋವರ್ ಸಿದ್ದಪಡಿಸಲಾಗಿತ್ತು. ಇದೀಗ ಯಶಸ್ವಿಯಾಗಿ ರೋವರ್ ಕಾರ್ಯಾರಂಭ ಮಾಡಿದೆ.


ಎಂದು ಭಾರತೀಯ ಬಾಹ್ಯಾಕಾಶ ಸಂಸ್ಥೆಯಾದ ಇಸ್ರೋ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ತಿಳಿಸಿದೆ. ಇದನ್ನು ಹಿಂದೆ ಟ್ವಿಟರ್ ಎಂದು ಕರೆಯಲಾಗುತ್ತಿತ್ತು.
ರಷ್ಯಾದ ಲೂನಾ -25 ವಿಫಲವಾದ ಕೆಲವು ದಿನಗಳ ನಂತರ ಬುಧವಾರ ಸಂಜೆ ಭಾರತೀಯ ಬಾಹ್ಯಾಕಾಶ ನೌಕೆಯು ಚಂದ್ರನ ಅನ್ವೇಷಿಸಲು ದಕ್ಷಿಣ ಧ್ರುವದಲ್ಲಿ ಇಳಿಯಿತು,ಲ. ಭಾರತವು ಆ ಸಾಧನೆಯನ್ನು ಸಾಧಿಸಿದ ಮೊದಲ ದೇಶವಾಗಿದೆ.
“Ch-3 ರೋವರ್ ಲ್ಯಾಂಡರ್‌ನಿಂದ ಕೆಳಗೆ ಇಳಿಯಿತು ಮತ್ತು ಭಾರತವು ಚಂದ್ರನ ಮೇಲೆ ನಡೆದಾಡಿತು! ಎಂದು ಇಸ್ರೋ ಗುರುವಾರ ಬೆಳಿಗ್ಗೆ ತನ್ನ ಸಂದೇಶದಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು