6:08 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಚಂದ್ರನ ಮೇಲೆ ನಡೆದಾಡಿದ ಭಾರತ!: ವಿಕ್ರಂ ಲ್ಯಾಂಡರ್ ನಿಂದ ಹೊರಬಂದ ರೋವರ್; ಶಶಿಯಂಗಳದಲ್ಲಿ ಸಂಶೋಧನೆ ಶುರು

24/08/2023, 13:34

ಬೆಂಗಳೂರು(reporterkarnataka.com): ಚಂದ್ರಯಾನ-3ರ ವಿಕ್ರಂ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದ ಮೇಲೆ ಸ್ವಾಫ್ಟ್ ಲ್ಯಾಂಡಿಂಗ್ ಮಾಡಿದ್ದು, ಇದೀಗ ಲ್ಯಾಂಡರ್ ನಿಂದ Ch-3 ರೋವರ್ ಕೆಳಗಿಳಿದು ಶಶಿಯ ಮೇಲ್ಗಡೆ ನಡೆದಾಡಲಾರಂಭಿಸಿದೆ.
ಚಂದ್ರನ ಮೇಲ್ಮೈಯ ಸಂಶೋಧನೆ ನಡೆಸಲು ರೋವರ್ ಸಿದ್ದಪಡಿಸಲಾಗಿತ್ತು. ಇದೀಗ ಯಶಸ್ವಿಯಾಗಿ ರೋವರ್ ಕಾರ್ಯಾರಂಭ ಮಾಡಿದೆ.


ಎಂದು ಭಾರತೀಯ ಬಾಹ್ಯಾಕಾಶ ಸಂಸ್ಥೆಯಾದ ಇಸ್ರೋ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ತಿಳಿಸಿದೆ. ಇದನ್ನು ಹಿಂದೆ ಟ್ವಿಟರ್ ಎಂದು ಕರೆಯಲಾಗುತ್ತಿತ್ತು.
ರಷ್ಯಾದ ಲೂನಾ -25 ವಿಫಲವಾದ ಕೆಲವು ದಿನಗಳ ನಂತರ ಬುಧವಾರ ಸಂಜೆ ಭಾರತೀಯ ಬಾಹ್ಯಾಕಾಶ ನೌಕೆಯು ಚಂದ್ರನ ಅನ್ವೇಷಿಸಲು ದಕ್ಷಿಣ ಧ್ರುವದಲ್ಲಿ ಇಳಿಯಿತು,ಲ. ಭಾರತವು ಆ ಸಾಧನೆಯನ್ನು ಸಾಧಿಸಿದ ಮೊದಲ ದೇಶವಾಗಿದೆ.
“Ch-3 ರೋವರ್ ಲ್ಯಾಂಡರ್‌ನಿಂದ ಕೆಳಗೆ ಇಳಿಯಿತು ಮತ್ತು ಭಾರತವು ಚಂದ್ರನ ಮೇಲೆ ನಡೆದಾಡಿತು! ಎಂದು ಇಸ್ರೋ ಗುರುವಾರ ಬೆಳಿಗ್ಗೆ ತನ್ನ ಸಂದೇಶದಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು