3:59 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಚನ್ನಪಟ್ಟಣ ಉಪ ಚುನಾವಣೆ: ಕೇಂದ್ರ ಸಚಿವ ಕುಮಾರಸ್ವಾಮಿ ಬೃಹತ್ ರೋಡ್ ಶೋ; ನಿಖಿಲ್ ಗೌಡ ಪರ ಮತಯಾಚನೆ

05/11/2024, 22:49

ಚನ್ನಪಟ್ಟಣ(reporterkarnataka.com): ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಚನ್ನಪಟ್ಟಣ ನಗರದಲ್ಲಿ ಎನ್ ಡಿಎ ಮೈತ್ರಿಕೂಟ ಬೃಹತ್ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ನಡೆಸಿತು.
ಎನ್ ಡಿಎ ನೇತೃತ್ವದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಗೌಡ ಅವರ ಪರವಾಗಿ ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ,ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಛಲವಾದಿ ನಾರಾಯಣ ಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು, ಮಾಜಿ ಸಚಿವರಾದ
ಸಾರಾ ಮಹೇಶ್, ಬಂಡೆಪ್ಪ ಕಾಂಶಂಪೂರ್, ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜು, ಮಾಜಿ ಶಾಸಕರಾದ ಮಾಗಡಿ ಮಂಜುನಾಥ್, ದೊಡ್ಡಪ್ಪಗೌಡ ಪಾಟೀಲ್ ನರಿಬೋಳ,ಮಾಜಿ ಸಂಸದರಾದ ಮುನಿಸ್ವಾಮಿ, ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು