12:56 PM Friday16 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಶ್ರೀ ರಾಮ ರಕ್ಷಾ ಸ್ತೋತ್ರ ಪಠನೆ ಪ್ರತಿಯೊಬ್ಬರ ಜೀವನಲ್ಲಿ ಅಳವಡಿಸಿಕೊಳ್ಳಬೇಕು: ದಿವ್ಯ ತೇಜ್ ಕುಮಾರ್

25/08/2025, 20:22

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ಕುಶಾಲನಗರದ ವಿವೇಕ ಜಾಗೃತ ಬಳಗ, ಡಿವೈನ್ ಪಾರ್ಕ್ ಟ್ರಸ್ಟ್ (ರಿ )ಸಾಲಿಗ್ರಾಮ ಇದರ ಅಂಗ ಸಂಸ್ಥೆಯ ವತಿಯಿಂದ ಭಜನೆ ಮತ್ತು ವನಿತಾ ಸಂಗಮ ಕಾರ್ಯಕ್ರಮ ಅಚ್ಚುಕಟ್ಟಾಗಿ ನೆರವೇರಿತು.
ಕುಶಾಲನಗರದ ಗೌಡ ಸಮಾಜದಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಸಾಲಿಗ್ರಾಮದ ಡಿವೈನ್ ಪಾರ್ಕ್ ನ ದಕ್ಷ ಸೇವಕಿ ದಿವ್ಯ ತೇಜ್ ಕುಮಾರ್ ಅವರ ಸುದೀರ್ಘ ಪ್ರವಚನ, ಭಜನೆ, ಶ್ರೀರಾಮ ಸ್ತೋತ್ರ ಪಠನೆ, ಸಮಾಜದಲ್ಲಿ ಮಹಿಳೆಯರ ಪಾತ್ರ ಮತ್ತು ಜವಾಬ್ದಾರಿ ಸೂತ್ರಗಳು ಭಕ್ತರನ್ನು ಸೆಳೆಯಿತು.


ಕಾರ್ಯಕ್ರಮದ ಭಾಗವಾಗಿ ಮಹಿಳೆಯರಿಗೆ ಬೆಂಕಿ ಬಳಸದೆ ಅಡುಗೆ ಸ್ಪರ್ಧೆ ಹಮ್ಮಿಕೊಳ್ಳಗಿತ್ತು, ಕಾರ್ಯಕ್ರಮದ ಕೊನೆಯಲ್ಲಿ ವಿಜೇತರಿಗೆ ಬಹುಮಾನ ವಿತರಣೆ ಗಣ್ಯರಿಗೆ ಸನ್ಮಾನದ ಜೊತೆ ಸಾಲಿಗ್ರಾಮ ಕ್ಷೇತ್ರಕ್ಕೆ ಒಮ್ಮೆ ಭೇಟಿ ನೀಡುವಂತೆ ಅಹ್ವಾನ ನೀಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು