1:41 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಶ್ರೀ ರಾಮ ರಕ್ಷಾ ಸ್ತೋತ್ರ ಪಠನೆ ಪ್ರತಿಯೊಬ್ಬರ ಜೀವನಲ್ಲಿ ಅಳವಡಿಸಿಕೊಳ್ಳಬೇಕು: ದಿವ್ಯ ತೇಜ್ ಕುಮಾರ್

25/08/2025, 20:22

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ಕುಶಾಲನಗರದ ವಿವೇಕ ಜಾಗೃತ ಬಳಗ, ಡಿವೈನ್ ಪಾರ್ಕ್ ಟ್ರಸ್ಟ್ (ರಿ )ಸಾಲಿಗ್ರಾಮ ಇದರ ಅಂಗ ಸಂಸ್ಥೆಯ ವತಿಯಿಂದ ಭಜನೆ ಮತ್ತು ವನಿತಾ ಸಂಗಮ ಕಾರ್ಯಕ್ರಮ ಅಚ್ಚುಕಟ್ಟಾಗಿ ನೆರವೇರಿತು.
ಕುಶಾಲನಗರದ ಗೌಡ ಸಮಾಜದಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಸಾಲಿಗ್ರಾಮದ ಡಿವೈನ್ ಪಾರ್ಕ್ ನ ದಕ್ಷ ಸೇವಕಿ ದಿವ್ಯ ತೇಜ್ ಕುಮಾರ್ ಅವರ ಸುದೀರ್ಘ ಪ್ರವಚನ, ಭಜನೆ, ಶ್ರೀರಾಮ ಸ್ತೋತ್ರ ಪಠನೆ, ಸಮಾಜದಲ್ಲಿ ಮಹಿಳೆಯರ ಪಾತ್ರ ಮತ್ತು ಜವಾಬ್ದಾರಿ ಸೂತ್ರಗಳು ಭಕ್ತರನ್ನು ಸೆಳೆಯಿತು.


ಕಾರ್ಯಕ್ರಮದ ಭಾಗವಾಗಿ ಮಹಿಳೆಯರಿಗೆ ಬೆಂಕಿ ಬಳಸದೆ ಅಡುಗೆ ಸ್ಪರ್ಧೆ ಹಮ್ಮಿಕೊಳ್ಳಗಿತ್ತು, ಕಾರ್ಯಕ್ರಮದ ಕೊನೆಯಲ್ಲಿ ವಿಜೇತರಿಗೆ ಬಹುಮಾನ ವಿತರಣೆ ಗಣ್ಯರಿಗೆ ಸನ್ಮಾನದ ಜೊತೆ ಸಾಲಿಗ್ರಾಮ ಕ್ಷೇತ್ರಕ್ಕೆ ಒಮ್ಮೆ ಭೇಟಿ ನೀಡುವಂತೆ ಅಹ್ವಾನ ನೀಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು