4:59 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಶ್ರೀ ರಾಮ ರಕ್ಷಾ ಸ್ತೋತ್ರ ಪಠನೆ ಪ್ರತಿಯೊಬ್ಬರ ಜೀವನಲ್ಲಿ ಅಳವಡಿಸಿಕೊಳ್ಳಬೇಕು: ದಿವ್ಯ ತೇಜ್ ಕುಮಾರ್

25/08/2025, 20:22

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ಕುಶಾಲನಗರದ ವಿವೇಕ ಜಾಗೃತ ಬಳಗ, ಡಿವೈನ್ ಪಾರ್ಕ್ ಟ್ರಸ್ಟ್ (ರಿ )ಸಾಲಿಗ್ರಾಮ ಇದರ ಅಂಗ ಸಂಸ್ಥೆಯ ವತಿಯಿಂದ ಭಜನೆ ಮತ್ತು ವನಿತಾ ಸಂಗಮ ಕಾರ್ಯಕ್ರಮ ಅಚ್ಚುಕಟ್ಟಾಗಿ ನೆರವೇರಿತು.
ಕುಶಾಲನಗರದ ಗೌಡ ಸಮಾಜದಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಸಾಲಿಗ್ರಾಮದ ಡಿವೈನ್ ಪಾರ್ಕ್ ನ ದಕ್ಷ ಸೇವಕಿ ದಿವ್ಯ ತೇಜ್ ಕುಮಾರ್ ಅವರ ಸುದೀರ್ಘ ಪ್ರವಚನ, ಭಜನೆ, ಶ್ರೀರಾಮ ಸ್ತೋತ್ರ ಪಠನೆ, ಸಮಾಜದಲ್ಲಿ ಮಹಿಳೆಯರ ಪಾತ್ರ ಮತ್ತು ಜವಾಬ್ದಾರಿ ಸೂತ್ರಗಳು ಭಕ್ತರನ್ನು ಸೆಳೆಯಿತು.


ಕಾರ್ಯಕ್ರಮದ ಭಾಗವಾಗಿ ಮಹಿಳೆಯರಿಗೆ ಬೆಂಕಿ ಬಳಸದೆ ಅಡುಗೆ ಸ್ಪರ್ಧೆ ಹಮ್ಮಿಕೊಳ್ಳಗಿತ್ತು, ಕಾರ್ಯಕ್ರಮದ ಕೊನೆಯಲ್ಲಿ ವಿಜೇತರಿಗೆ ಬಹುಮಾನ ವಿತರಣೆ ಗಣ್ಯರಿಗೆ ಸನ್ಮಾನದ ಜೊತೆ ಸಾಲಿಗ್ರಾಮ ಕ್ಷೇತ್ರಕ್ಕೆ ಒಮ್ಮೆ ಭೇಟಿ ನೀಡುವಂತೆ ಅಹ್ವಾನ ನೀಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು