6:42 PM Monday26 - January 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ

ಇತ್ತೀಚಿನ ಸುದ್ದಿ

ಚಾರ್ಮಾಡಿ ಫಾಲ್ಸ್ ನ ನಿಷೇಧಿತ ಪ್ರದೇಶದಲ್ಲಿ ಪ್ರವಾಸಿಗರ ಹುಚ್ಚಾಟ: ಬಟ್ಟೆ ಹೊತ್ತೊಯ್ದ ಪೊಲೀಸರು; ಚಡ್ಡಿಯಲ್ಲಿ ಓಡಿದ ಯುವಕರು

11/07/2024, 11:27

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರವಾಸಿಗರಿಗೆ ನಿಷೇಧಿತ ಅಪಾಯಕಾರಿ ಚಾರ್ಮಾಡಿ ಫಾಲ್ಸ್ ನಲ್ಲಿ ಮೋಜಿಗಾಗಿ ಹುಚ್ಚಾಟ ನಡೆಸುತ್ತಿದ್ದ ಯುವಕ ಬಟ್ಟೆಯನ್ನು ಪೊಲೀಸರು ಹೊತ್ತೊಯ್ದ ಘಟನೆ ನಡೆದಿದೆ.


ಚಾರ್ಮಾಡಿ ನಿಷೇಧಿತ ಪ್ರದೇಶದಲ್ಲಿ ಪ್ರವಾಸಿಗ ಯುವಕರು
ಬಂಡೆ ಹತ್ತಿ ಹುಚ್ಚಾಟ ನಡೆಸುತ್ತಿದ್ದರು. ಅಷ್ಟೇ ಅಲ್ಲದೆ
ಜಲಪಾತದ ಬಳಿ ಸ್ನಾನ ಮಾಡುತ್ತಿದ್ದರು.ಇದನ್ನು ಕಂಡ ಪೊಲೀಸರು ಪ್ರವಾಸಿಗರ ಜೀವ ರಕ್ಷಣೆಯ ದೃಷ್ಟಿ ಯಿಂದ ಅವರ ಬಟ್ಟೆ ಹೊತ್ತೊಯ್ದು ಬಿಸಿ ಮುಟ್ಟಿಸಿದರು. ಪ್ರವಾಸಿಗರ ಬಟ್ಟೆಯನ್ನು ತಂದು ಪೊಲೀಸರು ತಮ್ಮ ಗಸ್ತು ವಾಹನಕ್ಕೆ ತುಂಬಿಸಿದರು.
ಆರಂಭದಲ್ಲಿ ಸರ್…ಸರ್…ಎನ್ನುತ್ತಾ ಬಟ್ಟೆ ನೀಡುವಂತೆ ಅಂಗಲಾಚುತ್ತಿದ್ದ ಯುವಕರು ಕ್ಲೈಮ್ಯಾಕ್ಸ್ ನಲ್ಲಿ ಪೊಲೀಸರ ಜೊತೆಯೇ ಜಗಳಕ್ಕೆ ಶುರು ಮಾಡಿದರು. ಪೊಲೀಸರಿಗೆ ಆವಾಜ್ ಹಾಕಿ ಮತ್ತೆ ಪೇಚಿಗೆ ಸಿಲುಕಿದರು.
ಸ್ವಲ್ಪ ಹೊತ್ತಿನ ನಂತರ ಎಚ್ಚರಿಕೆ ಜೊತೆಗೆ ಬಟ್ಟೆಯನ್ನು ಕೊಟ್ಟು
ಪೊಲೀಸರು ಕಳುಹಿಸಿದರು.
ಬಣಕಲ್ ಗಸ್ತು ಪೊಲೀಸರಿಂದ ಚಾರ್ಮಾಡಿಯಲ್ಲಿ ಕಾರ್ಯಾಚರಣೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು